AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟಿ ಕೋಟಿ ರಾಮ ಭಕ್ತರ ಕನಸು ನನಸಾಯಿತು! ಮಂದಿರ ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ ಮೋದಿ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸವನ್ನ ಪ್ರಧಾನಿ ಮೋದಿ ನೆರವೇರಿಸಿದರು. ಇದರೊಂದಿಗೆ ಕೋಟಿ ಕೋಟಿ ರಾಮ ಭಕ್ತರ ಕನಸು ನನಸಾಯಿತು! ಮಧ್ಯಾಹ್ನ 12 ಗಂಟೆಗೆ ರಾಮ ಮಂದಿರದ ಗರ್ಭಗುಡಿಯ ಸ್ಥಾನದಲ್ಲಿ ಶಿಲಾನ್ಯಾಸದ ಪೂಜಾಕೈಂಕರ್ಯದಲ್ಲಿ ಭಾಗಿಯಾದರು. ನಂತರ ಪ್ರಧಾನಿ ಮೋದಿ ಬೆಳ್ಳಿ ಗುದ್ದಲಿಯನ್ನ ಸ್ಪರ್ಶಿಸುವ ಮುಖಾಂತರ ಶಿಲಾನ್ಯಾಸ ನೆರವೇರಿಸಿದರು. ರಾಮ ಮಂದಿರದ ಶಿಲಾನ್ಯಾಸಕ್ಕೆ 9 ಇಟ್ಟಿಗೆಗಳ ಬಳಕೆಯಾಯಿತು. ಈ ಇಟ್ಟಿಗೆಗಳನ್ನು ಭಕ್ತರು ಜಗತ್ತಿನ ವಿವಿಧ ಭಾಗಗಳಿಂದ 1989ರಲ್ಲಿ ಕಳುಹಿಸಿದ್ದರು. ಜೊತೆಗೆ, ಸುಮಾರು 2,000 ಪುಣ್ಯಕ್ಷೇತ್ರಗಳಿಂದ ಪವಿತ್ರ ಮಣ್ಣು ಹಾಗೂ 100 […]

ಕೋಟಿ ಕೋಟಿ ರಾಮ ಭಕ್ತರ ಕನಸು ನನಸಾಯಿತು! ಮಂದಿರ ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ ಮೋದಿ
KUSHAL V
| Updated By: ಸಾಧು ಶ್ರೀನಾಥ್​|

Updated on:Aug 05, 2020 | 1:31 PM

Share

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸವನ್ನ ಪ್ರಧಾನಿ ಮೋದಿ ನೆರವೇರಿಸಿದರು. ಇದರೊಂದಿಗೆ ಕೋಟಿ ಕೋಟಿ ರಾಮ ಭಕ್ತರ ಕನಸು ನನಸಾಯಿತು!

ಮಧ್ಯಾಹ್ನ 12 ಗಂಟೆಗೆ ರಾಮ ಮಂದಿರದ ಗರ್ಭಗುಡಿಯ ಸ್ಥಾನದಲ್ಲಿ ಶಿಲಾನ್ಯಾಸದ ಪೂಜಾಕೈಂಕರ್ಯದಲ್ಲಿ ಭಾಗಿಯಾದರು. ನಂತರ ಪ್ರಧಾನಿ ಮೋದಿ ಬೆಳ್ಳಿ ಗುದ್ದಲಿಯನ್ನ ಸ್ಪರ್ಶಿಸುವ ಮುಖಾಂತರ ಶಿಲಾನ್ಯಾಸ ನೆರವೇರಿಸಿದರು. ರಾಮ ಮಂದಿರದ ಶಿಲಾನ್ಯಾಸಕ್ಕೆ 9 ಇಟ್ಟಿಗೆಗಳ ಬಳಕೆಯಾಯಿತು.

ಈ ಇಟ್ಟಿಗೆಗಳನ್ನು ಭಕ್ತರು ಜಗತ್ತಿನ ವಿವಿಧ ಭಾಗಗಳಿಂದ 1989ರಲ್ಲಿ ಕಳುಹಿಸಿದ್ದರು. ಜೊತೆಗೆ, ಸುಮಾರು 2,000 ಪುಣ್ಯಕ್ಷೇತ್ರಗಳಿಂದ ಪವಿತ್ರ ಮಣ್ಣು ಹಾಗೂ 100 ನದಿಗಳಿಂದ ಜಲವನ್ನು ಸಹ ಪೂಜೆಯ ವೇಳೆ ಇರಿಸಲಾಗಿತ್ತು.

ಶಿಲಾನ್ಯಾಸದ ವಿಧಿವಿಧಾನಗಳ ಬಳಿಕ ಸ್ವಲ್ಪ ದೂರದಲ್ಲಿ ನಿರ್ಮಿಸಲಾಗಿದ್ದ ವೇದಿಕೆಗೆ ತೆರಳಿದ ಪ್ರಧಾನಿ ಮೋದಿ ಮುಂದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Published On - 12:54 pm, Wed, 5 August 20

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್