AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟಿ ಕೋಟಿ ರಾಮ ಭಕ್ತರ ಕನಸು ನನಸಾಯಿತು! ಮಂದಿರ ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ ಮೋದಿ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸವನ್ನ ಪ್ರಧಾನಿ ಮೋದಿ ನೆರವೇರಿಸಿದರು. ಇದರೊಂದಿಗೆ ಕೋಟಿ ಕೋಟಿ ರಾಮ ಭಕ್ತರ ಕನಸು ನನಸಾಯಿತು! ಮಧ್ಯಾಹ್ನ 12 ಗಂಟೆಗೆ ರಾಮ ಮಂದಿರದ ಗರ್ಭಗುಡಿಯ ಸ್ಥಾನದಲ್ಲಿ ಶಿಲಾನ್ಯಾಸದ ಪೂಜಾಕೈಂಕರ್ಯದಲ್ಲಿ ಭಾಗಿಯಾದರು. ನಂತರ ಪ್ರಧಾನಿ ಮೋದಿ ಬೆಳ್ಳಿ ಗುದ್ದಲಿಯನ್ನ ಸ್ಪರ್ಶಿಸುವ ಮುಖಾಂತರ ಶಿಲಾನ್ಯಾಸ ನೆರವೇರಿಸಿದರು. ರಾಮ ಮಂದಿರದ ಶಿಲಾನ್ಯಾಸಕ್ಕೆ 9 ಇಟ್ಟಿಗೆಗಳ ಬಳಕೆಯಾಯಿತು. ಈ ಇಟ್ಟಿಗೆಗಳನ್ನು ಭಕ್ತರು ಜಗತ್ತಿನ ವಿವಿಧ ಭಾಗಗಳಿಂದ 1989ರಲ್ಲಿ ಕಳುಹಿಸಿದ್ದರು. ಜೊತೆಗೆ, ಸುಮಾರು 2,000 ಪುಣ್ಯಕ್ಷೇತ್ರಗಳಿಂದ ಪವಿತ್ರ ಮಣ್ಣು ಹಾಗೂ 100 […]

ಕೋಟಿ ಕೋಟಿ ರಾಮ ಭಕ್ತರ ಕನಸು ನನಸಾಯಿತು! ಮಂದಿರ ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ ಮೋದಿ
KUSHAL V
| Edited By: |

Updated on:Aug 05, 2020 | 1:31 PM

Share

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸವನ್ನ ಪ್ರಧಾನಿ ಮೋದಿ ನೆರವೇರಿಸಿದರು. ಇದರೊಂದಿಗೆ ಕೋಟಿ ಕೋಟಿ ರಾಮ ಭಕ್ತರ ಕನಸು ನನಸಾಯಿತು!

ಮಧ್ಯಾಹ್ನ 12 ಗಂಟೆಗೆ ರಾಮ ಮಂದಿರದ ಗರ್ಭಗುಡಿಯ ಸ್ಥಾನದಲ್ಲಿ ಶಿಲಾನ್ಯಾಸದ ಪೂಜಾಕೈಂಕರ್ಯದಲ್ಲಿ ಭಾಗಿಯಾದರು. ನಂತರ ಪ್ರಧಾನಿ ಮೋದಿ ಬೆಳ್ಳಿ ಗುದ್ದಲಿಯನ್ನ ಸ್ಪರ್ಶಿಸುವ ಮುಖಾಂತರ ಶಿಲಾನ್ಯಾಸ ನೆರವೇರಿಸಿದರು. ರಾಮ ಮಂದಿರದ ಶಿಲಾನ್ಯಾಸಕ್ಕೆ 9 ಇಟ್ಟಿಗೆಗಳ ಬಳಕೆಯಾಯಿತು.

ಈ ಇಟ್ಟಿಗೆಗಳನ್ನು ಭಕ್ತರು ಜಗತ್ತಿನ ವಿವಿಧ ಭಾಗಗಳಿಂದ 1989ರಲ್ಲಿ ಕಳುಹಿಸಿದ್ದರು. ಜೊತೆಗೆ, ಸುಮಾರು 2,000 ಪುಣ್ಯಕ್ಷೇತ್ರಗಳಿಂದ ಪವಿತ್ರ ಮಣ್ಣು ಹಾಗೂ 100 ನದಿಗಳಿಂದ ಜಲವನ್ನು ಸಹ ಪೂಜೆಯ ವೇಳೆ ಇರಿಸಲಾಗಿತ್ತು.

ಶಿಲಾನ್ಯಾಸದ ವಿಧಿವಿಧಾನಗಳ ಬಳಿಕ ಸ್ವಲ್ಪ ದೂರದಲ್ಲಿ ನಿರ್ಮಿಸಲಾಗಿದ್ದ ವೇದಿಕೆಗೆ ತೆರಳಿದ ಪ್ರಧಾನಿ ಮೋದಿ ಮುಂದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Published On - 12:54 pm, Wed, 5 August 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು