AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋ ಬೈಡನ್‌ಗೆ ಕರೆ ಮಾಡಿದ ಪ್ರಧಾನಿ ಮೋದಿ ಏನು ಮಾತಾನಾಡಿದ್ರು ಗೊತ್ತಾ?

ಅಮೆರಿಕ ಚುನಾಯಿತ ಅಧ್ಯಕ್ಷ ಜೋ ಬೈಡನ್‌ಗೆ ಕರೆ ಮಾಡಿದ ಪ್ರಧಾನಿ ಮೋದಿ ಬೈಡನ್​ಗೆ ಶುಭಾಶಯ ತಿಳಿಸಿದ್ದಾರೆ. ಜೊತೆಗೆ ಬೈಡನ್ ಜತೆ ಹಲವು ವಿಚಾರಗಳ ಬಗ್ಗೆ ಪ್ರಧಾನಿ ಮೋದಿ ಚರ್ಚೆ ಸಹ ನೆಡೆಸಿದ್ದಾರೆ. ಉಭಯ ದೇಶಗಳ ಸಂಬಂಧ ಗಟ್ಟಿಗೊಳಿಸಲು ನೆರವಿನ ಭರವಸೆ ನೀಡಿರುವ ಮೋದಿ ಕೊವಿಡ್-19, ಹವಾಮಾನ ವೈಪರೀತ್ಯ ಕುರಿತು ಮಾತುಕತೆ ನೆಡೆಸಿದ್ದಾರೆ. ಅಲ್ಲದೆ ಇಂಡೋ-ಫೆಸಿಪಿಕ್ ವಲಯದಲ್ಲಿ ಸಹಕಾರದ ಕುರಿತು ಚರ್ಚೆ ಮಾಡಿರುವ ಮೋದಿ ಕಮಲಾ ಹ್ಯಾರಿಸ್​ಗೂ ಕೂಡ ಶುಭಾಶಯ ತಿಳಿಸಿದ್ದಾರೆ. ಕಮಲಾ ಹ್ಯಾರಿಸ್ ಗೆಲುವು ಇಂಡೋ-ಅಮೆರಿಕನ್ನರ ಗೆಲುವು […]

ಜೋ ಬೈಡನ್‌ಗೆ ಕರೆ ಮಾಡಿದ ಪ್ರಧಾನಿ ಮೋದಿ ಏನು ಮಾತಾನಾಡಿದ್ರು ಗೊತ್ತಾ?
ಪೃಥ್ವಿಶಂಕರ
|

Updated on:Nov 18, 2020 | 8:16 AM

Share

ಅಮೆರಿಕ ಚುನಾಯಿತ ಅಧ್ಯಕ್ಷ ಜೋ ಬೈಡನ್‌ಗೆ ಕರೆ ಮಾಡಿದ ಪ್ರಧಾನಿ ಮೋದಿ ಬೈಡನ್​ಗೆ ಶುಭಾಶಯ ತಿಳಿಸಿದ್ದಾರೆ. ಜೊತೆಗೆ ಬೈಡನ್ ಜತೆ ಹಲವು ವಿಚಾರಗಳ ಬಗ್ಗೆ ಪ್ರಧಾನಿ ಮೋದಿ ಚರ್ಚೆ ಸಹ ನೆಡೆಸಿದ್ದಾರೆ.

ಉಭಯ ದೇಶಗಳ ಸಂಬಂಧ ಗಟ್ಟಿಗೊಳಿಸಲು ನೆರವಿನ ಭರವಸೆ ನೀಡಿರುವ ಮೋದಿ ಕೊವಿಡ್-19, ಹವಾಮಾನ ವೈಪರೀತ್ಯ ಕುರಿತು ಮಾತುಕತೆ ನೆಡೆಸಿದ್ದಾರೆ. ಅಲ್ಲದೆ ಇಂಡೋ-ಫೆಸಿಪಿಕ್ ವಲಯದಲ್ಲಿ ಸಹಕಾರದ ಕುರಿತು ಚರ್ಚೆ ಮಾಡಿರುವ ಮೋದಿ ಕಮಲಾ ಹ್ಯಾರಿಸ್​ಗೂ ಕೂಡ ಶುಭಾಶಯ ತಿಳಿಸಿದ್ದಾರೆ.

ಕಮಲಾ ಹ್ಯಾರಿಸ್ ಗೆಲುವು ಇಂಡೋ-ಅಮೆರಿಕನ್ನರ ಗೆಲುವು ಎಂದಿದ್ದಾರೆ. ಜೊತೆಗೆ ಕೊವಿಡ್​ಗೆ ಲಸಿಕೆ ಕಂಡು ಹಿಡಿಯಲು ಜಂಟಿ ಪ್ರಯತ್ನಕ್ಕೆ ಒತ್ತು ನೀಡಬೇಕೆಂದು ಮನವಿ ಮಾಡಿದ್ದಾರೆ. ಜೋ ಬೈಡನ್​ಗೆ ಕರೆ ಮಾಡಿದ ಬಳಿಕ ಈ ವಿಚಾರವನ್ನು ಪ್ರಧಾನಿ ಮೋದಿ ಟ್ವೀಟ್ ಮಾಡಿ ಟ್ವೀಟ್‌ನಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

Published On - 7:51 am, Wed, 18 November 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!