AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Birthday: ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ, ರಾಷ್ಟ್ರಪತಿ ಮುರ್ಮು ಹಾಗೂ ಕೇಂದ್ರ ಸಚಿವರಿಂದ ಶುಭಾಶಯ

ಪ್ರಧಾನಿ ನರೇಂದ್ರ ಮೋದಿ (Narendra Modi)ಇಂದು ತಮ್ಮ 73ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಕೇಂದ್ರ ಸಚಿವರು ಶುಭಾಶಯ ಕೋರಿದ್ದಾರೆ. ಮೋದಿಯವರ ಹುಟ್ಟುಹಬ್ಬದ ಜತೆಗೆ ಇಂದು ವಿಶ್ವಕರ್ಮ ಜಯಂತಿ ಕೂಡ, ಪ್ರಧಾನಿ ವಿಶ್ವಕರ್ಮ ಯೋಜನೆಗೆ ಇಂದು ಚಾಲನೆ ಸಿಗಲಿದೆ

PM Modi Birthday: ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ, ರಾಷ್ಟ್ರಪತಿ ಮುರ್ಮು ಹಾಗೂ ಕೇಂದ್ರ ಸಚಿವರಿಂದ ಶುಭಾಶಯ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Sep 17, 2023 | 10:06 AM

Share

ನವದೆಹಲಿ, ಸೆಪ್ಟೆಂಬರ್ 17: ಪ್ರಧಾನಿ ನರೇಂದ್ರ ಮೋದಿ (Narendra Modi)ಇಂದು ತಮ್ಮ 73ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಕೇಂದ್ರ ಸಚಿವರು ಶುಭಾಶಯ ಕೋರಿದ್ದಾರೆ. ಮೋದಿಯವರ ಹುಟ್ಟುಹಬ್ಬದ ಜತೆಗೆ ಇಂದು ವಿಶ್ವಕರ್ಮ ಜಯಂತಿ ಕೂಡ, ಪ್ರಧಾನಿ ವಿಶ್ವಕರ್ಮ ಯೋಜನೆಗೆ ಇಂದು ಚಾಲನೆ ಸಿಗಲಿದೆ.

ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ರಾಷ್ಟ್ರಪತಿ ಮುರ್ಮು ಶುಭಾಶಯ ಪ್ರಧಾನಿ ನರೇಂದ್ರ ಮೋದಿ ದೂರದೃಷ್ಟಿ, ದೃಢಸಂಕಲ್ಪ, ದೃಢವಾದ ನಾಯಕತ್ವದಿಂದ ಅಮೃತಕಾಲದಲ್ಲಿ ಭಾರತದ ಸರ್ವಾಂಗೀಣ ಅಭಿವೃದ್ಧಿಗೆ ನಾಂದಿ ಹಾಡಲಿ ಎಂಬುದು ನನ್ನ ಶುಭ ಹಾರೈಕೆ ನೀವು ಯಾವಾಗಲೂ ಆರೋಗ್ಯವಾಗಿ, ಸಂತೋಷವಾಗಿರಲೆಂದು ಹಾರೈಸುತ್ತೇನೆ ಎಂದು ಟ್ವೀಟ್​ ಮಾಡಿದ್ದಾರೆ.

ಗೃಹ ಸಚಿವ ಅಮಿತ್ ಶಾ ಟ್ವೀಟ್​ ದೃದೃಷ್ಟು, ದಣಿವರಿಯದ ವ್ಯಕ್ತಿ, ನಿಸ್ವಾರ್ಥ ಸೇವೆಯ ಮೂಲಕ ಕೋಟ್ಯಂತರ ಜನರ ಜೀವನದಲ್ಲಿ ಸಮೃದ್ಧಿ ಹಾಗೂ ವಿಶ್ವಾಸವನ್ನು ತಂದೆ ದೇಶದ ಜನಪ್ರಿಯ ಪ್ರಧಾನಿಗೆ ಹುಟ್ಟುಹಬ್ಬದ ಶುಭಾಶಯ ಎಂದು ಬರೆದಿದ್ದಾರೆ.

ಸಚಿವ ರಾಜ್​ನಾಥ್ ಸಿಂಗ್ ಅಭಿನಂದನೆ

ಭಾರತದ ಯಶಸ್ವಿ ಮತ್ತು ಕಟ್ಟಪಟ್ಟು ದುಡಿಯುವ ಪ್ರಧಾನಿ ಮೋದಿಗೆ ಹುಟ್ಟು ಹಬ್ಬದ ಶುಭಾಶಯಗಳು, ಮೋದಿಯವರು ಭಾರತಕ್ಕೆ ಹೊಸ ಗುರುತನ್ನು ನೀಡಿದ್ದು, ಮಾತ್ರವಲ್ಲದೆ ಇಡೀ ವಿಶ್ವದಲ್ಲಿ ಅದರ ಘನತೆಯನ್ನು ಹೆಚ್ಚಿಸಿದ್ದಾರೆ ಎಂದರು.

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾರಿಂದ ಶುಭಾಶಯ

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಪ್ರಧಾನಿ ಮೋದಿಗೆ ಶುಭಾಶಯ ಕೋರಿದ್ದಾರೆ, ವಿಶ್ವದ ಜನಪ್ರಿಯ ನಾಯಕ ಮೋದಿ, ನೀವು ಭಾರತೀಯ ಸಂಸ್ಕೃತಿಯ ಜಾಗತಿಕ ಪ್ರತಿಷ್ಠೆ, ಜನರ ಬಹು ಆಯಾಮದ ಅಭಿವೃದ್ಧಿ ಮತ್ತು ರಾಷ್ಟ್ರದ ಸಾರ್ವತ್ರಿಕ ಪ್ರಗತಿಗೆ ಒಳ್ಳೆಯ ರೂಪವನ್ನು ನೀಡಿದ್ದೀರಿ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!