AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರೀಬ್ ಕಲ್ಯಾಣ್ ರೋಜ್​ಗಾರ್ ಯೋಜನೆಗೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಆರು ರಾಜ್ಯಗಳ ಜನತೆಗಾಗಿಯೇ ರೂಪಿಸಿರುವ ಗರೀಬ್‌ ಕಲ್ಯಾಣ ರೋಜಗಾರ ಯೋಜನೆಗೆ ಚಾಲನೆ ನೀಡಿದ್ದಾರೆ. ಈ ಸಂಬಂಧ ವಿಡಿಯೋ ಕಾನ್ಫರೆನ್ಸ್‌ ಮೂಲಕ ಬಿಹಾರದ ಕಗಾರಿಯಾ ಜಿಲ್ಲೆಯ ತೆಲಿಹಾರ್‌ನಲ್ಲಿ ಚಾಲನೆ ನೀಡಿದರು. ಈ ಗರೀಬ್‌ ಕಲ್ಯಾಣ ಯೋಜನೆ ಆರು ರಾಜ್ಯಗಳ 116 ಜಿಲ್ಲೆಯಲ್ಲಿರುವ ವಲಸೆ ಕಾರ್ಮಿಕರಿಗಾಗಿ ರೂಪಿಸಲಾಗಿದೆ. ಅದ್ರಲ್ಲೂ ವಿಶೇಷವಾಗಿ ದೇಶದ ವಿವಿಧೆಡೆ ಕೆಲಸ ಅರಸಿ ಹೋಗಿ ಕೊರೊನಾ ಸಮಯದಲ್ಲಿ ಹಿಂದಿರುಗಿ ಬಂದ ಕಾರ್ಮಿಕರಿಗಾಗಿ ಈ ಯೋಜನೆ ರೂಪಿಸಲಾಗಿದೆ. ಅಂತಹವರಲ್ಲಿ ಈ […]

ಗರೀಬ್ ಕಲ್ಯಾಣ್ ರೋಜ್​ಗಾರ್ ಯೋಜನೆಗೆ ಪ್ರಧಾನಿ ಮೋದಿ ಚಾಲನೆ
Guru
Guru| Edited By: ಆಯೇಷಾ ಬಾನು|

Updated on: Jun 20, 2020 | 12:23 PM

Share

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಆರು ರಾಜ್ಯಗಳ ಜನತೆಗಾಗಿಯೇ ರೂಪಿಸಿರುವ ಗರೀಬ್‌ ಕಲ್ಯಾಣ ರೋಜಗಾರ ಯೋಜನೆಗೆ ಚಾಲನೆ ನೀಡಿದ್ದಾರೆ. ಈ ಸಂಬಂಧ ವಿಡಿಯೋ ಕಾನ್ಫರೆನ್ಸ್‌ ಮೂಲಕ ಬಿಹಾರದ ಕಗಾರಿಯಾ ಜಿಲ್ಲೆಯ ತೆಲಿಹಾರ್‌ನಲ್ಲಿ ಚಾಲನೆ ನೀಡಿದರು.

ಈ ಗರೀಬ್‌ ಕಲ್ಯಾಣ ಯೋಜನೆ ಆರು ರಾಜ್ಯಗಳ 116 ಜಿಲ್ಲೆಯಲ್ಲಿರುವ ವಲಸೆ ಕಾರ್ಮಿಕರಿಗಾಗಿ ರೂಪಿಸಲಾಗಿದೆ. ಅದ್ರಲ್ಲೂ ವಿಶೇಷವಾಗಿ ದೇಶದ ವಿವಿಧೆಡೆ ಕೆಲಸ ಅರಸಿ ಹೋಗಿ ಕೊರೊನಾ ಸಮಯದಲ್ಲಿ ಹಿಂದಿರುಗಿ ಬಂದ ಕಾರ್ಮಿಕರಿಗಾಗಿ ಈ ಯೋಜನೆ ರೂಪಿಸಲಾಗಿದೆ. ಅಂತಹವರಲ್ಲಿ ಈ 116 ಜಿಲ್ಲೆಗಳ ಕಾರ್ಮಿಕರೇ ಹೆಚ್ಚಿದ್ದಾರೆ. ಹೀಗಾಗಿ ಈ ಕಾರ್ಮಿಕರಿಗೆ ಅನುಕೂಲವಾಗಲೆಂದು ಈ ಯೋಜನೆ ರೂಪಿಸಲಾಗಿದೆ.

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ