AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ರೈಲ್ವೆ ನಿಲ್ದಾಣಗಳಲ್ಲಿ ರೂಫ್ ಪ್ಲಾಜಾ; ರೈಲ್ವೆ ಸಚಿವರಿಗೆ ಮೋದಿ ಕೊಟ್ಟ ಸಖತ್ ಪ್ಲಾನ್!

ಸಾಮಾನ್ಯವಾಗಿ ನಗರದ ಮಧ್ಯ ಭಾಗದಲ್ಲಿ ಅಂಗಡಿ-ಮುಂಗಟ್ಟುಗಳಿಗೆ ಜಾಗೆಯ ತೊಂದರೆಯಿರುತ್ತದೆ. ರೂಫ್ ಪ್ಲಾಜಾ ಆ ತೊಂದರೆಯನ್ನು ನಿವಾರಿಸಿ ಅನೇಕ ವ್ಯಾಪಾರಸ್ಥರಿಗೆ ಸಹಾಯ ಮಾಡುತ್ತದೆ. ರೈಲ್ವೆ ನಿಲ್ದಾಣ ಬರಿ ಪ್ರಯಾಣಿಕರಿಗೆ ಮಾತ್ರ ಸೀಮಿತವಾಗಬಾರದು, ಸಾಮಾನ್ಯ ಜನರಿಗೂ ಉಪಯೋಗವಾಗಬೇಕು

Narendra Modi: ರೈಲ್ವೆ ನಿಲ್ದಾಣಗಳಲ್ಲಿ ರೂಫ್ ಪ್ಲಾಜಾ; ರೈಲ್ವೆ ಸಚಿವರಿಗೆ ಮೋದಿ ಕೊಟ್ಟ ಸಖತ್ ಪ್ಲಾನ್!
ರೈಲ್ವೆ ನಿಲ್ದಾಣಗಳಲ್ಲಿ ರೂಫ್ ಟಾಪ್ ಪ್ಲಾಜಾImage Credit source: Business League
TV9 Web
| Edited By: |

Updated on:Feb 09, 2023 | 4:58 PM

Share

ಭಾರತದ ಭವಿಷ್ಯದ ಕುರಿತು ಯೋಚಿಸಿ ಅಭಿವೃದ್ಧಿ ಯೋಜನೆಗಳನ್ನು ಭಾರತೀಯರಿಗೆ ನೀಡುವುದು ಪ್ರಧಾನಿ ಮೋದಿಯವರ ಮಂತ್ರವಾಗಿದೆ. ಇದೀಗ ಇಂತಹ ಒಂದು ವಿಶಿಷ್ಟ ರೈಲ್ವೇ ಅಭಿವೃದ್ಧಿ ಯೋಜನೆ ಭಾರತೀಯರಿಗೆ ಸಿಗಲಿದೆ.

ರೈಲ್ವೇ ಸಚಿವ ಅಶ್ವಿನ್ ವೈಷ್ಣವ್ (Ashwin Vaishnav), ಮೋದಿ ನೀಡಿರುವ ರೈಲು ನಿಲ್ದಾಣಗಳ ಮೇಲಿನ ರೂಫ್ ಪ್ಲಾಜಾ ಕಲ್ಪನೆಯನ್ನು ಹಂಚಿಕೊಂಡಿದ್ದಾರೆ. ಈ ಯೋಜನೆ ಮುಂದಿನ 50 ವರ್ಷಗಳವರೆಗೆ ರೈಲ್ವೇ ಮೂಲಸೌಕರ್ಯವನ್ನು ಪರಿವರ್ತಿಸುತ್ತದೆ. “ಪ್ರಧಾನಿಯವರು ನಮಗೆ 50 ರೈಲ್ವೆ ಸ್ಟೇಷನ್​ ಗಳನ್ನು ಅಭಿವೃದ್ಧಿಗೊಳಿಸಲು ಟಾರ್ಗೆಟ್ ನೀಡಿದ್ದರು. ನಾವು ಅವರ ಆದೇಶದಂತೆ 50 ರೈಲ್ವೆ ನಿಲ್ದಾಣಗಳ ಅಭಿವೃದ್ಧಿ ಯೋಜನೆಗಳನ್ನು ಮೋದಿಯವರ ಬಳಿ ಸಮಾಲೋಚನೆ ನಡೆಸಿದೆವು. ಸುಮಾರು 2 ಗಂಟೆಗಳ ಕಾಲ ಅಭಿವೃದ್ಧಿ ಯೋಜನೆಯನ್ನು ಪ್ರಧಾನಿಯವರಿಗೆ ತಿಳಿಸಿದ ನಂತರವೂ ಅವರು ಆ ಯೋಜನೆ ನೋಡಿ ಸಂತೋಷ ಪಡಲಿಲ್ಲ. ನಂತರ ಆ ದಿನ ರಾತ್ರಿ ನನಗೆ ಕರೆ ಮಾಡಿ ನೀವು ಮಾಡಿರು ಯೋಜನೆ ಇಂದಿಗೆ ಪರಿಪೂರ್ಣವಾಗಿದೆ. ಆದರೆ ಭಾರತದ ಭವಿಷ್ಯವನ್ನು ನೋಡಿದರೆ ಈ ಯೋಜನೆಯಲ್ಲಿ ಸುಧಾರಣೆ ಬೇಕಾಗುತ್ತದೆ ಎಂದರು.” ಎಂದು ಅಶ್ವಿನ್ ವೈಷ್ಣವ್ ಸಂದರ್ಶನ ಒಂದರಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಅದಾನಿ ಟೋಪಿ ಹಾಕಿದ್ದು ಹೀಗೆ ಎಂದು ವ್ಯಂಗ್ಯದ ಟ್ವೀಟ್ ಮೂಲಕ ಕುಟುಕಿದ ಮಹುವಾ ಮೊಯಿತ್ರಾ

“ನಂತರ ಮೋದಿಯವರೇ ಒಂದು ಉಪಾಯವನ್ನೂ ನೀಡಿದರು. ರೈಲ್ವೆ ನಿಲ್ದಾಣಗಳ ಮೇಲೆ ರೂಫ್ ಪ್ಲಾಜಾ ಮಾಡಬಹುದು. ಇದರಿಂದ ನಗರ ಅಭಿವೃದ್ಧಿಯೂ ಆಗುತ್ತದೆ, ಜೊತೆಗೆ ಅನಗತ್ಯವಾಗಿ ನಿಲ್ದಾಣದ ಜಾಗವು ವ್ಯರ್ಥವಾಗುವುದಿಲ್ಲ. ಸಾಮಾನ್ಯವಾಗಿ ನಗರದ ಮಧ್ಯ ಭಾಗದಲ್ಲಿ ಅಂಗಡಿ-ಮುಂಗಟ್ಟುಗಳಿಗೆ ಜಾಗೆಯ ತೊಂದರೆಯಿರುತ್ತದೆ. ರೂಫ್ ಪ್ಲಾಜಾ ಆ ತೊಂದರೆಯನ್ನು ನಿವಾರಿಸಿ ಅನೇಕ ವ್ಯಾಪಾರಸ್ಥರಿಗೆ ಸಹಾಯ ಮಾಡುತ್ತದೆ. ರೈಲ್ವೆ ನಿಲ್ದಾಣ ಬರಿ ಪ್ರಯಾಣಿಕರಿಗೆ ಮಾತ್ರ ಸೀಮಿತವಾಗಬಾರದು, ಸಾಮಾನ್ಯ ಜನರಿಗೂ ಉಪಯೋಗವಾಗಬೇಕು ಎಂದು ಮೋದಿ ಅವರು ಒಂದು ಉತ್ತಮ ಉಪಾಯ ನೀಡಿದ್ದಾರೆ” ಎಂದು ಅಶ್ವಿನ್ ವೈಷ್ಣವ್ ಹೇಳಿದ್ದಾರೆ

Published On - 4:42 pm, Thu, 9 February 23

Follow Us
TV9 Web
TV9 Web

TV9 Kannada

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ