AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ ಸರ್ವಪಕ್ಷ ಸಭೆ: ಲಸಿಕೆಯ ಬಗ್ಗೆ ನಡೆಯಲಿದೆಯಾ ಮಾತುಕತೆ?

ಕೊರೊನಾ ಕುರಿತು ಚರ್ಚಿಸಲು ಕರೆಯಲಾಗಿರುವ ಎರಡನೇ ಸರ್ವಪಕ್ಷ ಸಭೆ ಇದು. ಮೊದಲ ಸಭೆಯನ್ನು ಏಪ್ರಿಲ್​ 20ರಂದು ದೇಶವ್ಯಾಪಿ ಲಾಕ್​ಡೌನ್ ಬಗ್ಗೆ ಮಾತನಾಡಲು ಕರೆಯಲಾಗಿತ್ತು.

ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ ಸರ್ವಪಕ್ಷ ಸಭೆ: ಲಸಿಕೆಯ ಬಗ್ಗೆ ನಡೆಯಲಿದೆಯಾ ಮಾತುಕತೆ?
ಪ್ರಧಾನಿ ನರೇಂದ್ರ ಮೋದಿ
Skanda
| Edited By: |

Updated on: Dec 04, 2020 | 10:45 AM

Share

ದೆಹಲಿ: ದೇಶದಲ್ಲಿ ಕೊವಿಡ್ ಪ್ರಕರಣ ಸಂಬಂಧಿತ ಪ್ರಸ್ತುತ ಸ್ಥಿತಿಗತಿಯನ್ನು ಅವಲೋಕಿಸಲು ಪ್ರಧಾನಿ ಮೋದಿ ಇಂದು ಬೆಳಗ್ಗೆ 10.30ಕ್ಕೆ ಸರ್ವಪಕ್ಷ ಸಭೆಯನ್ನು ಕರೆದಿದ್ದಾರೆ. ಕೊರೊನಾ ಕುರಿತು ಚರ್ಚಿಸಲು ಕರೆಯಲಾಗಿರುವ ಎರಡನೇ ಸರ್ವಪಕ್ಷ ಸಭೆ ಇದು. ಮೊದಲ ಸಭೆಯನ್ನು ಏಪ್ರಿಲ್​ 20ರಂದು ದೇಶವ್ಯಾಪಿ ಲಾಕ್​ಡೌನ್ ಬಗ್ಗೆ ಮಾತನಾಡಲು ಕರೆಯಲಾಗಿತ್ತು.

ದೀಪಾವಳಿ ನಂತರ ಕೊರೊನಾ ಪ್ರಕರಣಗಳಲ್ಲಿ ಉಂಟಾಗಿರುವ ಏರಿಳಿತ, ಚಳಿಗಾಲದ ಪರಿಣಾಮ, ಹೊಸವರ್ಷ, ಕ್ರಿಸ್​ಮಸ್​ ಸಂದರ್ಭದಲ್ಲಿ ರೂಪಿಸಬೇಕಾದ ನಿಯಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ನಿನ್ನೆಯಷ್ಟೇ ಪುಣೆ, ಅಹಮದಾಬಾದ್, ಹೈದರಾಬಾದ್​ನ ಔಷಧ ತಯಾರಿಕೆ ಕಂಪೆನಿಗಳಿಗೆ ಪ್ರಧಾನಿ ಭೇಟಿ ನೀಡಿದ್ದರು. ಆದ್ದರಿಂದ, ಸಭೆಯಲ್ಲಿ ಕೊರೊನಾ ಲಸಿಕೆಯ ಕುರಿತು ಚರ್ಚಿಸಬಹುದು ಎಂದು ಮೂಲಗಳು ತಿಳಿಸಿವೆ. ಇನ್ನು ಕೆಲವೇ ಕ್ಷಣಗಳಲ್ಲಿ ಸಭೆ ಆರಂಭವಾಗಲಿದೆ.

ಇದನ್ನೂ ಓದಿ: ಕೊರೊನಾ ಲಸಿಕೆ ಭಾರತದ ಮಾರುಕಟ್ಟೆಯಲ್ಲಿ ಯಾವಾಗ ಸಿಗಲಿದೆ ಗೊತ್ತಾ? ಇಲ್ಲಿದೆ ಮಾಹಿತಿ

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ