AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ ಸರ್ವಪಕ್ಷ ಸಭೆ: ಲಸಿಕೆಯ ಬಗ್ಗೆ ನಡೆಯಲಿದೆಯಾ ಮಾತುಕತೆ?

ಕೊರೊನಾ ಕುರಿತು ಚರ್ಚಿಸಲು ಕರೆಯಲಾಗಿರುವ ಎರಡನೇ ಸರ್ವಪಕ್ಷ ಸಭೆ ಇದು. ಮೊದಲ ಸಭೆಯನ್ನು ಏಪ್ರಿಲ್​ 20ರಂದು ದೇಶವ್ಯಾಪಿ ಲಾಕ್​ಡೌನ್ ಬಗ್ಗೆ ಮಾತನಾಡಲು ಕರೆಯಲಾಗಿತ್ತು.

ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ ಸರ್ವಪಕ್ಷ ಸಭೆ: ಲಸಿಕೆಯ ಬಗ್ಗೆ ನಡೆಯಲಿದೆಯಾ ಮಾತುಕತೆ?
ಪ್ರಧಾನಿ ನರೇಂದ್ರ ಮೋದಿ
Skanda
| Edited By: |

Updated on: Dec 04, 2020 | 10:45 AM

Share

ದೆಹಲಿ: ದೇಶದಲ್ಲಿ ಕೊವಿಡ್ ಪ್ರಕರಣ ಸಂಬಂಧಿತ ಪ್ರಸ್ತುತ ಸ್ಥಿತಿಗತಿಯನ್ನು ಅವಲೋಕಿಸಲು ಪ್ರಧಾನಿ ಮೋದಿ ಇಂದು ಬೆಳಗ್ಗೆ 10.30ಕ್ಕೆ ಸರ್ವಪಕ್ಷ ಸಭೆಯನ್ನು ಕರೆದಿದ್ದಾರೆ. ಕೊರೊನಾ ಕುರಿತು ಚರ್ಚಿಸಲು ಕರೆಯಲಾಗಿರುವ ಎರಡನೇ ಸರ್ವಪಕ್ಷ ಸಭೆ ಇದು. ಮೊದಲ ಸಭೆಯನ್ನು ಏಪ್ರಿಲ್​ 20ರಂದು ದೇಶವ್ಯಾಪಿ ಲಾಕ್​ಡೌನ್ ಬಗ್ಗೆ ಮಾತನಾಡಲು ಕರೆಯಲಾಗಿತ್ತು.

ದೀಪಾವಳಿ ನಂತರ ಕೊರೊನಾ ಪ್ರಕರಣಗಳಲ್ಲಿ ಉಂಟಾಗಿರುವ ಏರಿಳಿತ, ಚಳಿಗಾಲದ ಪರಿಣಾಮ, ಹೊಸವರ್ಷ, ಕ್ರಿಸ್​ಮಸ್​ ಸಂದರ್ಭದಲ್ಲಿ ರೂಪಿಸಬೇಕಾದ ನಿಯಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ನಿನ್ನೆಯಷ್ಟೇ ಪುಣೆ, ಅಹಮದಾಬಾದ್, ಹೈದರಾಬಾದ್​ನ ಔಷಧ ತಯಾರಿಕೆ ಕಂಪೆನಿಗಳಿಗೆ ಪ್ರಧಾನಿ ಭೇಟಿ ನೀಡಿದ್ದರು. ಆದ್ದರಿಂದ, ಸಭೆಯಲ್ಲಿ ಕೊರೊನಾ ಲಸಿಕೆಯ ಕುರಿತು ಚರ್ಚಿಸಬಹುದು ಎಂದು ಮೂಲಗಳು ತಿಳಿಸಿವೆ. ಇನ್ನು ಕೆಲವೇ ಕ್ಷಣಗಳಲ್ಲಿ ಸಭೆ ಆರಂಭವಾಗಲಿದೆ.

ಇದನ್ನೂ ಓದಿ: ಕೊರೊನಾ ಲಸಿಕೆ ಭಾರತದ ಮಾರುಕಟ್ಟೆಯಲ್ಲಿ ಯಾವಾಗ ಸಿಗಲಿದೆ ಗೊತ್ತಾ? ಇಲ್ಲಿದೆ ಮಾಹಿತಿ

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!