AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗ ಶಿಲಾನ್ಯಾಸ ಮಾಡೋದನ್ನು ಟಿವಿಯಲ್ಲಿಯೇ ನೋಡಿ ಹೆಮ್ಮೆ ಪಟ್ಟ ಮೋದಿ ತಾಯಿ

ಗುಜರಾತ್‌: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ಇವತ್ತು ಶ್ರೀರಾಮ ಮಂದಿರಕ್ಕೆ ಶಿಲಾನ್ಯಾಸ ನೆರವೇರಿಸುತ್ತಿದ್ರೆ, ಗುಜರಾತ್‌ನಲ್ಲಿ ಅವರ ತಾಯಿ ಹೀರಾಬಾ ಮನೆಯಲ್ಲಿಯೇ ಕುಳಿತು ಟಿವಿಯಲ್ಲಿ ಮಗನ ಕಾರ್ಯಕ್ರಮವನ್ನು ನೋಡಿ ಕಣ್ತುಂಬಿಕೊಂಡರು. ಹೌದು, ವಿಶ್ವಾದ್ಯಂತ ರಾಮ ಭಕ್ತರು ಈ ಘಳಿಗೆಗಾಗಿ ನೋಡುತ್ತಿದ್ದ ಐತಿಹಾಸಿಕ ಕ್ಷಣವದು. ಕೋಟ್ಯಂತರ ಜನರು ಟಿವಿಯಲ್ಲಿ ಶಿಲಾನ್ಯಾಸ ಕಾರ್ಯಕ್ರಮನ್ನು ನೋಡಿ ಸಂತಸ ಪಟ್ಟರು. ಹಾಗೇನೆ ಮೋದಿಯವರ ತಾಯಿ ಹೀರಾಬಾ ಕೂಡಾ ಮಗ ಶ್ರೀರಾಮಚಂದ್ರನ ಮಂದಿರ ಕಟ್ಟಲು ಶಿಲಾನ್ಯಾಸ ನೆರವೇರಿಸುತ್ತಿದ್ದನ್ನು ಟಿವಿಯಲ್ಲಿ ನೋಡಿ ಹೆಮ್ಮೆಪಟ್ಟರು. ಅಷ್ಟೇ ಅಲ್ಲ […]

ಮಗ ಶಿಲಾನ್ಯಾಸ ಮಾಡೋದನ್ನು ಟಿವಿಯಲ್ಲಿಯೇ ನೋಡಿ ಹೆಮ್ಮೆ ಪಟ್ಟ ಮೋದಿ ತಾಯಿ
Guru
Guru|

Updated on:Aug 05, 2020 | 7:40 PM

Share

ಗುಜರಾತ್‌: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ಇವತ್ತು ಶ್ರೀರಾಮ ಮಂದಿರಕ್ಕೆ ಶಿಲಾನ್ಯಾಸ ನೆರವೇರಿಸುತ್ತಿದ್ರೆ, ಗುಜರಾತ್‌ನಲ್ಲಿ ಅವರ ತಾಯಿ ಹೀರಾಬಾ ಮನೆಯಲ್ಲಿಯೇ ಕುಳಿತು ಟಿವಿಯಲ್ಲಿ ಮಗನ ಕಾರ್ಯಕ್ರಮವನ್ನು ನೋಡಿ ಕಣ್ತುಂಬಿಕೊಂಡರು.

ಹೌದು, ವಿಶ್ವಾದ್ಯಂತ ರಾಮ ಭಕ್ತರು ಈ ಘಳಿಗೆಗಾಗಿ ನೋಡುತ್ತಿದ್ದ ಐತಿಹಾಸಿಕ ಕ್ಷಣವದು. ಕೋಟ್ಯಂತರ ಜನರು ಟಿವಿಯಲ್ಲಿ ಶಿಲಾನ್ಯಾಸ ಕಾರ್ಯಕ್ರಮನ್ನು ನೋಡಿ ಸಂತಸ ಪಟ್ಟರು. ಹಾಗೇನೆ ಮೋದಿಯವರ ತಾಯಿ ಹೀರಾಬಾ ಕೂಡಾ ಮಗ ಶ್ರೀರಾಮಚಂದ್ರನ ಮಂದಿರ ಕಟ್ಟಲು ಶಿಲಾನ್ಯಾಸ ನೆರವೇರಿಸುತ್ತಿದ್ದನ್ನು ಟಿವಿಯಲ್ಲಿ ನೋಡಿ ಹೆಮ್ಮೆಪಟ್ಟರು. ಅಷ್ಟೇ ಅಲ್ಲ ಶ್ರೀರಾಮಚಂದ್ರನಿಗೆ ಕುಳಿತಲ್ಲಿಯೇ ಕೈಮುಗಿದು ನಮಸ್ಕರಿಸಿದ್ದಾರೆ.

ಕೋಟ್ಯಂತರ ತಾಯಿಂದರೇ ಈ ಕಾರ್ಯಕ್ರಮ ನೋಡಿ ಪುಣಿತರಾಗಿದ್ದಾರೆ. ಹಾಗೇ ಹೆಮ್ಮೆ ಕೂಡಾ ಪಟ್ಟಿದ್ದಾರೆ. ಅಂಥಾದ್ರಲ್ಲಿ ಸ್ವತಃ ಮಗನೇ ಇಂಥ ಅಭೂತಪೂರ್ವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ಮಾತ್ರವಲ್ಲ, ಕಾರಣಿಭೂತ ಕೂಡಾ. ಹೀಗಿರುವಾಗ ಆ ತಾಯಿ ಹೀರಾಬಾ ಹೆಮ್ಮೆ ಪಟ್ಟಿದ್ದರಲ್ಲಿ ಆಶ್ಚರ್ಯವೇನಿಲ್ಲ ಅಲ್ಲವೇ.

Published On - 7:38 pm, Wed, 5 August 20

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ