AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid Effect: ಮಂದಿರ ಶಿಲಾನ್ಯಾಸ ಬೇಡ, ಅಲಹಾಬಾದ್ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ವಜಾ

ದೆಹಲಿ: ಹಿಂದೂಗಳ ಕನಸಿನ ಮಂದಿರ, ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರಕ್ಕೆ ಒಂದಲ್ಲಾ ಒಂದು ತೊಂದರೆಗಳು ಎದುರಾಗುತ್ತಲೇ ಇವೆ. ಇದೇ ಆಗಸ್ಟ್​ 5ರಂದು ಪ್ರಧಾನಿ ನರೇಂದ್ರ ಮೋದಿ ಭೂಮಿ ಪೂಜೆ ನಡೆಸಲು ಸಿದ್ದತೆ ಮಾಡಿಕೊಂಡಿದ್ದಾರೆ. ಆದರೆ ಈಗ ಅಯೋಧ್ಯೆ ರಾಮಮಂದಿರದ ಶಿಲಾನ್ಯಾಸದ ವಿರುದ್ಧ ಅಲಹಾಬಾದ್ ಹೈಕೋರ್ಟ್‌ನಲ್ಲಿ ದೂರು ದಾಖಲಾಗಿದೆ. ಆಗಸ್ಟ್ 5ರಂದು ನಡೆಯುವ ಶಿಲಾನ್ಯಾಸಕ್ಕೆ ತಡೆ ನೀಡುವಂತೆ ಮನವಿ ಮಾಡಲಾಗಿದೆ. ದೆಹಲಿ ಮೂಲದ ಸಾಕೇತ್ ಗೋಖಲೆ ಎಂಬುವವರು ದೂರು ನೀಡಿದ್ದು, ಶಿಲಾನ್ಯಾಸ ಮಾಡುವುದು ಅನ್ಲಾಕ್ -2 ಮಾರ್ಗಸೂಚಿಯ ಉಲ್ಲಂಘನೆಯಾಗುತ್ತೆ. ಹಾಗೂ […]

Covid Effect: ಮಂದಿರ ಶಿಲಾನ್ಯಾಸ ಬೇಡ, ಅಲಹಾಬಾದ್ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ವಜಾ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jul 24, 2020 | 3:53 PM

Share

ದೆಹಲಿ: ಹಿಂದೂಗಳ ಕನಸಿನ ಮಂದಿರ, ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರಕ್ಕೆ ಒಂದಲ್ಲಾ ಒಂದು ತೊಂದರೆಗಳು ಎದುರಾಗುತ್ತಲೇ ಇವೆ. ಇದೇ ಆಗಸ್ಟ್​ 5ರಂದು ಪ್ರಧಾನಿ ನರೇಂದ್ರ ಮೋದಿ ಭೂಮಿ ಪೂಜೆ ನಡೆಸಲು ಸಿದ್ದತೆ ಮಾಡಿಕೊಂಡಿದ್ದಾರೆ. ಆದರೆ ಈಗ ಅಯೋಧ್ಯೆ ರಾಮಮಂದಿರದ ಶಿಲಾನ್ಯಾಸದ ವಿರುದ್ಧ ಅಲಹಾಬಾದ್ ಹೈಕೋರ್ಟ್‌ನಲ್ಲಿ ದೂರು ದಾಖಲಾಗಿದೆ.

ಆಗಸ್ಟ್ 5ರಂದು ನಡೆಯುವ ಶಿಲಾನ್ಯಾಸಕ್ಕೆ ತಡೆ ನೀಡುವಂತೆ ಮನವಿ ಮಾಡಲಾಗಿದೆ. ದೆಹಲಿ ಮೂಲದ ಸಾಕೇತ್ ಗೋಖಲೆ ಎಂಬುವವರು ದೂರು ನೀಡಿದ್ದು, ಶಿಲಾನ್ಯಾಸ ಮಾಡುವುದು ಅನ್ಲಾಕ್ -2 ಮಾರ್ಗಸೂಚಿಯ ಉಲ್ಲಂಘನೆಯಾಗುತ್ತೆ. ಹಾಗೂ ಭೂಮಿ ಪೂಜೆಯಲ್ಲಿ 300 ಜನರು ಭಾಗವಹಿಸಲಿದ್ದಾರೆ. ಇದು ಅನ್ಲಾಕ್ -2 ನಿಯಮಗಳಿಗೆ ವಿರುದ್ಧವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಭೂಮಿ ಪೂಜೆಗೆ ತಡೆ ನೀಡಬೇಕೆಂದು ಎಂದು ದೂರಿನಲ್ಲಿ ಮನವಿ ಮಾಡಿಕೊಂಡಿದ್ದಾರೆ.

ತಡೆ ಕೋರಿದ್ದ ಅರ್ಜಿ ವಜಾ ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನಿಮಿತ್ತ ಆಗಸ್ಟ್ 5ರ ಕಾರ್ಯಕ್ರಮಕ್ಕೆ ತಡೆ ಕೋರಿದ್ದ ಅರ್ಜಿ ಯನ್ನು ಉತ್ತರಪ್ರದೇಶದ ಅಲಹಾಬಾದ್ ಹೈಕೋರ್ಟ್‌ ವಜಾಗೊಳಿಸಿದೆ.

Published On - 11:50 am, Fri, 24 July 20

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!