AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಪುಟ್ಟ ಬಾಲಕಿ ಪಿಯಾನೋ ನುಡಿಸುವ ಪರಿಗೆ ಮನಸೋತ ಪ್ರಧಾನಿ ಮೋದಿ

ಪಲ್ಲವಗಳ ಪಲ್ಲವಿಯಲಿ ಗರಿಗೆದರಿದೆ ಗೀತಾ, ತಂಬೆಲರಲಿ ಹಬ್ಬುತ್ತಿದೆ ಕೋಕಿಲ ಸಂಗೀತಾ ಎಂಬ ಕನ್ನಡ ಹಾಡಿಗೆ ಪಿಯಾನೋ ನುಡಿಸಿದ ಪುಟ್ಟ ಬಾಲಕಿಯ ಪ್ರತಿಭೆಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಮನಸೋತಿದ್ದಾರೆ.

ಕರ್ನಾಟಕದ ಪುಟ್ಟ ಬಾಲಕಿ ಪಿಯಾನೋ ನುಡಿಸುವ ಪರಿಗೆ ಮನಸೋತ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿImage Credit source: India Today
ನಯನಾ ರಾಜೀವ್
|

Updated on: Apr 25, 2023 | 10:53 AM

Share

ಪಲ್ಲವಗಳ ಪಲ್ಲವಿಯಲಿ ಗರಿಗೆದರಿದೆ ಗೀತಾ, ತಂಬೆಲರಲಿ ಹಬ್ಬುತ್ತಿದೆ ಕೋಕಿಲ ಸಂಗೀತಾ ಎಂಬ ಕನ್ನಡ ಹಾಡಿಗೆ ಪಿಯಾನೋ ನುಡಿಸಿದ ಪುಟ್ಟ ಬಾಲಕಿಯ ಪ್ರತಿಭೆಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಮನಸೋತಿದ್ದಾರೆ. ಅಷ್ಟೇ ಅಲ್ಲದೆ, ಕನ್ನಡದಲ್ಲೇ ಟ್ವೀಟ್ ಮಾಡಿದ್ದು, ಈ ವಿಡಿಯೋ ಪ್ರತಿಯೊಬ್ಬರ ಮುಖದ ಮೇಲೆ ಮುಗುಳುನಗೆ ತರಿಸಬಹುದು. ಅನನ್ಯ ಪ್ರತಿಭೆ ಹಾಗೂ ಸೃಜನಶೀಲತೆ. ಶಾಲ್ಮಲಿಗೆ ಶುಭಹಾರೈಕೆಗಳು ಎಂದು ಬರೆದಿದ್ದಾರೆ.

ಆಕೆಯ ತಾಯಿ ಹಾಡಿನ ಸಾಲುಗಳನ್ನು ಹೇಳುತ್ತಿದ್ದಂತೆ ಬಾಲಕಿ ಕೂಡ ಪಿಯಾನೋದಲ್ಲಿ ಅದೇ ಹಾಡನ್ನು ನುಡಿಸುವ ಮೂಲಕ ಲಕ್ಷಾಂತರ ಮಂದಿಯ ಶ್ಲಾಘನೆಗೆ ಪಾತ್ರವಾಗಿದ್ದಾಳೆ. ಈ ಹಾಡನ್ನು ಕವಿ ಕೆಎಸ್​ ನರಸಿಂಹಸ್ವಾಮಿಯವರು ಬರೆದಿದ್ದಾರೆ.

ಈ ವಿಡಿಯೋದಲ್ಲಿರುವ ಬಾಲಕಿಯ ಹೆಸರು ಶಾಲ್ಮಲಿ. ಈ ವಿಡಿಯೋವನ್ನು ಟ್ವಿಟ್ಟರ್​ನಲ್ಲಿ ಅನಂತ್​ ಕುಮಾರ್ ಎಂಬುವವರು ಹಂಚಿಕೊಂಡಿದ್ದರು. ಇದನ್ನು ಪ್ರಧಾನಿ ನರೇಂದ್ರ ಮೋದಿಯವರು ಗಮನಿಸಿ ಮಗುವ ಪ್ರತಿಭೆಯನ್ನು ಶ್ಲಾಘಿಸಿ ಟ್ವೀಟ್ ಮಾಡಿದ್ದಾರೆ.

ಮತ್ತಷ್ಟು ಓದಿ: Viral Video: ಪ್ಲೀಸ್ ಮೋದಿ ಜೀ: ಮುದ್ದು ಮುದ್ದಾಗಿ ಮಾತನಾಡುತ್ತಲೇ ಪ್ರಧಾನಿ ಮೋದಿಯವರ ಬಳಿ ಬೇಡಿಕೆ ಇಟ್ಟ ಜಮ್ಮುವಿನ ಪೋರಿ

ಈ ಪುಟ್ಟ ಬಾಲಕಿಯ ಪ್ರತಿಭೆ ನಾಡಿನ ಜನತೆಯನ್ನು ಮಂತ್ರಮುಗ್ಧಗೊಳಿಸಿದೆ, ಕಾಮೆಂಟ್ ವಿಭಾಗವು ಹಾರ್ಟ್​ ಎಮೋಜಿಯಿಂದ ತುಂಬಿ ಹೋಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ