AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Live ರಾಮ ಮಂದಿರ ಭೂಮಿ ಪೂಜೆಗೆ ಪ್ರಧಾನಿ ಮೋದಿ ಆಗಮನ, ಹನುಮನಿಗೆ ಪ್ರಥಮ ನಮನ

[lazy-load-videos-and-sticky-control id=”jdJoOhqCipA”] ರಾಮ ಮಂದಿರದ ನಿರ್ಮಾಣ ಆರಂಭಗೊಳ್ಳುವ ಶುಭ ಘಳಿಗೆ ಬಂದೇ ಬಿಟ್ಟಿತು. ಭೂಮಿ ಪೂಜೆ ನೆರವೇರಿಸಲು ಇಂದು ದೆಹಲಿಯಿಂದ ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ಮೋದಿ ಮೊದಲು ಇತಿಹಾಸ ಪ್ರಸಿದ್ಧ ಹನುಮಾನ್​ ಗಢಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಇದಾದ ಬಳಿಕೆ ಪ್ರಧಾನಿಗೆ ದೇವಸ್ಥಾನದ ಪ್ರಧಾನ ಅರ್ಚಕರು ಬೆಳ್ಳಿ ಮುಕುಟ ಪ್ರದಾನ ಮಾಡಿದರು. 10ನೇ ಶತಮಾನದ ಈ ಪುರಾತನ ದೇಗುಲದಲ್ಲಿ ರಾಮ ಬಂಟನಿಗೆ ವಂದನೆ ಸಲ್ಲಿಸಿದ ನಂತರ ಪ್ರಧಾನಿ ಪೂಜಾ ಸ್ಥಳಕ್ಕೆ ತೆರಳಿದರು. ಇನ್ನು ಪೂಜಾ ಸ್ಥಳದಲ್ಲಿ ದೇಶದ […]

TV9 Live ರಾಮ ಮಂದಿರ ಭೂಮಿ ಪೂಜೆಗೆ ಪ್ರಧಾನಿ ಮೋದಿ ಆಗಮನ, ಹನುಮನಿಗೆ ಪ್ರಥಮ ನಮನ
KUSHAL V
|

Updated on:Aug 05, 2020 | 12:06 PM

Share

[lazy-load-videos-and-sticky-control id=”jdJoOhqCipA”]

ರಾಮ ಮಂದಿರದ ನಿರ್ಮಾಣ ಆರಂಭಗೊಳ್ಳುವ ಶುಭ ಘಳಿಗೆ ಬಂದೇ ಬಿಟ್ಟಿತು.

ಭೂಮಿ ಪೂಜೆ ನೆರವೇರಿಸಲು ಇಂದು ದೆಹಲಿಯಿಂದ ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ಮೋದಿ ಮೊದಲು ಇತಿಹಾಸ ಪ್ರಸಿದ್ಧ ಹನುಮಾನ್​ ಗಢಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಇದಾದ ಬಳಿಕೆ ಪ್ರಧಾನಿಗೆ ದೇವಸ್ಥಾನದ ಪ್ರಧಾನ ಅರ್ಚಕರು ಬೆಳ್ಳಿ ಮುಕುಟ ಪ್ರದಾನ ಮಾಡಿದರು.

10ನೇ ಶತಮಾನದ ಈ ಪುರಾತನ ದೇಗುಲದಲ್ಲಿ ರಾಮ ಬಂಟನಿಗೆ ವಂದನೆ ಸಲ್ಲಿಸಿದ ನಂತರ ಪ್ರಧಾನಿ ಪೂಜಾ ಸ್ಥಳಕ್ಕೆ ತೆರಳಿದರು. ಇನ್ನು ಪೂಜಾ ಸ್ಥಳದಲ್ಲಿ ದೇಶದ ವಿವಿಧ ಮೂಲೆಗಳಿಂದ ಆಗಮಿಸಿದ್ದ ಸಾಧು, ಸಂತರು ಹಾಗೂ ಸ್ವಾಮೀಜಿಗಳು ಸಹ ಉಪಸ್ಥಿತರಿದ್ದರು. ಅದರಲ್ಲಿ ರಾಜ್ಯದ ಪ್ರತಿಷ್ಠಿತ ಆದಿಚುಂಚನಗಿರಿ ಮಠದ ಮಠಾಧೀಶರಾದ ಜಗದ್ಗುರು ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಸಹ ಉಪಸ್ಥಿತರಿದ್ದರು.

Published On - 11:49 am, Wed, 5 August 20

ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?