AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋ ಬೈಡನ್‌ಗೆ ಕರೆ ಮಾಡಿದ ಪ್ರಧಾನಿ ಮೋದಿ ಏನು ಮಾತಾನಾಡಿದ್ರು ಗೊತ್ತಾ?

ಅಮೆರಿಕ ಚುನಾಯಿತ ಅಧ್ಯಕ್ಷ ಜೋ ಬೈಡನ್‌ಗೆ ಕರೆ ಮಾಡಿದ ಪ್ರಧಾನಿ ಮೋದಿ ಬೈಡನ್​ಗೆ ಶುಭಾಶಯ ತಿಳಿಸಿದ್ದಾರೆ. ಜೊತೆಗೆ ಬೈಡನ್ ಜತೆ ಹಲವು ವಿಚಾರಗಳ ಬಗ್ಗೆ ಪ್ರಧಾನಿ ಮೋದಿ ಚರ್ಚೆ ಸಹ ನೆಡೆಸಿದ್ದಾರೆ. ಉಭಯ ದೇಶಗಳ ಸಂಬಂಧ ಗಟ್ಟಿಗೊಳಿಸಲು ನೆರವಿನ ಭರವಸೆ ನೀಡಿರುವ ಮೋದಿ ಕೊವಿಡ್-19, ಹವಾಮಾನ ವೈಪರೀತ್ಯ ಕುರಿತು ಮಾತುಕತೆ ನೆಡೆಸಿದ್ದಾರೆ. ಅಲ್ಲದೆ ಇಂಡೋ-ಫೆಸಿಪಿಕ್ ವಲಯದಲ್ಲಿ ಸಹಕಾರದ ಕುರಿತು ಚರ್ಚೆ ಮಾಡಿರುವ ಮೋದಿ ಕಮಲಾ ಹ್ಯಾರಿಸ್​ಗೂ ಕೂಡ ಶುಭಾಶಯ ತಿಳಿಸಿದ್ದಾರೆ. ಕಮಲಾ ಹ್ಯಾರಿಸ್ ಗೆಲುವು ಇಂಡೋ-ಅಮೆರಿಕನ್ನರ ಗೆಲುವು […]

ಜೋ ಬೈಡನ್‌ಗೆ ಕರೆ ಮಾಡಿದ ಪ್ರಧಾನಿ ಮೋದಿ ಏನು ಮಾತಾನಾಡಿದ್ರು ಗೊತ್ತಾ?
ಪೃಥ್ವಿಶಂಕರ
|

Updated on:Nov 18, 2020 | 8:16 AM

Share

ಅಮೆರಿಕ ಚುನಾಯಿತ ಅಧ್ಯಕ್ಷ ಜೋ ಬೈಡನ್‌ಗೆ ಕರೆ ಮಾಡಿದ ಪ್ರಧಾನಿ ಮೋದಿ ಬೈಡನ್​ಗೆ ಶುಭಾಶಯ ತಿಳಿಸಿದ್ದಾರೆ. ಜೊತೆಗೆ ಬೈಡನ್ ಜತೆ ಹಲವು ವಿಚಾರಗಳ ಬಗ್ಗೆ ಪ್ರಧಾನಿ ಮೋದಿ ಚರ್ಚೆ ಸಹ ನೆಡೆಸಿದ್ದಾರೆ.

ಉಭಯ ದೇಶಗಳ ಸಂಬಂಧ ಗಟ್ಟಿಗೊಳಿಸಲು ನೆರವಿನ ಭರವಸೆ ನೀಡಿರುವ ಮೋದಿ ಕೊವಿಡ್-19, ಹವಾಮಾನ ವೈಪರೀತ್ಯ ಕುರಿತು ಮಾತುಕತೆ ನೆಡೆಸಿದ್ದಾರೆ. ಅಲ್ಲದೆ ಇಂಡೋ-ಫೆಸಿಪಿಕ್ ವಲಯದಲ್ಲಿ ಸಹಕಾರದ ಕುರಿತು ಚರ್ಚೆ ಮಾಡಿರುವ ಮೋದಿ ಕಮಲಾ ಹ್ಯಾರಿಸ್​ಗೂ ಕೂಡ ಶುಭಾಶಯ ತಿಳಿಸಿದ್ದಾರೆ.

ಕಮಲಾ ಹ್ಯಾರಿಸ್ ಗೆಲುವು ಇಂಡೋ-ಅಮೆರಿಕನ್ನರ ಗೆಲುವು ಎಂದಿದ್ದಾರೆ. ಜೊತೆಗೆ ಕೊವಿಡ್​ಗೆ ಲಸಿಕೆ ಕಂಡು ಹಿಡಿಯಲು ಜಂಟಿ ಪ್ರಯತ್ನಕ್ಕೆ ಒತ್ತು ನೀಡಬೇಕೆಂದು ಮನವಿ ಮಾಡಿದ್ದಾರೆ. ಜೋ ಬೈಡನ್​ಗೆ ಕರೆ ಮಾಡಿದ ಬಳಿಕ ಈ ವಿಚಾರವನ್ನು ಪ್ರಧಾನಿ ಮೋದಿ ಟ್ವೀಟ್ ಮಾಡಿ ಟ್ವೀಟ್‌ನಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

Published On - 7:51 am, Wed, 18 November 20

Follow Us
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು