AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗ ಶಿಲಾನ್ಯಾಸ ಮಾಡೋದನ್ನು ಟಿವಿಯಲ್ಲಿಯೇ ನೋಡಿ ಹೆಮ್ಮೆ ಪಟ್ಟ ಮೋದಿ ತಾಯಿ

ಗುಜರಾತ್‌: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ಇವತ್ತು ಶ್ರೀರಾಮ ಮಂದಿರಕ್ಕೆ ಶಿಲಾನ್ಯಾಸ ನೆರವೇರಿಸುತ್ತಿದ್ರೆ, ಗುಜರಾತ್‌ನಲ್ಲಿ ಅವರ ತಾಯಿ ಹೀರಾಬಾ ಮನೆಯಲ್ಲಿಯೇ ಕುಳಿತು ಟಿವಿಯಲ್ಲಿ ಮಗನ ಕಾರ್ಯಕ್ರಮವನ್ನು ನೋಡಿ ಕಣ್ತುಂಬಿಕೊಂಡರು. ಹೌದು, ವಿಶ್ವಾದ್ಯಂತ ರಾಮ ಭಕ್ತರು ಈ ಘಳಿಗೆಗಾಗಿ ನೋಡುತ್ತಿದ್ದ ಐತಿಹಾಸಿಕ ಕ್ಷಣವದು. ಕೋಟ್ಯಂತರ ಜನರು ಟಿವಿಯಲ್ಲಿ ಶಿಲಾನ್ಯಾಸ ಕಾರ್ಯಕ್ರಮನ್ನು ನೋಡಿ ಸಂತಸ ಪಟ್ಟರು. ಹಾಗೇನೆ ಮೋದಿಯವರ ತಾಯಿ ಹೀರಾಬಾ ಕೂಡಾ ಮಗ ಶ್ರೀರಾಮಚಂದ್ರನ ಮಂದಿರ ಕಟ್ಟಲು ಶಿಲಾನ್ಯಾಸ ನೆರವೇರಿಸುತ್ತಿದ್ದನ್ನು ಟಿವಿಯಲ್ಲಿ ನೋಡಿ ಹೆಮ್ಮೆಪಟ್ಟರು. ಅಷ್ಟೇ ಅಲ್ಲ […]

ಮಗ ಶಿಲಾನ್ಯಾಸ ಮಾಡೋದನ್ನು ಟಿವಿಯಲ್ಲಿಯೇ ನೋಡಿ ಹೆಮ್ಮೆ ಪಟ್ಟ ಮೋದಿ ತಾಯಿ
Guru
Guru|

Updated on:Aug 05, 2020 | 7:40 PM

Share

ಗುಜರಾತ್‌: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ಇವತ್ತು ಶ್ರೀರಾಮ ಮಂದಿರಕ್ಕೆ ಶಿಲಾನ್ಯಾಸ ನೆರವೇರಿಸುತ್ತಿದ್ರೆ, ಗುಜರಾತ್‌ನಲ್ಲಿ ಅವರ ತಾಯಿ ಹೀರಾಬಾ ಮನೆಯಲ್ಲಿಯೇ ಕುಳಿತು ಟಿವಿಯಲ್ಲಿ ಮಗನ ಕಾರ್ಯಕ್ರಮವನ್ನು ನೋಡಿ ಕಣ್ತುಂಬಿಕೊಂಡರು.

ಹೌದು, ವಿಶ್ವಾದ್ಯಂತ ರಾಮ ಭಕ್ತರು ಈ ಘಳಿಗೆಗಾಗಿ ನೋಡುತ್ತಿದ್ದ ಐತಿಹಾಸಿಕ ಕ್ಷಣವದು. ಕೋಟ್ಯಂತರ ಜನರು ಟಿವಿಯಲ್ಲಿ ಶಿಲಾನ್ಯಾಸ ಕಾರ್ಯಕ್ರಮನ್ನು ನೋಡಿ ಸಂತಸ ಪಟ್ಟರು. ಹಾಗೇನೆ ಮೋದಿಯವರ ತಾಯಿ ಹೀರಾಬಾ ಕೂಡಾ ಮಗ ಶ್ರೀರಾಮಚಂದ್ರನ ಮಂದಿರ ಕಟ್ಟಲು ಶಿಲಾನ್ಯಾಸ ನೆರವೇರಿಸುತ್ತಿದ್ದನ್ನು ಟಿವಿಯಲ್ಲಿ ನೋಡಿ ಹೆಮ್ಮೆಪಟ್ಟರು. ಅಷ್ಟೇ ಅಲ್ಲ ಶ್ರೀರಾಮಚಂದ್ರನಿಗೆ ಕುಳಿತಲ್ಲಿಯೇ ಕೈಮುಗಿದು ನಮಸ್ಕರಿಸಿದ್ದಾರೆ.

ಕೋಟ್ಯಂತರ ತಾಯಿಂದರೇ ಈ ಕಾರ್ಯಕ್ರಮ ನೋಡಿ ಪುಣಿತರಾಗಿದ್ದಾರೆ. ಹಾಗೇ ಹೆಮ್ಮೆ ಕೂಡಾ ಪಟ್ಟಿದ್ದಾರೆ. ಅಂಥಾದ್ರಲ್ಲಿ ಸ್ವತಃ ಮಗನೇ ಇಂಥ ಅಭೂತಪೂರ್ವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ಮಾತ್ರವಲ್ಲ, ಕಾರಣಿಭೂತ ಕೂಡಾ. ಹೀಗಿರುವಾಗ ಆ ತಾಯಿ ಹೀರಾಬಾ ಹೆಮ್ಮೆ ಪಟ್ಟಿದ್ದರಲ್ಲಿ ಆಶ್ಚರ್ಯವೇನಿಲ್ಲ ಅಲ್ಲವೇ.

Published On - 7:38 pm, Wed, 5 August 20

Follow Us
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್