ವಿಪಕ್ಷಗಳ ಮೈತ್ರಿಕೂಟವನ್ನು ಇಂಡಿಯಾ ಎನ್ನಬೇಡಿ ‘ಘಮಂಡಿಯಾ‘ ಎಂದು ಕರೆಯಿರಿ: ನರೇಂದ್ರ ಮೋದಿ

ವಿಪಕ್ಷಗಳ ಮೈತ್ರಿಕೂಟವನ್ನು ಇಂಡಿಯಾ ಎಂದು ಕರೆಯಬೇಡಿ ಬದಲಾಗಿ ಘಮಂಡಿಯಾ ಎಂದು ಕರೆಯಿರಿ ಎಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳ ವಿರುದ್ಧ ಮಾತಿನ ಛಾಟಿ ಬೀಸಿದ್ದಾರೆ.

ವಿಪಕ್ಷಗಳ ಮೈತ್ರಿಕೂಟವನ್ನು ಇಂಡಿಯಾ ಎನ್ನಬೇಡಿ ‘ಘಮಂಡಿಯಾ‘ ಎಂದು ಕರೆಯಿರಿ: ನರೇಂದ್ರ ಮೋದಿ
ನರೇಂದ್ರ ಮೋದಿImage Credit source: Mint
Follow us
|

Updated on: Aug 04, 2023 | 11:29 AM

ವಿಪಕ್ಷಗಳ ಮೈತ್ರಿಕೂಟವನ್ನು ಇಂಡಿಯಾ(INDIA) ಎಂದು ಕರೆಯಬೇಡಿ ಬದಲಾಗಿ ‘ಘಮಂಡಿಯಾ’ ಎಂದು ಕರೆಯಿರಿ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ವಿಪಕ್ಷಗಳ ವಿರುದ್ಧ ಮಾತಿನ ಛಾಟಿ ಬೀಸಿದ್ದಾರೆ. ಹಿಂದಿಯಲ್ಲಿ ಘಮಂಡ್ ಎಂದರೆ ಅಹಂಕಾರ ಎಂದರ್ಥ. ಇತ್ತೀಚಿನ ದಿನಗಳಲ್ಲಿ ವಿಪಕ್ಷಗಳು ತಮ್ಮ ಒಕ್ಕೂಟವನ್ನು ಇಂಡಿಯಾ ಎಂದು ಕರೆದುಕೊಳ್ಳುತ್ತಿರುವುದಕ್ಕೆ ಪದೇ ಪದೇ ಪ್ರಧಾನಿ ಮೋದಿ ಕಿಡಿಕಾರುತ್ತಲೇ ಇದ್ದಾರೆ.

ವಿಶೇಷವಾಗಿ ಕಾಂಗ್ರೆಸ್, ಹಿಂದಿನ ಯುಪಿಎ ಅಥವಾ ಯುನೈಟೆಡ್ ಪ್ರೋಗ್ರೆಸ್ಸೀವ್ ಅಲೈಯನ್ಸ್​ ಎಂದು ಹಿಂದಿನ ದಾಖಲೆಗೆ ಮರುನಾಮಕರಣ ಮಾಡಲು ಪ್ರಯತ್ನಿಸುತ್ತಿವೆ.

ಇಂಡಿಯಾ ಎಂದು ಕರೆದುಕೊಳ್ಳುವುದು ದೇಶಪ್ರೇಮದಿಂದಲ್ಲ ದೇಶವನ್ನು ದೋಚುವ ಉದ್ದೇಶದಿಂದ ಎಂದು ಮೋದಿ ವಾಗ್ದಾಳಿ ನಡೆಸಿದ್ದರು. ಸರ್ಕಾರದ ಯೋಜನೆಗಳನ್ನು ಎನ್‌ಡಿಎ ಸರ್ಕಾರದ ಯೋಜನೆಗಳು ಎಂದು ವಿವರಿಸಲು ಸಂಸದರಿಗೆ ಪ್ರಧಾನಿ ಸಲಹೆ ನೀಡಿದರು ಮತ್ತು ಎನ್‌ಡಿಎ ಮಾತ್ರ ಸ್ಥಿರ ಸರ್ಕಾರವನ್ನು ನೀಡುತ್ತದೆ ಎಂಬುದನ್ನು ಮನವರಿಕೆ ಮಾಡಿಕೊಡುವಂತೆ ಸೂಚಿಸಿದ್ದಾರೆ.

ಮತ್ತಷ್ಟು ಓದಿ: ಇಂಡಿಯಾ ವಿಪಕ್ಷಗಳ ಮೈತ್ರಿಕೂಟದ ವಿರುದ್ಧದ ಅಮಿತ್ ಶಾ ಆರೋಪಗಳಿಗೆ ಉತ್ತರಕೊಟ್ಟ ಮಮತಾ ಬ್ಯಾನರ್ಜಿ

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಉಲ್ಲೇಖಿಸಿದ ಮಾತನಾಡಿರುವ ಮೋದಿ, ನಿತೀಶ್ ಕುಮಾರ್ ಅವರು ಕಡಿಮೆ ಸ್ಥಾನ ಗಳಿಸಿದ್ದರು, ಮುಖ್ಯಮಂತ್ರಿಯಾಗಲೂ ಅರ್ಹರಿರಲಿಲ್ಲ ಆದರೂ ಅವರನ್ನು ಮುಖ್ಯಮಂತ್ರಿ ಮಾಡಲಾಗಿದೆ ಇದು ಎನ್​ಡಿಎಯ ತ್ಯಾಗದ ಮನೋಭಾವ. ಅಟಲ್ ಬಿಹಾರಿ ವಾಜಪೇಯಿ ಹಾಗೂ ಸುಶ್ಮಾ ಸ್ವರಾಜ್ ಅವರ ವಾಕ್ಚಾತುರ್ಯದ ಕುರಿತು ಮಾತನಾಡಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?