PM Modi Birthday: ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ, ರಾಷ್ಟ್ರಪತಿ ಮುರ್ಮು ಹಾಗೂ ಕೇಂದ್ರ ಸಚಿವರಿಂದ ಶುಭಾಶಯ

ಪ್ರಧಾನಿ ನರೇಂದ್ರ ಮೋದಿ (Narendra Modi)ಇಂದು ತಮ್ಮ 73ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಕೇಂದ್ರ ಸಚಿವರು ಶುಭಾಶಯ ಕೋರಿದ್ದಾರೆ. ಮೋದಿಯವರ ಹುಟ್ಟುಹಬ್ಬದ ಜತೆಗೆ ಇಂದು ವಿಶ್ವಕರ್ಮ ಜಯಂತಿ ಕೂಡ, ಪ್ರಧಾನಿ ವಿಶ್ವಕರ್ಮ ಯೋಜನೆಗೆ ಇಂದು ಚಾಲನೆ ಸಿಗಲಿದೆ

PM Modi Birthday: ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ, ರಾಷ್ಟ್ರಪತಿ ಮುರ್ಮು ಹಾಗೂ ಕೇಂದ್ರ ಸಚಿವರಿಂದ ಶುಭಾಶಯ
ನರೇಂದ್ರ ಮೋದಿ
Follow us
|

Updated on: Sep 17, 2023 | 10:06 AM

ನವದೆಹಲಿ, ಸೆಪ್ಟೆಂಬರ್ 17: ಪ್ರಧಾನಿ ನರೇಂದ್ರ ಮೋದಿ (Narendra Modi)ಇಂದು ತಮ್ಮ 73ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಕೇಂದ್ರ ಸಚಿವರು ಶುಭಾಶಯ ಕೋರಿದ್ದಾರೆ. ಮೋದಿಯವರ ಹುಟ್ಟುಹಬ್ಬದ ಜತೆಗೆ ಇಂದು ವಿಶ್ವಕರ್ಮ ಜಯಂತಿ ಕೂಡ, ಪ್ರಧಾನಿ ವಿಶ್ವಕರ್ಮ ಯೋಜನೆಗೆ ಇಂದು ಚಾಲನೆ ಸಿಗಲಿದೆ.

ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ರಾಷ್ಟ್ರಪತಿ ಮುರ್ಮು ಶುಭಾಶಯ ಪ್ರಧಾನಿ ನರೇಂದ್ರ ಮೋದಿ ದೂರದೃಷ್ಟಿ, ದೃಢಸಂಕಲ್ಪ, ದೃಢವಾದ ನಾಯಕತ್ವದಿಂದ ಅಮೃತಕಾಲದಲ್ಲಿ ಭಾರತದ ಸರ್ವಾಂಗೀಣ ಅಭಿವೃದ್ಧಿಗೆ ನಾಂದಿ ಹಾಡಲಿ ಎಂಬುದು ನನ್ನ ಶುಭ ಹಾರೈಕೆ ನೀವು ಯಾವಾಗಲೂ ಆರೋಗ್ಯವಾಗಿ, ಸಂತೋಷವಾಗಿರಲೆಂದು ಹಾರೈಸುತ್ತೇನೆ ಎಂದು ಟ್ವೀಟ್​ ಮಾಡಿದ್ದಾರೆ.

ಗೃಹ ಸಚಿವ ಅಮಿತ್ ಶಾ ಟ್ವೀಟ್​ ದೃದೃಷ್ಟು, ದಣಿವರಿಯದ ವ್ಯಕ್ತಿ, ನಿಸ್ವಾರ್ಥ ಸೇವೆಯ ಮೂಲಕ ಕೋಟ್ಯಂತರ ಜನರ ಜೀವನದಲ್ಲಿ ಸಮೃದ್ಧಿ ಹಾಗೂ ವಿಶ್ವಾಸವನ್ನು ತಂದೆ ದೇಶದ ಜನಪ್ರಿಯ ಪ್ರಧಾನಿಗೆ ಹುಟ್ಟುಹಬ್ಬದ ಶುಭಾಶಯ ಎಂದು ಬರೆದಿದ್ದಾರೆ.

ಸಚಿವ ರಾಜ್​ನಾಥ್ ಸಿಂಗ್ ಅಭಿನಂದನೆ

ಭಾರತದ ಯಶಸ್ವಿ ಮತ್ತು ಕಟ್ಟಪಟ್ಟು ದುಡಿಯುವ ಪ್ರಧಾನಿ ಮೋದಿಗೆ ಹುಟ್ಟು ಹಬ್ಬದ ಶುಭಾಶಯಗಳು, ಮೋದಿಯವರು ಭಾರತಕ್ಕೆ ಹೊಸ ಗುರುತನ್ನು ನೀಡಿದ್ದು, ಮಾತ್ರವಲ್ಲದೆ ಇಡೀ ವಿಶ್ವದಲ್ಲಿ ಅದರ ಘನತೆಯನ್ನು ಹೆಚ್ಚಿಸಿದ್ದಾರೆ ಎಂದರು.

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾರಿಂದ ಶುಭಾಶಯ

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಪ್ರಧಾನಿ ಮೋದಿಗೆ ಶುಭಾಶಯ ಕೋರಿದ್ದಾರೆ, ವಿಶ್ವದ ಜನಪ್ರಿಯ ನಾಯಕ ಮೋದಿ, ನೀವು ಭಾರತೀಯ ಸಂಸ್ಕೃತಿಯ ಜಾಗತಿಕ ಪ್ರತಿಷ್ಠೆ, ಜನರ ಬಹು ಆಯಾಮದ ಅಭಿವೃದ್ಧಿ ಮತ್ತು ರಾಷ್ಟ್ರದ ಸಾರ್ವತ್ರಿಕ ಪ್ರಗತಿಗೆ ಒಳ್ಳೆಯ ರೂಪವನ್ನು ನೀಡಿದ್ದೀರಿ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್