AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ವರಿಗೂ ಶೌಚಾಲಯ -ವಿಶ್ವ ಶೌಚಾಲಯ ದಿನದಂದು ಪ್ರಧಾನಿ ಮೋದಿ ಘೋಷವಾಕ್ಯ

ದೆಹಲಿ: ಶೌಚಾಲಯ ಬಳಸಿ ಆರೋಗ್ಯ ಉಳಿಸಿ. ಸ್ವಚ್ಛತೆ ಕಾಪಾಡಿ ರೋಗ ಮುಕ್ತರಾಗಿ ಮುಂತಾದ ಸಾಲುಗಳನ್ನು ನೀವು ನೋಡಿಯೇ ಇರುತ್ತೀರಿ. ಹೀಗೆ, ಶೌಚಾಲಯ ಬಳಸುವುದನ್ನು ಪ್ರೋತ್ಸಾಹಿಸಲು ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ನವಂಬರ್ 19ನ್ನು ವಿಶ್ವ ಶೌಚಾಲಯ ದಿನವೆಂದು ಆಚರಿಸಲಾಗುತ್ತದೆ. ಮುಂದಿನ ಹತ್ತು ವರ್ಷಗಳಲ್ಲಿ ಪ್ರಪಂಚದ ಎಲ್ಲಾ ಜನರೂ ಶೌಚಾಲಯ ಬಳಸುವಂತಾಗಬೇಕು ಎಂಬ ಆಶಯದಲ್ಲಿ ಈ ದಿನಾಚರಣೆ ಆಚರಿಸಲಾಗುತ್ತದೆ. ಜನಸಮೂಹವು ಆರೋಗ್ಯದಿಂದ ಇರಲು, ಹವಾಮಾನ ಬದಲಾವಣೆಯಲ್ಲಿ ಸುಸ್ಥಿರತೆ ತರುವ ಆಶಯವನ್ನು ವಿಶ್ವ ಶೌಚಾಲಯ ದಿನ 2020 […]

ಸರ್ವರಿಗೂ ಶೌಚಾಲಯ -ವಿಶ್ವ ಶೌಚಾಲಯ ದಿನದಂದು ಪ್ರಧಾನಿ ಮೋದಿ ಘೋಷವಾಕ್ಯ
ಪ್ರಧಾನಿ ನರೇಂದ್ರ ಮೋದಿ
KUSHAL V
|

Updated on: Nov 19, 2020 | 7:27 PM

Share

ದೆಹಲಿ: ಶೌಚಾಲಯ ಬಳಸಿ ಆರೋಗ್ಯ ಉಳಿಸಿ. ಸ್ವಚ್ಛತೆ ಕಾಪಾಡಿ ರೋಗ ಮುಕ್ತರಾಗಿ ಮುಂತಾದ ಸಾಲುಗಳನ್ನು ನೀವು ನೋಡಿಯೇ ಇರುತ್ತೀರಿ. ಹೀಗೆ, ಶೌಚಾಲಯ ಬಳಸುವುದನ್ನು ಪ್ರೋತ್ಸಾಹಿಸಲು ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ನವಂಬರ್ 19ನ್ನು ವಿಶ್ವ ಶೌಚಾಲಯ ದಿನವೆಂದು ಆಚರಿಸಲಾಗುತ್ತದೆ.

ಮುಂದಿನ ಹತ್ತು ವರ್ಷಗಳಲ್ಲಿ ಪ್ರಪಂಚದ ಎಲ್ಲಾ ಜನರೂ ಶೌಚಾಲಯ ಬಳಸುವಂತಾಗಬೇಕು ಎಂಬ ಆಶಯದಲ್ಲಿ ಈ ದಿನಾಚರಣೆ ಆಚರಿಸಲಾಗುತ್ತದೆ. ಜನಸಮೂಹವು ಆರೋಗ್ಯದಿಂದ ಇರಲು, ಹವಾಮಾನ ಬದಲಾವಣೆಯಲ್ಲಿ ಸುಸ್ಥಿರತೆ ತರುವ ಆಶಯವನ್ನು ವಿಶ್ವ ಶೌಚಾಲಯ ದಿನ 2020 ಹೊಂದಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಟಾಯ್ಲೆಟ್ ಫಾರ್ ಆಲ್ ಎಂಬ ಹ್ಯಾಶ್​ಟ್ಯಾಗ್ ಬಳಸಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಭಾರತವು ಕೋಟ್ಯಾಂತರ ಜನರಿಗೆ ಶೌಚಾಲಯ ಮತ್ತು ನೈರ್ಮಲ್ಯದ ಸವಲತ್ತನ್ನು ಒದಗಿಸಿದೆ. ಇದು ವಿಶೇಷವಾಗಿ ದೇಶದ ನಾರಿ ಶಕ್ತಿಗೆ ಘನತೆ ಮತ್ತು ಆರೋಗ್ಯವನ್ನು ತಂದುಕೊಟ್ಟಿದೆ ಎಂದು ಹೇಳಿದ್ದಾರೆ.

ಜೊತೆಗೆ, ಈ ಕುರಿತು ಇಂದು ಟ್ವೀಟ್ ಮಾಡಿರುವ ವಿಶ್ವ ಆರೋಗ್ಯ ಸಂಸ್ಥೆ (WHO), ಪ್ರಪಂಚದ ನಾಲ್ಕರಲ್ಲಿ ಒಂದಕ್ಕಿಂತ ಹೆಚ್ಚು ಮಂದಿ ಶೌಚಾಲಯದ ಸೌಲಭ್ಯವನ್ನು ಪಡೆದಿಲ್ಲ ಎಂದು ಹೇಳಿದೆ. ನೈರ್ಮಲ್ಯವು ಪ್ರತಿಯೊಬ್ಬನ ಹಕ್ಕು ಎಂದು ಸಹ ಹೇಳಿದೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ