AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗ ಶಿಲಾನ್ಯಾಸ ಮಾಡೋದನ್ನು ಟಿವಿಯಲ್ಲಿಯೇ ನೋಡಿ ಹೆಮ್ಮೆ ಪಟ್ಟ ಮೋದಿ ತಾಯಿ

ಗುಜರಾತ್‌: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ಇವತ್ತು ಶ್ರೀರಾಮ ಮಂದಿರಕ್ಕೆ ಶಿಲಾನ್ಯಾಸ ನೆರವೇರಿಸುತ್ತಿದ್ರೆ, ಗುಜರಾತ್‌ನಲ್ಲಿ ಅವರ ತಾಯಿ ಹೀರಾಬಾ ಮನೆಯಲ್ಲಿಯೇ ಕುಳಿತು ಟಿವಿಯಲ್ಲಿ ಮಗನ ಕಾರ್ಯಕ್ರಮವನ್ನು ನೋಡಿ ಕಣ್ತುಂಬಿಕೊಂಡರು. ಹೌದು, ವಿಶ್ವಾದ್ಯಂತ ರಾಮ ಭಕ್ತರು ಈ ಘಳಿಗೆಗಾಗಿ ನೋಡುತ್ತಿದ್ದ ಐತಿಹಾಸಿಕ ಕ್ಷಣವದು. ಕೋಟ್ಯಂತರ ಜನರು ಟಿವಿಯಲ್ಲಿ ಶಿಲಾನ್ಯಾಸ ಕಾರ್ಯಕ್ರಮನ್ನು ನೋಡಿ ಸಂತಸ ಪಟ್ಟರು. ಹಾಗೇನೆ ಮೋದಿಯವರ ತಾಯಿ ಹೀರಾಬಾ ಕೂಡಾ ಮಗ ಶ್ರೀರಾಮಚಂದ್ರನ ಮಂದಿರ ಕಟ್ಟಲು ಶಿಲಾನ್ಯಾಸ ನೆರವೇರಿಸುತ್ತಿದ್ದನ್ನು ಟಿವಿಯಲ್ಲಿ ನೋಡಿ ಹೆಮ್ಮೆಪಟ್ಟರು. ಅಷ್ಟೇ ಅಲ್ಲ […]

ಮಗ ಶಿಲಾನ್ಯಾಸ ಮಾಡೋದನ್ನು ಟಿವಿಯಲ್ಲಿಯೇ ನೋಡಿ ಹೆಮ್ಮೆ ಪಟ್ಟ ಮೋದಿ ತಾಯಿ
Guru
|

Updated on:Aug 05, 2020 | 7:40 PM

Share

ಗುಜರಾತ್‌: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ಇವತ್ತು ಶ್ರೀರಾಮ ಮಂದಿರಕ್ಕೆ ಶಿಲಾನ್ಯಾಸ ನೆರವೇರಿಸುತ್ತಿದ್ರೆ, ಗುಜರಾತ್‌ನಲ್ಲಿ ಅವರ ತಾಯಿ ಹೀರಾಬಾ ಮನೆಯಲ್ಲಿಯೇ ಕುಳಿತು ಟಿವಿಯಲ್ಲಿ ಮಗನ ಕಾರ್ಯಕ್ರಮವನ್ನು ನೋಡಿ ಕಣ್ತುಂಬಿಕೊಂಡರು.

ಹೌದು, ವಿಶ್ವಾದ್ಯಂತ ರಾಮ ಭಕ್ತರು ಈ ಘಳಿಗೆಗಾಗಿ ನೋಡುತ್ತಿದ್ದ ಐತಿಹಾಸಿಕ ಕ್ಷಣವದು. ಕೋಟ್ಯಂತರ ಜನರು ಟಿವಿಯಲ್ಲಿ ಶಿಲಾನ್ಯಾಸ ಕಾರ್ಯಕ್ರಮನ್ನು ನೋಡಿ ಸಂತಸ ಪಟ್ಟರು. ಹಾಗೇನೆ ಮೋದಿಯವರ ತಾಯಿ ಹೀರಾಬಾ ಕೂಡಾ ಮಗ ಶ್ರೀರಾಮಚಂದ್ರನ ಮಂದಿರ ಕಟ್ಟಲು ಶಿಲಾನ್ಯಾಸ ನೆರವೇರಿಸುತ್ತಿದ್ದನ್ನು ಟಿವಿಯಲ್ಲಿ ನೋಡಿ ಹೆಮ್ಮೆಪಟ್ಟರು. ಅಷ್ಟೇ ಅಲ್ಲ ಶ್ರೀರಾಮಚಂದ್ರನಿಗೆ ಕುಳಿತಲ್ಲಿಯೇ ಕೈಮುಗಿದು ನಮಸ್ಕರಿಸಿದ್ದಾರೆ.

ಕೋಟ್ಯಂತರ ತಾಯಿಂದರೇ ಈ ಕಾರ್ಯಕ್ರಮ ನೋಡಿ ಪುಣಿತರಾಗಿದ್ದಾರೆ. ಹಾಗೇ ಹೆಮ್ಮೆ ಕೂಡಾ ಪಟ್ಟಿದ್ದಾರೆ. ಅಂಥಾದ್ರಲ್ಲಿ ಸ್ವತಃ ಮಗನೇ ಇಂಥ ಅಭೂತಪೂರ್ವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ಮಾತ್ರವಲ್ಲ, ಕಾರಣಿಭೂತ ಕೂಡಾ. ಹೀಗಿರುವಾಗ ಆ ತಾಯಿ ಹೀರಾಬಾ ಹೆಮ್ಮೆ ಪಟ್ಟಿದ್ದರಲ್ಲಿ ಆಶ್ಚರ್ಯವೇನಿಲ್ಲ ಅಲ್ಲವೇ.

Published On - 7:38 pm, Wed, 5 August 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು