AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋ ಬೈಡನ್‌ಗೆ ಕರೆ ಮಾಡಿದ ಪ್ರಧಾನಿ ಮೋದಿ ಏನು ಮಾತಾನಾಡಿದ್ರು ಗೊತ್ತಾ?

ಅಮೆರಿಕ ಚುನಾಯಿತ ಅಧ್ಯಕ್ಷ ಜೋ ಬೈಡನ್‌ಗೆ ಕರೆ ಮಾಡಿದ ಪ್ರಧಾನಿ ಮೋದಿ ಬೈಡನ್​ಗೆ ಶುಭಾಶಯ ತಿಳಿಸಿದ್ದಾರೆ. ಜೊತೆಗೆ ಬೈಡನ್ ಜತೆ ಹಲವು ವಿಚಾರಗಳ ಬಗ್ಗೆ ಪ್ರಧಾನಿ ಮೋದಿ ಚರ್ಚೆ ಸಹ ನೆಡೆಸಿದ್ದಾರೆ. ಉಭಯ ದೇಶಗಳ ಸಂಬಂಧ ಗಟ್ಟಿಗೊಳಿಸಲು ನೆರವಿನ ಭರವಸೆ ನೀಡಿರುವ ಮೋದಿ ಕೊವಿಡ್-19, ಹವಾಮಾನ ವೈಪರೀತ್ಯ ಕುರಿತು ಮಾತುಕತೆ ನೆಡೆಸಿದ್ದಾರೆ. ಅಲ್ಲದೆ ಇಂಡೋ-ಫೆಸಿಪಿಕ್ ವಲಯದಲ್ಲಿ ಸಹಕಾರದ ಕುರಿತು ಚರ್ಚೆ ಮಾಡಿರುವ ಮೋದಿ ಕಮಲಾ ಹ್ಯಾರಿಸ್​ಗೂ ಕೂಡ ಶುಭಾಶಯ ತಿಳಿಸಿದ್ದಾರೆ. ಕಮಲಾ ಹ್ಯಾರಿಸ್ ಗೆಲುವು ಇಂಡೋ-ಅಮೆರಿಕನ್ನರ ಗೆಲುವು […]

ಜೋ ಬೈಡನ್‌ಗೆ ಕರೆ ಮಾಡಿದ ಪ್ರಧಾನಿ ಮೋದಿ ಏನು ಮಾತಾನಾಡಿದ್ರು ಗೊತ್ತಾ?
ಪೃಥ್ವಿಶಂಕರ
|

Updated on:Nov 18, 2020 | 8:16 AM

Share

ಅಮೆರಿಕ ಚುನಾಯಿತ ಅಧ್ಯಕ್ಷ ಜೋ ಬೈಡನ್‌ಗೆ ಕರೆ ಮಾಡಿದ ಪ್ರಧಾನಿ ಮೋದಿ ಬೈಡನ್​ಗೆ ಶುಭಾಶಯ ತಿಳಿಸಿದ್ದಾರೆ. ಜೊತೆಗೆ ಬೈಡನ್ ಜತೆ ಹಲವು ವಿಚಾರಗಳ ಬಗ್ಗೆ ಪ್ರಧಾನಿ ಮೋದಿ ಚರ್ಚೆ ಸಹ ನೆಡೆಸಿದ್ದಾರೆ.

ಉಭಯ ದೇಶಗಳ ಸಂಬಂಧ ಗಟ್ಟಿಗೊಳಿಸಲು ನೆರವಿನ ಭರವಸೆ ನೀಡಿರುವ ಮೋದಿ ಕೊವಿಡ್-19, ಹವಾಮಾನ ವೈಪರೀತ್ಯ ಕುರಿತು ಮಾತುಕತೆ ನೆಡೆಸಿದ್ದಾರೆ. ಅಲ್ಲದೆ ಇಂಡೋ-ಫೆಸಿಪಿಕ್ ವಲಯದಲ್ಲಿ ಸಹಕಾರದ ಕುರಿತು ಚರ್ಚೆ ಮಾಡಿರುವ ಮೋದಿ ಕಮಲಾ ಹ್ಯಾರಿಸ್​ಗೂ ಕೂಡ ಶುಭಾಶಯ ತಿಳಿಸಿದ್ದಾರೆ.

ಕಮಲಾ ಹ್ಯಾರಿಸ್ ಗೆಲುವು ಇಂಡೋ-ಅಮೆರಿಕನ್ನರ ಗೆಲುವು ಎಂದಿದ್ದಾರೆ. ಜೊತೆಗೆ ಕೊವಿಡ್​ಗೆ ಲಸಿಕೆ ಕಂಡು ಹಿಡಿಯಲು ಜಂಟಿ ಪ್ರಯತ್ನಕ್ಕೆ ಒತ್ತು ನೀಡಬೇಕೆಂದು ಮನವಿ ಮಾಡಿದ್ದಾರೆ. ಜೋ ಬೈಡನ್​ಗೆ ಕರೆ ಮಾಡಿದ ಬಳಿಕ ಈ ವಿಚಾರವನ್ನು ಪ್ರಧಾನಿ ಮೋದಿ ಟ್ವೀಟ್ ಮಾಡಿ ಟ್ವೀಟ್‌ನಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

Published On - 7:51 am, Wed, 18 November 20

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ