AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗ ಶಿಲಾನ್ಯಾಸ ಮಾಡೋದನ್ನು ಟಿವಿಯಲ್ಲಿಯೇ ನೋಡಿ ಹೆಮ್ಮೆ ಪಟ್ಟ ಮೋದಿ ತಾಯಿ

ಗುಜರಾತ್‌: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ಇವತ್ತು ಶ್ರೀರಾಮ ಮಂದಿರಕ್ಕೆ ಶಿಲಾನ್ಯಾಸ ನೆರವೇರಿಸುತ್ತಿದ್ರೆ, ಗುಜರಾತ್‌ನಲ್ಲಿ ಅವರ ತಾಯಿ ಹೀರಾಬಾ ಮನೆಯಲ್ಲಿಯೇ ಕುಳಿತು ಟಿವಿಯಲ್ಲಿ ಮಗನ ಕಾರ್ಯಕ್ರಮವನ್ನು ನೋಡಿ ಕಣ್ತುಂಬಿಕೊಂಡರು. ಹೌದು, ವಿಶ್ವಾದ್ಯಂತ ರಾಮ ಭಕ್ತರು ಈ ಘಳಿಗೆಗಾಗಿ ನೋಡುತ್ತಿದ್ದ ಐತಿಹಾಸಿಕ ಕ್ಷಣವದು. ಕೋಟ್ಯಂತರ ಜನರು ಟಿವಿಯಲ್ಲಿ ಶಿಲಾನ್ಯಾಸ ಕಾರ್ಯಕ್ರಮನ್ನು ನೋಡಿ ಸಂತಸ ಪಟ್ಟರು. ಹಾಗೇನೆ ಮೋದಿಯವರ ತಾಯಿ ಹೀರಾಬಾ ಕೂಡಾ ಮಗ ಶ್ರೀರಾಮಚಂದ್ರನ ಮಂದಿರ ಕಟ್ಟಲು ಶಿಲಾನ್ಯಾಸ ನೆರವೇರಿಸುತ್ತಿದ್ದನ್ನು ಟಿವಿಯಲ್ಲಿ ನೋಡಿ ಹೆಮ್ಮೆಪಟ್ಟರು. ಅಷ್ಟೇ ಅಲ್ಲ […]

ಮಗ ಶಿಲಾನ್ಯಾಸ ಮಾಡೋದನ್ನು ಟಿವಿಯಲ್ಲಿಯೇ ನೋಡಿ ಹೆಮ್ಮೆ ಪಟ್ಟ ಮೋದಿ ತಾಯಿ
Guru
|

Updated on:Aug 05, 2020 | 7:40 PM

Share

ಗುಜರಾತ್‌: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ಇವತ್ತು ಶ್ರೀರಾಮ ಮಂದಿರಕ್ಕೆ ಶಿಲಾನ್ಯಾಸ ನೆರವೇರಿಸುತ್ತಿದ್ರೆ, ಗುಜರಾತ್‌ನಲ್ಲಿ ಅವರ ತಾಯಿ ಹೀರಾಬಾ ಮನೆಯಲ್ಲಿಯೇ ಕುಳಿತು ಟಿವಿಯಲ್ಲಿ ಮಗನ ಕಾರ್ಯಕ್ರಮವನ್ನು ನೋಡಿ ಕಣ್ತುಂಬಿಕೊಂಡರು.

ಹೌದು, ವಿಶ್ವಾದ್ಯಂತ ರಾಮ ಭಕ್ತರು ಈ ಘಳಿಗೆಗಾಗಿ ನೋಡುತ್ತಿದ್ದ ಐತಿಹಾಸಿಕ ಕ್ಷಣವದು. ಕೋಟ್ಯಂತರ ಜನರು ಟಿವಿಯಲ್ಲಿ ಶಿಲಾನ್ಯಾಸ ಕಾರ್ಯಕ್ರಮನ್ನು ನೋಡಿ ಸಂತಸ ಪಟ್ಟರು. ಹಾಗೇನೆ ಮೋದಿಯವರ ತಾಯಿ ಹೀರಾಬಾ ಕೂಡಾ ಮಗ ಶ್ರೀರಾಮಚಂದ್ರನ ಮಂದಿರ ಕಟ್ಟಲು ಶಿಲಾನ್ಯಾಸ ನೆರವೇರಿಸುತ್ತಿದ್ದನ್ನು ಟಿವಿಯಲ್ಲಿ ನೋಡಿ ಹೆಮ್ಮೆಪಟ್ಟರು. ಅಷ್ಟೇ ಅಲ್ಲ ಶ್ರೀರಾಮಚಂದ್ರನಿಗೆ ಕುಳಿತಲ್ಲಿಯೇ ಕೈಮುಗಿದು ನಮಸ್ಕರಿಸಿದ್ದಾರೆ.

ಕೋಟ್ಯಂತರ ತಾಯಿಂದರೇ ಈ ಕಾರ್ಯಕ್ರಮ ನೋಡಿ ಪುಣಿತರಾಗಿದ್ದಾರೆ. ಹಾಗೇ ಹೆಮ್ಮೆ ಕೂಡಾ ಪಟ್ಟಿದ್ದಾರೆ. ಅಂಥಾದ್ರಲ್ಲಿ ಸ್ವತಃ ಮಗನೇ ಇಂಥ ಅಭೂತಪೂರ್ವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ಮಾತ್ರವಲ್ಲ, ಕಾರಣಿಭೂತ ಕೂಡಾ. ಹೀಗಿರುವಾಗ ಆ ತಾಯಿ ಹೀರಾಬಾ ಹೆಮ್ಮೆ ಪಟ್ಟಿದ್ದರಲ್ಲಿ ಆಶ್ಚರ್ಯವೇನಿಲ್ಲ ಅಲ್ಲವೇ.

Published On - 7:38 pm, Wed, 5 August 20

Follow Us
Guru
Guru
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ