AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಭಾರತದ ಪ್ರಜಾಪ್ರಭುತ್ವದ ಯಶಸ್ಸು ಕೆಲವರಿಗೆ ನೋವುಂಟು ಮಾಡಿದೆ: ಮೋದಿ

ಭಾರತದ ಪ್ರಜಾಪ್ರಭುತ್ವದ ಯಶಸ್ಸು ಕೆಲವರಿಗೆ ನೋವುಂಟು ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೇಶದಲ್ಲಿ ಪ್ರಜಾಪ್ರಭುತ್ವದ ಸ್ಥಿತಿಯನ್ನು ಟೀಕಿಸಿದ್ದಕ್ಕಾಗಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ವಿರುದ್ಧ ವ್ಯಂಗ್ಯವಾಡಿದ್ದಾರೆ.

Narendra Modi: ಭಾರತದ ಪ್ರಜಾಪ್ರಭುತ್ವದ ಯಶಸ್ಸು ಕೆಲವರಿಗೆ ನೋವುಂಟು ಮಾಡಿದೆ: ಮೋದಿ
ಪ್ರಧಾನಿ ನರೇಂದ್ರ ಮೋದಿImage Credit source: Telegraph
ನಯನಾ ರಾಜೀವ್
|

Updated on: Mar 19, 2023 | 8:41 AM

Share

ಭಾರತದ ಪ್ರಜಾಪ್ರಭುತ್ವದ ಯಶಸ್ಸು ಕೆಲವರಿಗೆ ನೋವುಂಟು ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೇಶದಲ್ಲಿ ಪ್ರಜಾಪ್ರಭುತ್ವದ ಸ್ಥಿತಿಯನ್ನು ಟೀಕಿಸಿದ್ದಕ್ಕಾಗಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ವಿರುದ್ಧ ವ್ಯಂಗ್ಯವಾಡಿದ್ದಾರೆ. ‘ಇಂಡಿಯಾ ಟುಡೇ ಕಾನ್‌ಕ್ಲೇವ್‌’ನಲ್ಲಿ ಮಾತನಾಡಿದ ಮೋದಿ, ದೇಶವು ಆತ್ಮವಿಶ್ವಾಸ ಮತ್ತು ಸಂಕಲ್ಪದಿಂದ ತುಂಬಿರುವಾಗ ಮತ್ತು ವಿಶ್ವದ ಬುದ್ಧಿಜೀವಿಗಳು ಭಾರತದ ಬಗ್ಗೆ ಆಶಾವಾದಿಯಾಗಿರುವಾಗ, ನಿರಾಶಾವಾದದ ಬಗ್ಗೆ ಮಾತನಾಡುತ್ತಾರೆ, ದೇಶವನ್ನು ಕೆಟ್ಟದಾಗಿ ತೋರಿಸುತ್ತಾರೆ ಮತ್ತು ದೇಶದ ನೈತಿಕತೆಯನ್ನು ಘಾಸಿಗೊಳಿಸುತ್ತಾರೆ ಎಂದಿದ್ದಾರೆ.

ಯಾರನ್ನೂ ಹೆಸರಿಸದ ಮೋದಿ, ಕೆಲವು ಶುಭ ಕಾರ್ಯಗಳು ನಡೆಯುವಾಗ ದೃಷ್ಟಿಬೊಟ್ಟು ಇಡುವುದು ಸಂಪ್ರದಾಯ. ಹೀಗೆ ಹಲವು ಶುಭ ಕಾರ್ಯಗಳು ನಡೆಯುವಾಗ ಕೆಲವರು ಈ ಕಪ್ಪು ಟೀಕೆಗಳು ಇದ್ದೇ ಇರುತ್ತವೆ ಎಂದಿದ್ದಾರೆ.

ಮತ್ತಷ್ಟು ಓದಿ: Rahul Gandhi: ನಾನು ಲಂಡನ್​​ನಲ್ಲಿ ಭಾರತದ ವಿರುದ್ಧ ಏನನ್ನೂ ಹೇಳಿಲ್ಲ: ರಾಹುಲ್ ಗಾಂಧಿ

ಭಾರತದ ಪ್ರಜಾಪ್ರಭುತ್ವ ಮತ್ತು ಅದರ ಸಂಸ್ಥೆಗಳ ಯಶಸ್ಸು ಕೆಲವು ಜನರನ್ನು ನೋಯಿಸುತ್ತಿದೆ ಮತ್ತು ಅದಕ್ಕಾಗಿಯೇ ಅವರು ದಾಳಿ ಮಾಡುತ್ತಿದ್ದಾರೆ. ಇಂತಹ ದಾಳಿಗಳ ಹೊರತಾಗಿಯೂ ದೇಶವು ತನ್ನ ಗುರಿಗಳನ್ನು ಈಡೇರಿಸಿಕೊಳ್ಳುವತ್ತ ಧೈರ್ಯದಿಂದ ಮುನ್ನುಗ್ಗಲಿದೆ ಎಂಬ ವಿಶ್ವಾಸವಿದೆ ಎಂದು ಮೋದಿ ಹೇಳಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಲಂಡನ್​ಗೆ ತೆರಳಿದ್ದಾಗ, ನಮ್ಮ ಸಂಸತ್​ನಲ್ಲಿ ಪ್ರತಿಪಕ್ಷಗಳ ಧ್ವನಿಯನ್ನು ಹತ್ತಿಕ್ಕಲಾಗುತ್ತದೆ, ನಮಗೆ ಮಾತನಾಡಲು ಅವಕಾಶವೇ ಸಿಗುವುದಿಲ್ಲ, ಮಾತನಾಡುತ್ತಿರುವಾಗ ಆಗಾಗ ಮೈಕ್ ಆಫ್ ಮಾಡಲಾಗುತ್ತದೆ ಎಂದು ದೂರಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!