AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗ ಶಿಲಾನ್ಯಾಸ ಮಾಡೋದನ್ನು ಟಿವಿಯಲ್ಲಿಯೇ ನೋಡಿ ಹೆಮ್ಮೆ ಪಟ್ಟ ಮೋದಿ ತಾಯಿ

ಗುಜರಾತ್‌: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ಇವತ್ತು ಶ್ರೀರಾಮ ಮಂದಿರಕ್ಕೆ ಶಿಲಾನ್ಯಾಸ ನೆರವೇರಿಸುತ್ತಿದ್ರೆ, ಗುಜರಾತ್‌ನಲ್ಲಿ ಅವರ ತಾಯಿ ಹೀರಾಬಾ ಮನೆಯಲ್ಲಿಯೇ ಕುಳಿತು ಟಿವಿಯಲ್ಲಿ ಮಗನ ಕಾರ್ಯಕ್ರಮವನ್ನು ನೋಡಿ ಕಣ್ತುಂಬಿಕೊಂಡರು. ಹೌದು, ವಿಶ್ವಾದ್ಯಂತ ರಾಮ ಭಕ್ತರು ಈ ಘಳಿಗೆಗಾಗಿ ನೋಡುತ್ತಿದ್ದ ಐತಿಹಾಸಿಕ ಕ್ಷಣವದು. ಕೋಟ್ಯಂತರ ಜನರು ಟಿವಿಯಲ್ಲಿ ಶಿಲಾನ್ಯಾಸ ಕಾರ್ಯಕ್ರಮನ್ನು ನೋಡಿ ಸಂತಸ ಪಟ್ಟರು. ಹಾಗೇನೆ ಮೋದಿಯವರ ತಾಯಿ ಹೀರಾಬಾ ಕೂಡಾ ಮಗ ಶ್ರೀರಾಮಚಂದ್ರನ ಮಂದಿರ ಕಟ್ಟಲು ಶಿಲಾನ್ಯಾಸ ನೆರವೇರಿಸುತ್ತಿದ್ದನ್ನು ಟಿವಿಯಲ್ಲಿ ನೋಡಿ ಹೆಮ್ಮೆಪಟ್ಟರು. ಅಷ್ಟೇ ಅಲ್ಲ […]

ಮಗ ಶಿಲಾನ್ಯಾಸ ಮಾಡೋದನ್ನು ಟಿವಿಯಲ್ಲಿಯೇ ನೋಡಿ ಹೆಮ್ಮೆ ಪಟ್ಟ ಮೋದಿ ತಾಯಿ
Guru
|

Updated on:Aug 05, 2020 | 7:40 PM

Share

ಗುಜರಾತ್‌: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ಇವತ್ತು ಶ್ರೀರಾಮ ಮಂದಿರಕ್ಕೆ ಶಿಲಾನ್ಯಾಸ ನೆರವೇರಿಸುತ್ತಿದ್ರೆ, ಗುಜರಾತ್‌ನಲ್ಲಿ ಅವರ ತಾಯಿ ಹೀರಾಬಾ ಮನೆಯಲ್ಲಿಯೇ ಕುಳಿತು ಟಿವಿಯಲ್ಲಿ ಮಗನ ಕಾರ್ಯಕ್ರಮವನ್ನು ನೋಡಿ ಕಣ್ತುಂಬಿಕೊಂಡರು.

ಹೌದು, ವಿಶ್ವಾದ್ಯಂತ ರಾಮ ಭಕ್ತರು ಈ ಘಳಿಗೆಗಾಗಿ ನೋಡುತ್ತಿದ್ದ ಐತಿಹಾಸಿಕ ಕ್ಷಣವದು. ಕೋಟ್ಯಂತರ ಜನರು ಟಿವಿಯಲ್ಲಿ ಶಿಲಾನ್ಯಾಸ ಕಾರ್ಯಕ್ರಮನ್ನು ನೋಡಿ ಸಂತಸ ಪಟ್ಟರು. ಹಾಗೇನೆ ಮೋದಿಯವರ ತಾಯಿ ಹೀರಾಬಾ ಕೂಡಾ ಮಗ ಶ್ರೀರಾಮಚಂದ್ರನ ಮಂದಿರ ಕಟ್ಟಲು ಶಿಲಾನ್ಯಾಸ ನೆರವೇರಿಸುತ್ತಿದ್ದನ್ನು ಟಿವಿಯಲ್ಲಿ ನೋಡಿ ಹೆಮ್ಮೆಪಟ್ಟರು. ಅಷ್ಟೇ ಅಲ್ಲ ಶ್ರೀರಾಮಚಂದ್ರನಿಗೆ ಕುಳಿತಲ್ಲಿಯೇ ಕೈಮುಗಿದು ನಮಸ್ಕರಿಸಿದ್ದಾರೆ.

ಕೋಟ್ಯಂತರ ತಾಯಿಂದರೇ ಈ ಕಾರ್ಯಕ್ರಮ ನೋಡಿ ಪುಣಿತರಾಗಿದ್ದಾರೆ. ಹಾಗೇ ಹೆಮ್ಮೆ ಕೂಡಾ ಪಟ್ಟಿದ್ದಾರೆ. ಅಂಥಾದ್ರಲ್ಲಿ ಸ್ವತಃ ಮಗನೇ ಇಂಥ ಅಭೂತಪೂರ್ವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ಮಾತ್ರವಲ್ಲ, ಕಾರಣಿಭೂತ ಕೂಡಾ. ಹೀಗಿರುವಾಗ ಆ ತಾಯಿ ಹೀರಾಬಾ ಹೆಮ್ಮೆ ಪಟ್ಟಿದ್ದರಲ್ಲಿ ಆಶ್ಚರ್ಯವೇನಿಲ್ಲ ಅಲ್ಲವೇ.

Published On - 7:38 pm, Wed, 5 August 20

ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್