AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರೀಬ್ ಕಲ್ಯಾಣ್ ರೋಜ್​ಗಾರ್ ಯೋಜನೆಗೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಆರು ರಾಜ್ಯಗಳ ಜನತೆಗಾಗಿಯೇ ರೂಪಿಸಿರುವ ಗರೀಬ್‌ ಕಲ್ಯಾಣ ರೋಜಗಾರ ಯೋಜನೆಗೆ ಚಾಲನೆ ನೀಡಿದ್ದಾರೆ. ಈ ಸಂಬಂಧ ವಿಡಿಯೋ ಕಾನ್ಫರೆನ್ಸ್‌ ಮೂಲಕ ಬಿಹಾರದ ಕಗಾರಿಯಾ ಜಿಲ್ಲೆಯ ತೆಲಿಹಾರ್‌ನಲ್ಲಿ ಚಾಲನೆ ನೀಡಿದರು. ಈ ಗರೀಬ್‌ ಕಲ್ಯಾಣ ಯೋಜನೆ ಆರು ರಾಜ್ಯಗಳ 116 ಜಿಲ್ಲೆಯಲ್ಲಿರುವ ವಲಸೆ ಕಾರ್ಮಿಕರಿಗಾಗಿ ರೂಪಿಸಲಾಗಿದೆ. ಅದ್ರಲ್ಲೂ ವಿಶೇಷವಾಗಿ ದೇಶದ ವಿವಿಧೆಡೆ ಕೆಲಸ ಅರಸಿ ಹೋಗಿ ಕೊರೊನಾ ಸಮಯದಲ್ಲಿ ಹಿಂದಿರುಗಿ ಬಂದ ಕಾರ್ಮಿಕರಿಗಾಗಿ ಈ ಯೋಜನೆ ರೂಪಿಸಲಾಗಿದೆ. ಅಂತಹವರಲ್ಲಿ ಈ […]

ಗರೀಬ್ ಕಲ್ಯಾಣ್ ರೋಜ್​ಗಾರ್ ಯೋಜನೆಗೆ ಪ್ರಧಾನಿ ಮೋದಿ ಚಾಲನೆ
Guru
| Edited By: |

Updated on: Jun 20, 2020 | 12:23 PM

Share

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಆರು ರಾಜ್ಯಗಳ ಜನತೆಗಾಗಿಯೇ ರೂಪಿಸಿರುವ ಗರೀಬ್‌ ಕಲ್ಯಾಣ ರೋಜಗಾರ ಯೋಜನೆಗೆ ಚಾಲನೆ ನೀಡಿದ್ದಾರೆ. ಈ ಸಂಬಂಧ ವಿಡಿಯೋ ಕಾನ್ಫರೆನ್ಸ್‌ ಮೂಲಕ ಬಿಹಾರದ ಕಗಾರಿಯಾ ಜಿಲ್ಲೆಯ ತೆಲಿಹಾರ್‌ನಲ್ಲಿ ಚಾಲನೆ ನೀಡಿದರು.

ಈ ಗರೀಬ್‌ ಕಲ್ಯಾಣ ಯೋಜನೆ ಆರು ರಾಜ್ಯಗಳ 116 ಜಿಲ್ಲೆಯಲ್ಲಿರುವ ವಲಸೆ ಕಾರ್ಮಿಕರಿಗಾಗಿ ರೂಪಿಸಲಾಗಿದೆ. ಅದ್ರಲ್ಲೂ ವಿಶೇಷವಾಗಿ ದೇಶದ ವಿವಿಧೆಡೆ ಕೆಲಸ ಅರಸಿ ಹೋಗಿ ಕೊರೊನಾ ಸಮಯದಲ್ಲಿ ಹಿಂದಿರುಗಿ ಬಂದ ಕಾರ್ಮಿಕರಿಗಾಗಿ ಈ ಯೋಜನೆ ರೂಪಿಸಲಾಗಿದೆ. ಅಂತಹವರಲ್ಲಿ ಈ 116 ಜಿಲ್ಲೆಗಳ ಕಾರ್ಮಿಕರೇ ಹೆಚ್ಚಿದ್ದಾರೆ. ಹೀಗಾಗಿ ಈ ಕಾರ್ಮಿಕರಿಗೆ ಅನುಕೂಲವಾಗಲೆಂದು ಈ ಯೋಜನೆ ರೂಪಿಸಲಾಗಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್