AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

74ನೇ ಸ್ವಾತಂತ್ರ್ಯ ದಿನೋತ್ಸವ: ನಾಳೆ ಪ್ರಧಾನಿ ಮೋದಿ ಕಾರ್ಯಕ್ರಮ ಹೀಗಿದೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನಾಳೆ ಆಗಸ್ಟ್‌ 15ರಂದು ಸ್ವಾತಂತ್ರ್ಯ ದಿನಾಚರಣೆಯಂಗವಾಗಿ ಕೆಂಪುಕೋಟೆಯಿಂದ ದೇಶವನ್ನುದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ಮೋದಿಯ ನಾಳಿನ ಕಾರ್ಯಕ್ರಮಗಳ ವಿವರ ಹೀಗಿದೆ: ಬೆಳಿಗ್ಗೆ 7 ಗಂಟೆಗೆ ರಾಜಘಾಟ್‌ಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಮೋದಿ ಸುಮಾರು 8 ರಿಂದ 10 ನಿಮಿಷ ಮಹಾತ್ಮ ಗಾಂಧಿ ಸಮಾಧಿಗೆ ನಮನ ಸಲ್ಲಿಸುತ್ತಾರೆ. ಇದಾದ ಬಳಿಕ ರಾಜಘಾಟ್ ದಿಂದ ಕೆಂಪುಕೋಟೆಯತ್ತ ಪ್ರಯಾಣ ಬೆಳೆಸಿ 7:18ಕ್ಕೆ ಕೆಂಪುಕೋಟೆಗೆ ಆಗಮಿಸುತ್ತಾರೆ. ಅಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರಧಾನಿ ಮೋದಿಯವರನ್ನು ಸ್ವಾಗತಿಸಲಿದ್ದಾರೆ. ಇದೇ […]

74ನೇ ಸ್ವಾತಂತ್ರ್ಯ ದಿನೋತ್ಸವ: ನಾಳೆ ಪ್ರಧಾನಿ ಮೋದಿ ಕಾರ್ಯಕ್ರಮ ಹೀಗಿದೆ
Guru
Guru| Edited By: ಸಾಧು ಶ್ರೀನಾಥ್​|

Updated on: Aug 14, 2020 | 4:31 PM

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನಾಳೆ ಆಗಸ್ಟ್‌ 15ರಂದು ಸ್ವಾತಂತ್ರ್ಯ ದಿನಾಚರಣೆಯಂಗವಾಗಿ ಕೆಂಪುಕೋಟೆಯಿಂದ ದೇಶವನ್ನುದೇಶಿಸಿ ಮಾತನಾಡಲಿದ್ದಾರೆ.

ಪ್ರಧಾನಿ ಮೋದಿಯ ನಾಳಿನ ಕಾರ್ಯಕ್ರಮಗಳ ವಿವರ ಹೀಗಿದೆ: ಬೆಳಿಗ್ಗೆ 7 ಗಂಟೆಗೆ ರಾಜಘಾಟ್‌ಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಮೋದಿ ಸುಮಾರು 8 ರಿಂದ 10 ನಿಮಿಷ ಮಹಾತ್ಮ ಗಾಂಧಿ ಸಮಾಧಿಗೆ ನಮನ ಸಲ್ಲಿಸುತ್ತಾರೆ.

ಇದಾದ ಬಳಿಕ ರಾಜಘಾಟ್ ದಿಂದ ಕೆಂಪುಕೋಟೆಯತ್ತ ಪ್ರಯಾಣ ಬೆಳೆಸಿ 7:18ಕ್ಕೆ ಕೆಂಪುಕೋಟೆಗೆ ಆಗಮಿಸುತ್ತಾರೆ. ಅಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರಧಾನಿ ಮೋದಿಯವರನ್ನು ಸ್ವಾಗತಿಸಲಿದ್ದಾರೆ. ಇದೇ ವೇಳೆ ಪ್ರಧಾನಿ ಮೋದಿ ಧ್ವಜವಂದನೆ ಸ್ವೀಕರಿಸಲಿದ್ದಾರೆ.

ಇದಾದ ಬಳಿಕ 7:30ಕ್ಕೆ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸುತ್ತಾರೆ. ಧ್ವಜಾರೋಹಣದ ಬಳಿಕ 21 ಫಿರಂಗಿ ಗುಂಡುಗಳನ್ನು ಸಿಡಿಸಲಾಗುತ್ತದೆ. ಅದಾದ ಮೇಲೆ 7:32ಕ್ಕೆ ಮೋದಿ ದೇಶವನ್ನು ಉದ್ದೇಶೀಸಿ ಭಾಷಣ ಮಾಡಲಿದ್ದಾರೆ.

ಧ್ವಜಾರೋಹಣದ ನಂತರ ಎನ್‌ಸಿಸಿ ಬಟಾಲಿಯನ್ ರಾಷ್ಟ್ರಗೀತೆ ಗಾಯನ ಮಾಡಲಿದೆ. ರಾಷ್ಟ್ರಗೀತೆ ಬಳಿಕ‌ ಪ್ರಧಾನಿ ಮೋದಿ ಅವರನ್ನು ರಕ್ಷಣಾ ಸಚಿವ, ಸೇನೆಯ ಮುಖ್ಯಸ್ಥ ಮತ್ತು ಮೂರು ಸೇನೆಯ ಮುಖ್ಯಸ್ಥರು ಕೆಂಪು ಕೋಟೆಯಿಂದ ಬೀಳ್ಕೊಡಲಿದ್ದಾರೆ.

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ