AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋ ಬೈಡನ್‌ಗೆ ಕರೆ ಮಾಡಿದ ಪ್ರಧಾನಿ ಮೋದಿ ಏನು ಮಾತಾನಾಡಿದ್ರು ಗೊತ್ತಾ?

ಅಮೆರಿಕ ಚುನಾಯಿತ ಅಧ್ಯಕ್ಷ ಜೋ ಬೈಡನ್‌ಗೆ ಕರೆ ಮಾಡಿದ ಪ್ರಧಾನಿ ಮೋದಿ ಬೈಡನ್​ಗೆ ಶುಭಾಶಯ ತಿಳಿಸಿದ್ದಾರೆ. ಜೊತೆಗೆ ಬೈಡನ್ ಜತೆ ಹಲವು ವಿಚಾರಗಳ ಬಗ್ಗೆ ಪ್ರಧಾನಿ ಮೋದಿ ಚರ್ಚೆ ಸಹ ನೆಡೆಸಿದ್ದಾರೆ. ಉಭಯ ದೇಶಗಳ ಸಂಬಂಧ ಗಟ್ಟಿಗೊಳಿಸಲು ನೆರವಿನ ಭರವಸೆ ನೀಡಿರುವ ಮೋದಿ ಕೊವಿಡ್-19, ಹವಾಮಾನ ವೈಪರೀತ್ಯ ಕುರಿತು ಮಾತುಕತೆ ನೆಡೆಸಿದ್ದಾರೆ. ಅಲ್ಲದೆ ಇಂಡೋ-ಫೆಸಿಪಿಕ್ ವಲಯದಲ್ಲಿ ಸಹಕಾರದ ಕುರಿತು ಚರ್ಚೆ ಮಾಡಿರುವ ಮೋದಿ ಕಮಲಾ ಹ್ಯಾರಿಸ್​ಗೂ ಕೂಡ ಶುಭಾಶಯ ತಿಳಿಸಿದ್ದಾರೆ. ಕಮಲಾ ಹ್ಯಾರಿಸ್ ಗೆಲುವು ಇಂಡೋ-ಅಮೆರಿಕನ್ನರ ಗೆಲುವು […]

ಜೋ ಬೈಡನ್‌ಗೆ ಕರೆ ಮಾಡಿದ ಪ್ರಧಾನಿ ಮೋದಿ ಏನು ಮಾತಾನಾಡಿದ್ರು ಗೊತ್ತಾ?
ಪೃಥ್ವಿಶಂಕರ
|

Updated on:Nov 18, 2020 | 8:16 AM

Share

ಅಮೆರಿಕ ಚುನಾಯಿತ ಅಧ್ಯಕ್ಷ ಜೋ ಬೈಡನ್‌ಗೆ ಕರೆ ಮಾಡಿದ ಪ್ರಧಾನಿ ಮೋದಿ ಬೈಡನ್​ಗೆ ಶುಭಾಶಯ ತಿಳಿಸಿದ್ದಾರೆ. ಜೊತೆಗೆ ಬೈಡನ್ ಜತೆ ಹಲವು ವಿಚಾರಗಳ ಬಗ್ಗೆ ಪ್ರಧಾನಿ ಮೋದಿ ಚರ್ಚೆ ಸಹ ನೆಡೆಸಿದ್ದಾರೆ.

ಉಭಯ ದೇಶಗಳ ಸಂಬಂಧ ಗಟ್ಟಿಗೊಳಿಸಲು ನೆರವಿನ ಭರವಸೆ ನೀಡಿರುವ ಮೋದಿ ಕೊವಿಡ್-19, ಹವಾಮಾನ ವೈಪರೀತ್ಯ ಕುರಿತು ಮಾತುಕತೆ ನೆಡೆಸಿದ್ದಾರೆ. ಅಲ್ಲದೆ ಇಂಡೋ-ಫೆಸಿಪಿಕ್ ವಲಯದಲ್ಲಿ ಸಹಕಾರದ ಕುರಿತು ಚರ್ಚೆ ಮಾಡಿರುವ ಮೋದಿ ಕಮಲಾ ಹ್ಯಾರಿಸ್​ಗೂ ಕೂಡ ಶುಭಾಶಯ ತಿಳಿಸಿದ್ದಾರೆ.

ಕಮಲಾ ಹ್ಯಾರಿಸ್ ಗೆಲುವು ಇಂಡೋ-ಅಮೆರಿಕನ್ನರ ಗೆಲುವು ಎಂದಿದ್ದಾರೆ. ಜೊತೆಗೆ ಕೊವಿಡ್​ಗೆ ಲಸಿಕೆ ಕಂಡು ಹಿಡಿಯಲು ಜಂಟಿ ಪ್ರಯತ್ನಕ್ಕೆ ಒತ್ತು ನೀಡಬೇಕೆಂದು ಮನವಿ ಮಾಡಿದ್ದಾರೆ. ಜೋ ಬೈಡನ್​ಗೆ ಕರೆ ಮಾಡಿದ ಬಳಿಕ ಈ ವಿಚಾರವನ್ನು ಪ್ರಧಾನಿ ಮೋದಿ ಟ್ವೀಟ್ ಮಾಡಿ ಟ್ವೀಟ್‌ನಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

Published On - 7:51 am, Wed, 18 November 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು