AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರೀಬ್ ಕಲ್ಯಾಣ್ ರೋಜ್​ಗಾರ್ ಯೋಜನೆಗೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಆರು ರಾಜ್ಯಗಳ ಜನತೆಗಾಗಿಯೇ ರೂಪಿಸಿರುವ ಗರೀಬ್‌ ಕಲ್ಯಾಣ ರೋಜಗಾರ ಯೋಜನೆಗೆ ಚಾಲನೆ ನೀಡಿದ್ದಾರೆ. ಈ ಸಂಬಂಧ ವಿಡಿಯೋ ಕಾನ್ಫರೆನ್ಸ್‌ ಮೂಲಕ ಬಿಹಾರದ ಕಗಾರಿಯಾ ಜಿಲ್ಲೆಯ ತೆಲಿಹಾರ್‌ನಲ್ಲಿ ಚಾಲನೆ ನೀಡಿದರು. ಈ ಗರೀಬ್‌ ಕಲ್ಯಾಣ ಯೋಜನೆ ಆರು ರಾಜ್ಯಗಳ 116 ಜಿಲ್ಲೆಯಲ್ಲಿರುವ ವಲಸೆ ಕಾರ್ಮಿಕರಿಗಾಗಿ ರೂಪಿಸಲಾಗಿದೆ. ಅದ್ರಲ್ಲೂ ವಿಶೇಷವಾಗಿ ದೇಶದ ವಿವಿಧೆಡೆ ಕೆಲಸ ಅರಸಿ ಹೋಗಿ ಕೊರೊನಾ ಸಮಯದಲ್ಲಿ ಹಿಂದಿರುಗಿ ಬಂದ ಕಾರ್ಮಿಕರಿಗಾಗಿ ಈ ಯೋಜನೆ ರೂಪಿಸಲಾಗಿದೆ. ಅಂತಹವರಲ್ಲಿ ಈ […]

ಗರೀಬ್ ಕಲ್ಯಾಣ್ ರೋಜ್​ಗಾರ್ ಯೋಜನೆಗೆ ಪ್ರಧಾನಿ ಮೋದಿ ಚಾಲನೆ
Follow us
Guru
| Updated By: ಆಯೇಷಾ ಬಾನು

Updated on: Jun 20, 2020 | 12:23 PM

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಆರು ರಾಜ್ಯಗಳ ಜನತೆಗಾಗಿಯೇ ರೂಪಿಸಿರುವ ಗರೀಬ್‌ ಕಲ್ಯಾಣ ರೋಜಗಾರ ಯೋಜನೆಗೆ ಚಾಲನೆ ನೀಡಿದ್ದಾರೆ. ಈ ಸಂಬಂಧ ವಿಡಿಯೋ ಕಾನ್ಫರೆನ್ಸ್‌ ಮೂಲಕ ಬಿಹಾರದ ಕಗಾರಿಯಾ ಜಿಲ್ಲೆಯ ತೆಲಿಹಾರ್‌ನಲ್ಲಿ ಚಾಲನೆ ನೀಡಿದರು.

ಈ ಗರೀಬ್‌ ಕಲ್ಯಾಣ ಯೋಜನೆ ಆರು ರಾಜ್ಯಗಳ 116 ಜಿಲ್ಲೆಯಲ್ಲಿರುವ ವಲಸೆ ಕಾರ್ಮಿಕರಿಗಾಗಿ ರೂಪಿಸಲಾಗಿದೆ. ಅದ್ರಲ್ಲೂ ವಿಶೇಷವಾಗಿ ದೇಶದ ವಿವಿಧೆಡೆ ಕೆಲಸ ಅರಸಿ ಹೋಗಿ ಕೊರೊನಾ ಸಮಯದಲ್ಲಿ ಹಿಂದಿರುಗಿ ಬಂದ ಕಾರ್ಮಿಕರಿಗಾಗಿ ಈ ಯೋಜನೆ ರೂಪಿಸಲಾಗಿದೆ. ಅಂತಹವರಲ್ಲಿ ಈ 116 ಜಿಲ್ಲೆಗಳ ಕಾರ್ಮಿಕರೇ ಹೆಚ್ಚಿದ್ದಾರೆ. ಹೀಗಾಗಿ ಈ ಕಾರ್ಮಿಕರಿಗೆ ಅನುಕೂಲವಾಗಲೆಂದು ಈ ಯೋಜನೆ ರೂಪಿಸಲಾಗಿದೆ.

ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ