AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Live ರಾಮ ಮಂದಿರ ಭೂಮಿ ಪೂಜೆಗೆ ಪ್ರಧಾನಿ ಮೋದಿ ಆಗಮನ, ಹನುಮನಿಗೆ ಪ್ರಥಮ ನಮನ

[lazy-load-videos-and-sticky-control id=”jdJoOhqCipA”] ರಾಮ ಮಂದಿರದ ನಿರ್ಮಾಣ ಆರಂಭಗೊಳ್ಳುವ ಶುಭ ಘಳಿಗೆ ಬಂದೇ ಬಿಟ್ಟಿತು. ಭೂಮಿ ಪೂಜೆ ನೆರವೇರಿಸಲು ಇಂದು ದೆಹಲಿಯಿಂದ ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ಮೋದಿ ಮೊದಲು ಇತಿಹಾಸ ಪ್ರಸಿದ್ಧ ಹನುಮಾನ್​ ಗಢಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಇದಾದ ಬಳಿಕೆ ಪ್ರಧಾನಿಗೆ ದೇವಸ್ಥಾನದ ಪ್ರಧಾನ ಅರ್ಚಕರು ಬೆಳ್ಳಿ ಮುಕುಟ ಪ್ರದಾನ ಮಾಡಿದರು. 10ನೇ ಶತಮಾನದ ಈ ಪುರಾತನ ದೇಗುಲದಲ್ಲಿ ರಾಮ ಬಂಟನಿಗೆ ವಂದನೆ ಸಲ್ಲಿಸಿದ ನಂತರ ಪ್ರಧಾನಿ ಪೂಜಾ ಸ್ಥಳಕ್ಕೆ ತೆರಳಿದರು. ಇನ್ನು ಪೂಜಾ ಸ್ಥಳದಲ್ಲಿ ದೇಶದ […]

TV9 Live ರಾಮ ಮಂದಿರ ಭೂಮಿ ಪೂಜೆಗೆ ಪ್ರಧಾನಿ ಮೋದಿ ಆಗಮನ, ಹನುಮನಿಗೆ ಪ್ರಥಮ ನಮನ
KUSHAL V
|

Updated on:Aug 05, 2020 | 12:06 PM

Share

[lazy-load-videos-and-sticky-control id=”jdJoOhqCipA”]

ರಾಮ ಮಂದಿರದ ನಿರ್ಮಾಣ ಆರಂಭಗೊಳ್ಳುವ ಶುಭ ಘಳಿಗೆ ಬಂದೇ ಬಿಟ್ಟಿತು.

ಭೂಮಿ ಪೂಜೆ ನೆರವೇರಿಸಲು ಇಂದು ದೆಹಲಿಯಿಂದ ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ಮೋದಿ ಮೊದಲು ಇತಿಹಾಸ ಪ್ರಸಿದ್ಧ ಹನುಮಾನ್​ ಗಢಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಇದಾದ ಬಳಿಕೆ ಪ್ರಧಾನಿಗೆ ದೇವಸ್ಥಾನದ ಪ್ರಧಾನ ಅರ್ಚಕರು ಬೆಳ್ಳಿ ಮುಕುಟ ಪ್ರದಾನ ಮಾಡಿದರು.

10ನೇ ಶತಮಾನದ ಈ ಪುರಾತನ ದೇಗುಲದಲ್ಲಿ ರಾಮ ಬಂಟನಿಗೆ ವಂದನೆ ಸಲ್ಲಿಸಿದ ನಂತರ ಪ್ರಧಾನಿ ಪೂಜಾ ಸ್ಥಳಕ್ಕೆ ತೆರಳಿದರು. ಇನ್ನು ಪೂಜಾ ಸ್ಥಳದಲ್ಲಿ ದೇಶದ ವಿವಿಧ ಮೂಲೆಗಳಿಂದ ಆಗಮಿಸಿದ್ದ ಸಾಧು, ಸಂತರು ಹಾಗೂ ಸ್ವಾಮೀಜಿಗಳು ಸಹ ಉಪಸ್ಥಿತರಿದ್ದರು. ಅದರಲ್ಲಿ ರಾಜ್ಯದ ಪ್ರತಿಷ್ಠಿತ ಆದಿಚುಂಚನಗಿರಿ ಮಠದ ಮಠಾಧೀಶರಾದ ಜಗದ್ಗುರು ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಸಹ ಉಪಸ್ಥಿತರಿದ್ದರು.

Published On - 11:49 am, Wed, 5 August 20

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್