AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರೀಬ್ ಕಲ್ಯಾಣ್ ರೋಜ್​ಗಾರ್ ಯೋಜನೆಗೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಆರು ರಾಜ್ಯಗಳ ಜನತೆಗಾಗಿಯೇ ರೂಪಿಸಿರುವ ಗರೀಬ್‌ ಕಲ್ಯಾಣ ರೋಜಗಾರ ಯೋಜನೆಗೆ ಚಾಲನೆ ನೀಡಿದ್ದಾರೆ. ಈ ಸಂಬಂಧ ವಿಡಿಯೋ ಕಾನ್ಫರೆನ್ಸ್‌ ಮೂಲಕ ಬಿಹಾರದ ಕಗಾರಿಯಾ ಜಿಲ್ಲೆಯ ತೆಲಿಹಾರ್‌ನಲ್ಲಿ ಚಾಲನೆ ನೀಡಿದರು. ಈ ಗರೀಬ್‌ ಕಲ್ಯಾಣ ಯೋಜನೆ ಆರು ರಾಜ್ಯಗಳ 116 ಜಿಲ್ಲೆಯಲ್ಲಿರುವ ವಲಸೆ ಕಾರ್ಮಿಕರಿಗಾಗಿ ರೂಪಿಸಲಾಗಿದೆ. ಅದ್ರಲ್ಲೂ ವಿಶೇಷವಾಗಿ ದೇಶದ ವಿವಿಧೆಡೆ ಕೆಲಸ ಅರಸಿ ಹೋಗಿ ಕೊರೊನಾ ಸಮಯದಲ್ಲಿ ಹಿಂದಿರುಗಿ ಬಂದ ಕಾರ್ಮಿಕರಿಗಾಗಿ ಈ ಯೋಜನೆ ರೂಪಿಸಲಾಗಿದೆ. ಅಂತಹವರಲ್ಲಿ ಈ […]

ಗರೀಬ್ ಕಲ್ಯಾಣ್ ರೋಜ್​ಗಾರ್ ಯೋಜನೆಗೆ ಪ್ರಧಾನಿ ಮೋದಿ ಚಾಲನೆ
Guru
Guru| Edited By: ಆಯೇಷಾ ಬಾನು|

Updated on: Jun 20, 2020 | 12:23 PM

Share

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಆರು ರಾಜ್ಯಗಳ ಜನತೆಗಾಗಿಯೇ ರೂಪಿಸಿರುವ ಗರೀಬ್‌ ಕಲ್ಯಾಣ ರೋಜಗಾರ ಯೋಜನೆಗೆ ಚಾಲನೆ ನೀಡಿದ್ದಾರೆ. ಈ ಸಂಬಂಧ ವಿಡಿಯೋ ಕಾನ್ಫರೆನ್ಸ್‌ ಮೂಲಕ ಬಿಹಾರದ ಕಗಾರಿಯಾ ಜಿಲ್ಲೆಯ ತೆಲಿಹಾರ್‌ನಲ್ಲಿ ಚಾಲನೆ ನೀಡಿದರು.

ಈ ಗರೀಬ್‌ ಕಲ್ಯಾಣ ಯೋಜನೆ ಆರು ರಾಜ್ಯಗಳ 116 ಜಿಲ್ಲೆಯಲ್ಲಿರುವ ವಲಸೆ ಕಾರ್ಮಿಕರಿಗಾಗಿ ರೂಪಿಸಲಾಗಿದೆ. ಅದ್ರಲ್ಲೂ ವಿಶೇಷವಾಗಿ ದೇಶದ ವಿವಿಧೆಡೆ ಕೆಲಸ ಅರಸಿ ಹೋಗಿ ಕೊರೊನಾ ಸಮಯದಲ್ಲಿ ಹಿಂದಿರುಗಿ ಬಂದ ಕಾರ್ಮಿಕರಿಗಾಗಿ ಈ ಯೋಜನೆ ರೂಪಿಸಲಾಗಿದೆ. ಅಂತಹವರಲ್ಲಿ ಈ 116 ಜಿಲ್ಲೆಗಳ ಕಾರ್ಮಿಕರೇ ಹೆಚ್ಚಿದ್ದಾರೆ. ಹೀಗಾಗಿ ಈ ಕಾರ್ಮಿಕರಿಗೆ ಅನುಕೂಲವಾಗಲೆಂದು ಈ ಯೋಜನೆ ರೂಪಿಸಲಾಗಿದೆ.

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ