AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗ ಶಿಲಾನ್ಯಾಸ ಮಾಡೋದನ್ನು ಟಿವಿಯಲ್ಲಿಯೇ ನೋಡಿ ಹೆಮ್ಮೆ ಪಟ್ಟ ಮೋದಿ ತಾಯಿ

ಗುಜರಾತ್‌: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ಇವತ್ತು ಶ್ರೀರಾಮ ಮಂದಿರಕ್ಕೆ ಶಿಲಾನ್ಯಾಸ ನೆರವೇರಿಸುತ್ತಿದ್ರೆ, ಗುಜರಾತ್‌ನಲ್ಲಿ ಅವರ ತಾಯಿ ಹೀರಾಬಾ ಮನೆಯಲ್ಲಿಯೇ ಕುಳಿತು ಟಿವಿಯಲ್ಲಿ ಮಗನ ಕಾರ್ಯಕ್ರಮವನ್ನು ನೋಡಿ ಕಣ್ತುಂಬಿಕೊಂಡರು. ಹೌದು, ವಿಶ್ವಾದ್ಯಂತ ರಾಮ ಭಕ್ತರು ಈ ಘಳಿಗೆಗಾಗಿ ನೋಡುತ್ತಿದ್ದ ಐತಿಹಾಸಿಕ ಕ್ಷಣವದು. ಕೋಟ್ಯಂತರ ಜನರು ಟಿವಿಯಲ್ಲಿ ಶಿಲಾನ್ಯಾಸ ಕಾರ್ಯಕ್ರಮನ್ನು ನೋಡಿ ಸಂತಸ ಪಟ್ಟರು. ಹಾಗೇನೆ ಮೋದಿಯವರ ತಾಯಿ ಹೀರಾಬಾ ಕೂಡಾ ಮಗ ಶ್ರೀರಾಮಚಂದ್ರನ ಮಂದಿರ ಕಟ್ಟಲು ಶಿಲಾನ್ಯಾಸ ನೆರವೇರಿಸುತ್ತಿದ್ದನ್ನು ಟಿವಿಯಲ್ಲಿ ನೋಡಿ ಹೆಮ್ಮೆಪಟ್ಟರು. ಅಷ್ಟೇ ಅಲ್ಲ […]

ಮಗ ಶಿಲಾನ್ಯಾಸ ಮಾಡೋದನ್ನು ಟಿವಿಯಲ್ಲಿಯೇ ನೋಡಿ ಹೆಮ್ಮೆ ಪಟ್ಟ ಮೋದಿ ತಾಯಿ
Guru
Guru|

Updated on:Aug 05, 2020 | 7:40 PM

Share

ಗುಜರಾತ್‌: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ಇವತ್ತು ಶ್ರೀರಾಮ ಮಂದಿರಕ್ಕೆ ಶಿಲಾನ್ಯಾಸ ನೆರವೇರಿಸುತ್ತಿದ್ರೆ, ಗುಜರಾತ್‌ನಲ್ಲಿ ಅವರ ತಾಯಿ ಹೀರಾಬಾ ಮನೆಯಲ್ಲಿಯೇ ಕುಳಿತು ಟಿವಿಯಲ್ಲಿ ಮಗನ ಕಾರ್ಯಕ್ರಮವನ್ನು ನೋಡಿ ಕಣ್ತುಂಬಿಕೊಂಡರು.

ಹೌದು, ವಿಶ್ವಾದ್ಯಂತ ರಾಮ ಭಕ್ತರು ಈ ಘಳಿಗೆಗಾಗಿ ನೋಡುತ್ತಿದ್ದ ಐತಿಹಾಸಿಕ ಕ್ಷಣವದು. ಕೋಟ್ಯಂತರ ಜನರು ಟಿವಿಯಲ್ಲಿ ಶಿಲಾನ್ಯಾಸ ಕಾರ್ಯಕ್ರಮನ್ನು ನೋಡಿ ಸಂತಸ ಪಟ್ಟರು. ಹಾಗೇನೆ ಮೋದಿಯವರ ತಾಯಿ ಹೀರಾಬಾ ಕೂಡಾ ಮಗ ಶ್ರೀರಾಮಚಂದ್ರನ ಮಂದಿರ ಕಟ್ಟಲು ಶಿಲಾನ್ಯಾಸ ನೆರವೇರಿಸುತ್ತಿದ್ದನ್ನು ಟಿವಿಯಲ್ಲಿ ನೋಡಿ ಹೆಮ್ಮೆಪಟ್ಟರು. ಅಷ್ಟೇ ಅಲ್ಲ ಶ್ರೀರಾಮಚಂದ್ರನಿಗೆ ಕುಳಿತಲ್ಲಿಯೇ ಕೈಮುಗಿದು ನಮಸ್ಕರಿಸಿದ್ದಾರೆ.

ಕೋಟ್ಯಂತರ ತಾಯಿಂದರೇ ಈ ಕಾರ್ಯಕ್ರಮ ನೋಡಿ ಪುಣಿತರಾಗಿದ್ದಾರೆ. ಹಾಗೇ ಹೆಮ್ಮೆ ಕೂಡಾ ಪಟ್ಟಿದ್ದಾರೆ. ಅಂಥಾದ್ರಲ್ಲಿ ಸ್ವತಃ ಮಗನೇ ಇಂಥ ಅಭೂತಪೂರ್ವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ಮಾತ್ರವಲ್ಲ, ಕಾರಣಿಭೂತ ಕೂಡಾ. ಹೀಗಿರುವಾಗ ಆ ತಾಯಿ ಹೀರಾಬಾ ಹೆಮ್ಮೆ ಪಟ್ಟಿದ್ದರಲ್ಲಿ ಆಶ್ಚರ್ಯವೇನಿಲ್ಲ ಅಲ್ಲವೇ.

Published On - 7:38 pm, Wed, 5 August 20

Follow Us
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ