AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Live ರಾಮ ಮಂದಿರ ಭೂಮಿ ಪೂಜೆಗೆ ಪ್ರಧಾನಿ ಮೋದಿ ಆಗಮನ, ಹನುಮನಿಗೆ ಪ್ರಥಮ ನಮನ

[lazy-load-videos-and-sticky-control id=”jdJoOhqCipA”] ರಾಮ ಮಂದಿರದ ನಿರ್ಮಾಣ ಆರಂಭಗೊಳ್ಳುವ ಶುಭ ಘಳಿಗೆ ಬಂದೇ ಬಿಟ್ಟಿತು. ಭೂಮಿ ಪೂಜೆ ನೆರವೇರಿಸಲು ಇಂದು ದೆಹಲಿಯಿಂದ ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ಮೋದಿ ಮೊದಲು ಇತಿಹಾಸ ಪ್ರಸಿದ್ಧ ಹನುಮಾನ್​ ಗಢಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಇದಾದ ಬಳಿಕೆ ಪ್ರಧಾನಿಗೆ ದೇವಸ್ಥಾನದ ಪ್ರಧಾನ ಅರ್ಚಕರು ಬೆಳ್ಳಿ ಮುಕುಟ ಪ್ರದಾನ ಮಾಡಿದರು. 10ನೇ ಶತಮಾನದ ಈ ಪುರಾತನ ದೇಗುಲದಲ್ಲಿ ರಾಮ ಬಂಟನಿಗೆ ವಂದನೆ ಸಲ್ಲಿಸಿದ ನಂತರ ಪ್ರಧಾನಿ ಪೂಜಾ ಸ್ಥಳಕ್ಕೆ ತೆರಳಿದರು. ಇನ್ನು ಪೂಜಾ ಸ್ಥಳದಲ್ಲಿ ದೇಶದ […]

TV9 Live ರಾಮ ಮಂದಿರ ಭೂಮಿ ಪೂಜೆಗೆ ಪ್ರಧಾನಿ ಮೋದಿ ಆಗಮನ, ಹನುಮನಿಗೆ ಪ್ರಥಮ ನಮನ
KUSHAL V
|

Updated on:Aug 05, 2020 | 12:06 PM

Share

[lazy-load-videos-and-sticky-control id=”jdJoOhqCipA”]

ರಾಮ ಮಂದಿರದ ನಿರ್ಮಾಣ ಆರಂಭಗೊಳ್ಳುವ ಶುಭ ಘಳಿಗೆ ಬಂದೇ ಬಿಟ್ಟಿತು.

ಭೂಮಿ ಪೂಜೆ ನೆರವೇರಿಸಲು ಇಂದು ದೆಹಲಿಯಿಂದ ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ಮೋದಿ ಮೊದಲು ಇತಿಹಾಸ ಪ್ರಸಿದ್ಧ ಹನುಮಾನ್​ ಗಢಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಇದಾದ ಬಳಿಕೆ ಪ್ರಧಾನಿಗೆ ದೇವಸ್ಥಾನದ ಪ್ರಧಾನ ಅರ್ಚಕರು ಬೆಳ್ಳಿ ಮುಕುಟ ಪ್ರದಾನ ಮಾಡಿದರು.

10ನೇ ಶತಮಾನದ ಈ ಪುರಾತನ ದೇಗುಲದಲ್ಲಿ ರಾಮ ಬಂಟನಿಗೆ ವಂದನೆ ಸಲ್ಲಿಸಿದ ನಂತರ ಪ್ರಧಾನಿ ಪೂಜಾ ಸ್ಥಳಕ್ಕೆ ತೆರಳಿದರು. ಇನ್ನು ಪೂಜಾ ಸ್ಥಳದಲ್ಲಿ ದೇಶದ ವಿವಿಧ ಮೂಲೆಗಳಿಂದ ಆಗಮಿಸಿದ್ದ ಸಾಧು, ಸಂತರು ಹಾಗೂ ಸ್ವಾಮೀಜಿಗಳು ಸಹ ಉಪಸ್ಥಿತರಿದ್ದರು. ಅದರಲ್ಲಿ ರಾಜ್ಯದ ಪ್ರತಿಷ್ಠಿತ ಆದಿಚುಂಚನಗಿರಿ ಮಠದ ಮಠಾಧೀಶರಾದ ಜಗದ್ಗುರು ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಸಹ ಉಪಸ್ಥಿತರಿದ್ದರು.

Published On - 11:49 am, Wed, 5 August 20

Follow Us
KUSHAL V
KUSHAL V
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ