AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಷಿಯಲ್ ಮೀಡಿಯಾ ಪ್ರೊಫೈಲ್ ಚಿತ್ರಗಳನ್ನು ರಾಷ್ಟ್ರಧ್ವಜಕ್ಕೆ ಬದಲಿಸಿಕೊಳ್ಳಲು ಪ್ರಧಾನಿ ಮೋದಿ ಕರೆ

ಸೋಷಿಯಲ್ ಮೀಡಿಯಾ ಪ್ರೊಫೈಲ್​ ಚಿತ್ರಗಳನ್ನು ರಾಷ್ಟ್ರಧ್ವಜಕ್ಕೆ ಬದಲಿಸಿಕೊಳ್ಳುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ.

ಸೋಷಿಯಲ್ ಮೀಡಿಯಾ ಪ್ರೊಫೈಲ್ ಚಿತ್ರಗಳನ್ನು ರಾಷ್ಟ್ರಧ್ವಜಕ್ಕೆ ಬದಲಿಸಿಕೊಳ್ಳಲು ಪ್ರಧಾನಿ ಮೋದಿ ಕರೆ
Narendra ModiImage Credit source: ANI
TV9 Web
| Edited By: |

Updated on:Jul 31, 2022 | 11:29 AM

Share

ನವದೆಹಲಿ: ಸೋಷಿಯಲ್ ಮೀಡಿಯಾ ಪ್ರೊಫೈಲ್​ ಚಿತ್ರಗಳನ್ನು ರಾಷ್ಟ್ರಧ್ವಜಕ್ಕೆ ಬದಲಿಸಿಕೊಳ್ಳುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಮನ್​ಕಿ ಬಾತ್​ನಲ್ಲಿ ಈ ವಿಷಯ ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿ ಆಗಸ್ಟ್​ 2ರಿಂದ 15ನೇ ಆಗಸ್ಟ್​ವರೆಗೆ ನಾವೆಲ್ಲರೂ ನಮ್ಮ ಸೋಷಿಯಲ್ ಮೀಡಿಯಾ ಪ್ರೊಫೈಲ್ ಚಿತ್ರಗಳನ್ನು ಬದಲಿಸಿಕೊಳ್ಳೋಣವೇ? ತ್ರಿವರ್ಣದ ನಮ್ಮ ರಾಷ್ಟ್ರಧ್ವಜದೊಂದಿಗೆ ನಮ್ಮ ಪ್ರೊಫೈಲ್ ಚಿತ್ರ ಬರುವಂತೆ ಮಾಡೋಣ ಎಂದು ಕರೆ ನೀಡಿದ್ದಾರೆ.

ಭಾರತದ ವಿವಿಧೆಡೆ ಹಲವು ರೈಲು ನಿಲ್ದಾಣಗಳನ್ನು ಸ್ವಾತಂತ್ರ್ಯ ಹೋರಾಟಗಾರರ ಹೆಸರಿನಲ್ಲಿ ನಾಮಕಾರಣ ಮಾಡಲಾಗಿದೆ. ಇವು ದೇಶದ ಸ್ವಾತಂತ್ರ್ಯ ಹೋರಾಟದ ಕಥೆ ಹೇಳುತ್ತವೆ. ನಾನು ವಿದ್ಯಾರ್ಥಿಗಳನ್ನು ಇಂಥ ರೈಲು ನಿಲ್ದಾಣಗಳಿಗೆ ಕರೆದೊಯ್ಯಬೇಕೆಂದು ಶಿಕ್ಷಕರನ್ನು ಆಗ್ರಹಿಸುತ್ತೇನೆ ಎಂದರು.

ಔಷಧ ಸಂಶೋಧನೆ ಕುರಿತು ಮಾತನಾಡಿರುವ ಅವರು, ಕೊರೊನಾ ಸಂಕಷ್ಟವು ಭಾರತೀಯ ಪದ್ಧತಿಯ ಔಷಧಿಗಳ ಸಂಶೋಧನೆಯಲ್ಲಿಯೂ ಹಲವು ಮಹತ್ವದ ಮೈಲಿಗಲ್ಲುಗಳಿಗೆ ಕಾರಣವಾಯಿತು. ಆಯುಷ್​ ಇಲಾಖೆಯು ನಿರ್ವಹಿಸುವ ಚಿಕಿತ್ಸಾ ಪದ್ಧತಿಯ ಬಗ್ಗೆ ಇಡೀ ಜಗತ್ತು ಗಮನ ಹರಿಸಿತು. ಆಯುರ್ವೇದದ ಬಗ್ಗೆ ಎಲ್ಲರೂ ಗಮನಹರಿಸಲು ಆರಂಭಿಸಿದರು ಎಂದರು.

ನಿಮ್ಮ ಇಷ್ಟದ ಹ್ಯಾಷ್​ಟ್ಯಾಗ್​ಗಳೊಂದಿಗೆ ಭಾರತದ ಅತ್ಯುತ್ತಮ ಸ್ಥಳೀಯ ಮೇಳ ಅಥವಾ ಸಂಪ್ರದಾಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಿ. ಸಂಸ್ಕೃತಿ ಸಚಿವಾಲಯವು ಇಂಥ ಚಿತ್ರಗಳನ್ನು ಹಂಚಿಕೊಳ್ಳುವವರಿಗಾಗಿ ಸ್ಪರ್ಧೆಯನ್ನು ಆಯೋಜಿಸಿದೆ. ಅತ್ಯುತ್ತಮ ಚಿತ್ರ ಹಂಚಿಕೊಳ್ಳುವವರಿಗೆ ಬಹುಮಾನವನ್ನೂ ಕೊಡಲಿದೆ ಎಂದು ಹೇಳಿದರು.

Published On - 11:20 am, Sun, 31 July 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ