AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋ ಬೈಡನ್‌ಗೆ ಕರೆ ಮಾಡಿದ ಪ್ರಧಾನಿ ಮೋದಿ ಏನು ಮಾತಾನಾಡಿದ್ರು ಗೊತ್ತಾ?

ಅಮೆರಿಕ ಚುನಾಯಿತ ಅಧ್ಯಕ್ಷ ಜೋ ಬೈಡನ್‌ಗೆ ಕರೆ ಮಾಡಿದ ಪ್ರಧಾನಿ ಮೋದಿ ಬೈಡನ್​ಗೆ ಶುಭಾಶಯ ತಿಳಿಸಿದ್ದಾರೆ. ಜೊತೆಗೆ ಬೈಡನ್ ಜತೆ ಹಲವು ವಿಚಾರಗಳ ಬಗ್ಗೆ ಪ್ರಧಾನಿ ಮೋದಿ ಚರ್ಚೆ ಸಹ ನೆಡೆಸಿದ್ದಾರೆ. ಉಭಯ ದೇಶಗಳ ಸಂಬಂಧ ಗಟ್ಟಿಗೊಳಿಸಲು ನೆರವಿನ ಭರವಸೆ ನೀಡಿರುವ ಮೋದಿ ಕೊವಿಡ್-19, ಹವಾಮಾನ ವೈಪರೀತ್ಯ ಕುರಿತು ಮಾತುಕತೆ ನೆಡೆಸಿದ್ದಾರೆ. ಅಲ್ಲದೆ ಇಂಡೋ-ಫೆಸಿಪಿಕ್ ವಲಯದಲ್ಲಿ ಸಹಕಾರದ ಕುರಿತು ಚರ್ಚೆ ಮಾಡಿರುವ ಮೋದಿ ಕಮಲಾ ಹ್ಯಾರಿಸ್​ಗೂ ಕೂಡ ಶುಭಾಶಯ ತಿಳಿಸಿದ್ದಾರೆ. ಕಮಲಾ ಹ್ಯಾರಿಸ್ ಗೆಲುವು ಇಂಡೋ-ಅಮೆರಿಕನ್ನರ ಗೆಲುವು […]

ಜೋ ಬೈಡನ್‌ಗೆ ಕರೆ ಮಾಡಿದ ಪ್ರಧಾನಿ ಮೋದಿ ಏನು ಮಾತಾನಾಡಿದ್ರು ಗೊತ್ತಾ?
ಪೃಥ್ವಿಶಂಕರ
|

Updated on:Nov 18, 2020 | 8:16 AM

Share

ಅಮೆರಿಕ ಚುನಾಯಿತ ಅಧ್ಯಕ್ಷ ಜೋ ಬೈಡನ್‌ಗೆ ಕರೆ ಮಾಡಿದ ಪ್ರಧಾನಿ ಮೋದಿ ಬೈಡನ್​ಗೆ ಶುಭಾಶಯ ತಿಳಿಸಿದ್ದಾರೆ. ಜೊತೆಗೆ ಬೈಡನ್ ಜತೆ ಹಲವು ವಿಚಾರಗಳ ಬಗ್ಗೆ ಪ್ರಧಾನಿ ಮೋದಿ ಚರ್ಚೆ ಸಹ ನೆಡೆಸಿದ್ದಾರೆ.

ಉಭಯ ದೇಶಗಳ ಸಂಬಂಧ ಗಟ್ಟಿಗೊಳಿಸಲು ನೆರವಿನ ಭರವಸೆ ನೀಡಿರುವ ಮೋದಿ ಕೊವಿಡ್-19, ಹವಾಮಾನ ವೈಪರೀತ್ಯ ಕುರಿತು ಮಾತುಕತೆ ನೆಡೆಸಿದ್ದಾರೆ. ಅಲ್ಲದೆ ಇಂಡೋ-ಫೆಸಿಪಿಕ್ ವಲಯದಲ್ಲಿ ಸಹಕಾರದ ಕುರಿತು ಚರ್ಚೆ ಮಾಡಿರುವ ಮೋದಿ ಕಮಲಾ ಹ್ಯಾರಿಸ್​ಗೂ ಕೂಡ ಶುಭಾಶಯ ತಿಳಿಸಿದ್ದಾರೆ.

ಕಮಲಾ ಹ್ಯಾರಿಸ್ ಗೆಲುವು ಇಂಡೋ-ಅಮೆರಿಕನ್ನರ ಗೆಲುವು ಎಂದಿದ್ದಾರೆ. ಜೊತೆಗೆ ಕೊವಿಡ್​ಗೆ ಲಸಿಕೆ ಕಂಡು ಹಿಡಿಯಲು ಜಂಟಿ ಪ್ರಯತ್ನಕ್ಕೆ ಒತ್ತು ನೀಡಬೇಕೆಂದು ಮನವಿ ಮಾಡಿದ್ದಾರೆ. ಜೋ ಬೈಡನ್​ಗೆ ಕರೆ ಮಾಡಿದ ಬಳಿಕ ಈ ವಿಚಾರವನ್ನು ಪ್ರಧಾನಿ ಮೋದಿ ಟ್ವೀಟ್ ಮಾಡಿ ಟ್ವೀಟ್‌ನಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

Published On - 7:51 am, Wed, 18 November 20

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?