AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಪಕ್ಷಗಳ ಮೈತ್ರಿಕೂಟವನ್ನು ಇಂಡಿಯಾ ಎನ್ನಬೇಡಿ ‘ಘಮಂಡಿಯಾ‘ ಎಂದು ಕರೆಯಿರಿ: ನರೇಂದ್ರ ಮೋದಿ

ವಿಪಕ್ಷಗಳ ಮೈತ್ರಿಕೂಟವನ್ನು ಇಂಡಿಯಾ ಎಂದು ಕರೆಯಬೇಡಿ ಬದಲಾಗಿ ಘಮಂಡಿಯಾ ಎಂದು ಕರೆಯಿರಿ ಎಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳ ವಿರುದ್ಧ ಮಾತಿನ ಛಾಟಿ ಬೀಸಿದ್ದಾರೆ.

ವಿಪಕ್ಷಗಳ ಮೈತ್ರಿಕೂಟವನ್ನು ಇಂಡಿಯಾ ಎನ್ನಬೇಡಿ ‘ಘಮಂಡಿಯಾ‘ ಎಂದು ಕರೆಯಿರಿ: ನರೇಂದ್ರ ಮೋದಿ
ನರೇಂದ್ರ ಮೋದಿImage Credit source: Mint
ನಯನಾ ರಾಜೀವ್
|

Updated on: Aug 04, 2023 | 11:29 AM

Share

ವಿಪಕ್ಷಗಳ ಮೈತ್ರಿಕೂಟವನ್ನು ಇಂಡಿಯಾ(INDIA) ಎಂದು ಕರೆಯಬೇಡಿ ಬದಲಾಗಿ ‘ಘಮಂಡಿಯಾ’ ಎಂದು ಕರೆಯಿರಿ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ವಿಪಕ್ಷಗಳ ವಿರುದ್ಧ ಮಾತಿನ ಛಾಟಿ ಬೀಸಿದ್ದಾರೆ. ಹಿಂದಿಯಲ್ಲಿ ಘಮಂಡ್ ಎಂದರೆ ಅಹಂಕಾರ ಎಂದರ್ಥ. ಇತ್ತೀಚಿನ ದಿನಗಳಲ್ಲಿ ವಿಪಕ್ಷಗಳು ತಮ್ಮ ಒಕ್ಕೂಟವನ್ನು ಇಂಡಿಯಾ ಎಂದು ಕರೆದುಕೊಳ್ಳುತ್ತಿರುವುದಕ್ಕೆ ಪದೇ ಪದೇ ಪ್ರಧಾನಿ ಮೋದಿ ಕಿಡಿಕಾರುತ್ತಲೇ ಇದ್ದಾರೆ.

ವಿಶೇಷವಾಗಿ ಕಾಂಗ್ರೆಸ್, ಹಿಂದಿನ ಯುಪಿಎ ಅಥವಾ ಯುನೈಟೆಡ್ ಪ್ರೋಗ್ರೆಸ್ಸೀವ್ ಅಲೈಯನ್ಸ್​ ಎಂದು ಹಿಂದಿನ ದಾಖಲೆಗೆ ಮರುನಾಮಕರಣ ಮಾಡಲು ಪ್ರಯತ್ನಿಸುತ್ತಿವೆ.

ಇಂಡಿಯಾ ಎಂದು ಕರೆದುಕೊಳ್ಳುವುದು ದೇಶಪ್ರೇಮದಿಂದಲ್ಲ ದೇಶವನ್ನು ದೋಚುವ ಉದ್ದೇಶದಿಂದ ಎಂದು ಮೋದಿ ವಾಗ್ದಾಳಿ ನಡೆಸಿದ್ದರು. ಸರ್ಕಾರದ ಯೋಜನೆಗಳನ್ನು ಎನ್‌ಡಿಎ ಸರ್ಕಾರದ ಯೋಜನೆಗಳು ಎಂದು ವಿವರಿಸಲು ಸಂಸದರಿಗೆ ಪ್ರಧಾನಿ ಸಲಹೆ ನೀಡಿದರು ಮತ್ತು ಎನ್‌ಡಿಎ ಮಾತ್ರ ಸ್ಥಿರ ಸರ್ಕಾರವನ್ನು ನೀಡುತ್ತದೆ ಎಂಬುದನ್ನು ಮನವರಿಕೆ ಮಾಡಿಕೊಡುವಂತೆ ಸೂಚಿಸಿದ್ದಾರೆ.

ಮತ್ತಷ್ಟು ಓದಿ: ಇಂಡಿಯಾ ವಿಪಕ್ಷಗಳ ಮೈತ್ರಿಕೂಟದ ವಿರುದ್ಧದ ಅಮಿತ್ ಶಾ ಆರೋಪಗಳಿಗೆ ಉತ್ತರಕೊಟ್ಟ ಮಮತಾ ಬ್ಯಾನರ್ಜಿ

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಉಲ್ಲೇಖಿಸಿದ ಮಾತನಾಡಿರುವ ಮೋದಿ, ನಿತೀಶ್ ಕುಮಾರ್ ಅವರು ಕಡಿಮೆ ಸ್ಥಾನ ಗಳಿಸಿದ್ದರು, ಮುಖ್ಯಮಂತ್ರಿಯಾಗಲೂ ಅರ್ಹರಿರಲಿಲ್ಲ ಆದರೂ ಅವರನ್ನು ಮುಖ್ಯಮಂತ್ರಿ ಮಾಡಲಾಗಿದೆ ಇದು ಎನ್​ಡಿಎಯ ತ್ಯಾಗದ ಮನೋಭಾವ. ಅಟಲ್ ಬಿಹಾರಿ ವಾಜಪೇಯಿ ಹಾಗೂ ಸುಶ್ಮಾ ಸ್ವರಾಜ್ ಅವರ ವಾಕ್ಚಾತುರ್ಯದ ಕುರಿತು ಮಾತನಾಡಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!