AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟಿ ಕೋಟಿ ರಾಮ ಭಕ್ತರ ಕನಸು ನನಸಾಯಿತು! ಮಂದಿರ ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ ಮೋದಿ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸವನ್ನ ಪ್ರಧಾನಿ ಮೋದಿ ನೆರವೇರಿಸಿದರು. ಇದರೊಂದಿಗೆ ಕೋಟಿ ಕೋಟಿ ರಾಮ ಭಕ್ತರ ಕನಸು ನನಸಾಯಿತು! ಮಧ್ಯಾಹ್ನ 12 ಗಂಟೆಗೆ ರಾಮ ಮಂದಿರದ ಗರ್ಭಗುಡಿಯ ಸ್ಥಾನದಲ್ಲಿ ಶಿಲಾನ್ಯಾಸದ ಪೂಜಾಕೈಂಕರ್ಯದಲ್ಲಿ ಭಾಗಿಯಾದರು. ನಂತರ ಪ್ರಧಾನಿ ಮೋದಿ ಬೆಳ್ಳಿ ಗುದ್ದಲಿಯನ್ನ ಸ್ಪರ್ಶಿಸುವ ಮುಖಾಂತರ ಶಿಲಾನ್ಯಾಸ ನೆರವೇರಿಸಿದರು. ರಾಮ ಮಂದಿರದ ಶಿಲಾನ್ಯಾಸಕ್ಕೆ 9 ಇಟ್ಟಿಗೆಗಳ ಬಳಕೆಯಾಯಿತು. ಈ ಇಟ್ಟಿಗೆಗಳನ್ನು ಭಕ್ತರು ಜಗತ್ತಿನ ವಿವಿಧ ಭಾಗಗಳಿಂದ 1989ರಲ್ಲಿ ಕಳುಹಿಸಿದ್ದರು. ಜೊತೆಗೆ, ಸುಮಾರು 2,000 ಪುಣ್ಯಕ್ಷೇತ್ರಗಳಿಂದ ಪವಿತ್ರ ಮಣ್ಣು ಹಾಗೂ 100 […]

ಕೋಟಿ ಕೋಟಿ ರಾಮ ಭಕ್ತರ ಕನಸು ನನಸಾಯಿತು! ಮಂದಿರ ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ ಮೋದಿ
KUSHAL V
| Edited By: |

Updated on:Aug 05, 2020 | 1:31 PM

Share

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸವನ್ನ ಪ್ರಧಾನಿ ಮೋದಿ ನೆರವೇರಿಸಿದರು. ಇದರೊಂದಿಗೆ ಕೋಟಿ ಕೋಟಿ ರಾಮ ಭಕ್ತರ ಕನಸು ನನಸಾಯಿತು!

ಮಧ್ಯಾಹ್ನ 12 ಗಂಟೆಗೆ ರಾಮ ಮಂದಿರದ ಗರ್ಭಗುಡಿಯ ಸ್ಥಾನದಲ್ಲಿ ಶಿಲಾನ್ಯಾಸದ ಪೂಜಾಕೈಂಕರ್ಯದಲ್ಲಿ ಭಾಗಿಯಾದರು. ನಂತರ ಪ್ರಧಾನಿ ಮೋದಿ ಬೆಳ್ಳಿ ಗುದ್ದಲಿಯನ್ನ ಸ್ಪರ್ಶಿಸುವ ಮುಖಾಂತರ ಶಿಲಾನ್ಯಾಸ ನೆರವೇರಿಸಿದರು. ರಾಮ ಮಂದಿರದ ಶಿಲಾನ್ಯಾಸಕ್ಕೆ 9 ಇಟ್ಟಿಗೆಗಳ ಬಳಕೆಯಾಯಿತು.

ಈ ಇಟ್ಟಿಗೆಗಳನ್ನು ಭಕ್ತರು ಜಗತ್ತಿನ ವಿವಿಧ ಭಾಗಗಳಿಂದ 1989ರಲ್ಲಿ ಕಳುಹಿಸಿದ್ದರು. ಜೊತೆಗೆ, ಸುಮಾರು 2,000 ಪುಣ್ಯಕ್ಷೇತ್ರಗಳಿಂದ ಪವಿತ್ರ ಮಣ್ಣು ಹಾಗೂ 100 ನದಿಗಳಿಂದ ಜಲವನ್ನು ಸಹ ಪೂಜೆಯ ವೇಳೆ ಇರಿಸಲಾಗಿತ್ತು.

ಶಿಲಾನ್ಯಾಸದ ವಿಧಿವಿಧಾನಗಳ ಬಳಿಕ ಸ್ವಲ್ಪ ದೂರದಲ್ಲಿ ನಿರ್ಮಿಸಲಾಗಿದ್ದ ವೇದಿಕೆಗೆ ತೆರಳಿದ ಪ್ರಧಾನಿ ಮೋದಿ ಮುಂದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Published On - 12:54 pm, Wed, 5 August 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ