AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಗರೀಬ್ ಕಲ್ಯಾಣ್: ನವೆಂಬರ್​ವರೆಗೂ ಅನ್ನ ಯೋಜನೆ ಮುಂದುವರಿಕೆ- ಪ್ರಧಾನಿ ಮೋದಿ

ದೆಹಲಿ: ಕೊರೊನಾ ವಿರುದ್ಧ ಹೋರಾಡುತ್ತ ಹೋರಾಡುತ್ತ ಈಗ ಅನ್‌ಲಾಕ್‌ 2ಕ್ಕೆ ಪ್ರವೇಶ ಮಾಡಿದ್ದೇವೆ. ಕೊರೊನಾ ಸಾವಿನ ಸಂಖ್ಯೆ ನೋಡಿದ್ರೆ ಉತ್ತಮ ಸ್ಥಿತಿಯಲ್ಲಿದ್ದೇವೆ. ಬೇರೆ ದೇಶಗಳಿಗೆ ಹೋಲಿಸಿದರೆ ನಾಮ್ಮ ದೇಶದಲ್ಲಿ ಸರಿಯಾದ ಸಮಯದಲ್ಲಿ ಲಾಕ್‌ಡೌನ್ ಮಾಡಿದ್ದೇವೆ. ‌ಹಾಗಾಗಿ ನಾವು ಉತ್ತಮ ಸ್ಥಿತಿಯಲ್ಲಿದ್ದೇವೆ ಎಂದು ಪ್ರಧಾನಿ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ. ನವೆಂಬರ್​ವರೆಗೂ ಅನ್ನ ಯೋಜನೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ನವೆಂಬರ್ ತಿಂಗಳ ಅಂತ್ಯದವರೆಗೂ ವಿಸ್ತರಣೆ ಮಾಡಲಾಗಿದೆ. ಇದರಿಂದ 80 ಕೋಟಿಗೂ ಹೆಚ್ಚು ಬಡ ಕುಟುಂಬಕ್ಕೆ ರೇಷನ್ ಸಿಗಲಿದೆ. […]

ಪ್ರಧಾನಿ ಗರೀಬ್ ಕಲ್ಯಾಣ್: ನವೆಂಬರ್​ವರೆಗೂ ಅನ್ನ ಯೋಜನೆ ಮುಂದುವರಿಕೆ- ಪ್ರಧಾನಿ ಮೋದಿ
Follow us
ಸಾಧು ಶ್ರೀನಾಥ್​
| Updated By:

Updated on:Jun 30, 2020 | 5:08 PM

ದೆಹಲಿ: ಕೊರೊನಾ ವಿರುದ್ಧ ಹೋರಾಡುತ್ತ ಹೋರಾಡುತ್ತ ಈಗ ಅನ್‌ಲಾಕ್‌ 2ಕ್ಕೆ ಪ್ರವೇಶ ಮಾಡಿದ್ದೇವೆ. ಕೊರೊನಾ ಸಾವಿನ ಸಂಖ್ಯೆ ನೋಡಿದ್ರೆ ಉತ್ತಮ ಸ್ಥಿತಿಯಲ್ಲಿದ್ದೇವೆ. ಬೇರೆ ದೇಶಗಳಿಗೆ ಹೋಲಿಸಿದರೆ ನಾಮ್ಮ ದೇಶದಲ್ಲಿ ಸರಿಯಾದ ಸಮಯದಲ್ಲಿ ಲಾಕ್‌ಡೌನ್ ಮಾಡಿದ್ದೇವೆ. ‌ಹಾಗಾಗಿ ನಾವು ಉತ್ತಮ ಸ್ಥಿತಿಯಲ್ಲಿದ್ದೇವೆ ಎಂದು ಪ್ರಧಾನಿ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ.

ನವೆಂಬರ್​ವರೆಗೂ ಅನ್ನ ಯೋಜನೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ನವೆಂಬರ್ ತಿಂಗಳ ಅಂತ್ಯದವರೆಗೂ ವಿಸ್ತರಣೆ ಮಾಡಲಾಗಿದೆ. ಇದರಿಂದ 80 ಕೋಟಿಗೂ ಹೆಚ್ಚು ಬಡ ಕುಟುಂಬಕ್ಕೆ ರೇಷನ್ ಸಿಗಲಿದೆ. ಬಡ ಕುಟುಂಬದ ಪ್ರತಿಯೊಬ್ಬರಿಗೂ ಪ್ರತಿ ತಿಂಗಳು ಪಡಿತರ ಸಿಗಲಿದೆ. 5 ಕೆಜಿ ಅಕ್ಕಿ ಅಥವಾ ಗೋಧಿ, ಬೇಳೆ ಉಚಿತವಾಗಿ ನೀಡುತ್ತೇವೆ. ಈ ಮಹತ್ವದ ಯೋಜನೆ ಜುಲೈ, ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್ ತಿಂಗಳವರೆಗೆ ಚಾಲ್ತಿಯಲ್ಲಿರುತ್ತದೆ.

ಒಂದು ದೇಶ, ಒಂದು ರೇಷನ್ ಕಾರ್ಡ್ ದೇಶದ ಎಲ್ಲರಿಗೂ ಒಂದೇ ರೇಷನ್‌ ಕಾರ್ಡ್ ಕೊಡುವ ‘ಒಂದು ದೇಶ, ಒಂದು ರೇಷನ್ ಕಾರ್ಡ್’ ಯೋಜನೆಯನ್ನೂ ಶೀಘ್ರ ಜಾರಿ ಮಾಡ್ತೀವಿ. ಈ ಕಾರ್ಯಕ್ಕಾಗಿ ಕೇಂದ್ರ ಸರ್ಕಾರ 2 ಲಕ್ಷ ಕೋಟಿ ರೂಪಾಯಿ ವ್ಯಯಿಸುತ್ತಿದೆ.

ಇದೀಗ ದೇಶದಲ್ಲಿ ಮಳೆಗಾಲ ಶುರುವಾಗಿದೆ. ಕೃಷಿ ಕ್ಷೇತ್ರದಲ್ಲಿ ಈಗ ಚುರುಕಿನ ಚಟುವಟಿಕೆ ಕಂಡು ಬರುತ್ತಿದೆ. ಅಮೆರಿಕ ಮತ್ತು ಐರೋಪ್ಯ ಒಕ್ಕೂಟದ ಒಟ್ಟು ಜನಸಂಖ್ಯೆಗಿಂತಲೂ ಹೆಚ್ಚು ಜನರಿಗೆ ನಮ್ಮ ಸರ್ಕಾರಗಳು ಪಡಿತರ ವಿತರಿಸಿವೆ ಎಂದರು.

Published On - 4:13 pm, Tue, 30 June 20

ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ