AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಗರೀಬ್ ಕಲ್ಯಾಣ್: ನವೆಂಬರ್​ವರೆಗೂ ಅನ್ನ ಯೋಜನೆ ಮುಂದುವರಿಕೆ- ಪ್ರಧಾನಿ ಮೋದಿ

ದೆಹಲಿ: ಕೊರೊನಾ ವಿರುದ್ಧ ಹೋರಾಡುತ್ತ ಹೋರಾಡುತ್ತ ಈಗ ಅನ್‌ಲಾಕ್‌ 2ಕ್ಕೆ ಪ್ರವೇಶ ಮಾಡಿದ್ದೇವೆ. ಕೊರೊನಾ ಸಾವಿನ ಸಂಖ್ಯೆ ನೋಡಿದ್ರೆ ಉತ್ತಮ ಸ್ಥಿತಿಯಲ್ಲಿದ್ದೇವೆ. ಬೇರೆ ದೇಶಗಳಿಗೆ ಹೋಲಿಸಿದರೆ ನಾಮ್ಮ ದೇಶದಲ್ಲಿ ಸರಿಯಾದ ಸಮಯದಲ್ಲಿ ಲಾಕ್‌ಡೌನ್ ಮಾಡಿದ್ದೇವೆ. ‌ಹಾಗಾಗಿ ನಾವು ಉತ್ತಮ ಸ್ಥಿತಿಯಲ್ಲಿದ್ದೇವೆ ಎಂದು ಪ್ರಧಾನಿ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ. ನವೆಂಬರ್​ವರೆಗೂ ಅನ್ನ ಯೋಜನೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ನವೆಂಬರ್ ತಿಂಗಳ ಅಂತ್ಯದವರೆಗೂ ವಿಸ್ತರಣೆ ಮಾಡಲಾಗಿದೆ. ಇದರಿಂದ 80 ಕೋಟಿಗೂ ಹೆಚ್ಚು ಬಡ ಕುಟುಂಬಕ್ಕೆ ರೇಷನ್ ಸಿಗಲಿದೆ. […]

ಪ್ರಧಾನಿ ಗರೀಬ್ ಕಲ್ಯಾಣ್: ನವೆಂಬರ್​ವರೆಗೂ ಅನ್ನ ಯೋಜನೆ ಮುಂದುವರಿಕೆ- ಪ್ರಧಾನಿ ಮೋದಿ
ಸಾಧು ಶ್ರೀನಾಥ್​
| Edited By: |

Updated on:Jun 30, 2020 | 5:08 PM

Share

ದೆಹಲಿ: ಕೊರೊನಾ ವಿರುದ್ಧ ಹೋರಾಡುತ್ತ ಹೋರಾಡುತ್ತ ಈಗ ಅನ್‌ಲಾಕ್‌ 2ಕ್ಕೆ ಪ್ರವೇಶ ಮಾಡಿದ್ದೇವೆ. ಕೊರೊನಾ ಸಾವಿನ ಸಂಖ್ಯೆ ನೋಡಿದ್ರೆ ಉತ್ತಮ ಸ್ಥಿತಿಯಲ್ಲಿದ್ದೇವೆ. ಬೇರೆ ದೇಶಗಳಿಗೆ ಹೋಲಿಸಿದರೆ ನಾಮ್ಮ ದೇಶದಲ್ಲಿ ಸರಿಯಾದ ಸಮಯದಲ್ಲಿ ಲಾಕ್‌ಡೌನ್ ಮಾಡಿದ್ದೇವೆ. ‌ಹಾಗಾಗಿ ನಾವು ಉತ್ತಮ ಸ್ಥಿತಿಯಲ್ಲಿದ್ದೇವೆ ಎಂದು ಪ್ರಧಾನಿ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ.

ನವೆಂಬರ್​ವರೆಗೂ ಅನ್ನ ಯೋಜನೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ನವೆಂಬರ್ ತಿಂಗಳ ಅಂತ್ಯದವರೆಗೂ ವಿಸ್ತರಣೆ ಮಾಡಲಾಗಿದೆ. ಇದರಿಂದ 80 ಕೋಟಿಗೂ ಹೆಚ್ಚು ಬಡ ಕುಟುಂಬಕ್ಕೆ ರೇಷನ್ ಸಿಗಲಿದೆ. ಬಡ ಕುಟುಂಬದ ಪ್ರತಿಯೊಬ್ಬರಿಗೂ ಪ್ರತಿ ತಿಂಗಳು ಪಡಿತರ ಸಿಗಲಿದೆ. 5 ಕೆಜಿ ಅಕ್ಕಿ ಅಥವಾ ಗೋಧಿ, ಬೇಳೆ ಉಚಿತವಾಗಿ ನೀಡುತ್ತೇವೆ. ಈ ಮಹತ್ವದ ಯೋಜನೆ ಜುಲೈ, ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್ ತಿಂಗಳವರೆಗೆ ಚಾಲ್ತಿಯಲ್ಲಿರುತ್ತದೆ.

ಒಂದು ದೇಶ, ಒಂದು ರೇಷನ್ ಕಾರ್ಡ್ ದೇಶದ ಎಲ್ಲರಿಗೂ ಒಂದೇ ರೇಷನ್‌ ಕಾರ್ಡ್ ಕೊಡುವ ‘ಒಂದು ದೇಶ, ಒಂದು ರೇಷನ್ ಕಾರ್ಡ್’ ಯೋಜನೆಯನ್ನೂ ಶೀಘ್ರ ಜಾರಿ ಮಾಡ್ತೀವಿ. ಈ ಕಾರ್ಯಕ್ಕಾಗಿ ಕೇಂದ್ರ ಸರ್ಕಾರ 2 ಲಕ್ಷ ಕೋಟಿ ರೂಪಾಯಿ ವ್ಯಯಿಸುತ್ತಿದೆ.

ಇದೀಗ ದೇಶದಲ್ಲಿ ಮಳೆಗಾಲ ಶುರುವಾಗಿದೆ. ಕೃಷಿ ಕ್ಷೇತ್ರದಲ್ಲಿ ಈಗ ಚುರುಕಿನ ಚಟುವಟಿಕೆ ಕಂಡು ಬರುತ್ತಿದೆ. ಅಮೆರಿಕ ಮತ್ತು ಐರೋಪ್ಯ ಒಕ್ಕೂಟದ ಒಟ್ಟು ಜನಸಂಖ್ಯೆಗಿಂತಲೂ ಹೆಚ್ಚು ಜನರಿಗೆ ನಮ್ಮ ಸರ್ಕಾರಗಳು ಪಡಿತರ ವಿತರಿಸಿವೆ ಎಂದರು.

Published On - 4:13 pm, Tue, 30 June 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್