AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

74ನೇ ಸ್ವಾತಂತ್ರ್ಯ ದಿನೋತ್ಸವ: ನಾಳೆ ಪ್ರಧಾನಿ ಮೋದಿ ಕಾರ್ಯಕ್ರಮ ಹೀಗಿದೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನಾಳೆ ಆಗಸ್ಟ್‌ 15ರಂದು ಸ್ವಾತಂತ್ರ್ಯ ದಿನಾಚರಣೆಯಂಗವಾಗಿ ಕೆಂಪುಕೋಟೆಯಿಂದ ದೇಶವನ್ನುದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ಮೋದಿಯ ನಾಳಿನ ಕಾರ್ಯಕ್ರಮಗಳ ವಿವರ ಹೀಗಿದೆ: ಬೆಳಿಗ್ಗೆ 7 ಗಂಟೆಗೆ ರಾಜಘಾಟ್‌ಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಮೋದಿ ಸುಮಾರು 8 ರಿಂದ 10 ನಿಮಿಷ ಮಹಾತ್ಮ ಗಾಂಧಿ ಸಮಾಧಿಗೆ ನಮನ ಸಲ್ಲಿಸುತ್ತಾರೆ. ಇದಾದ ಬಳಿಕ ರಾಜಘಾಟ್ ದಿಂದ ಕೆಂಪುಕೋಟೆಯತ್ತ ಪ್ರಯಾಣ ಬೆಳೆಸಿ 7:18ಕ್ಕೆ ಕೆಂಪುಕೋಟೆಗೆ ಆಗಮಿಸುತ್ತಾರೆ. ಅಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರಧಾನಿ ಮೋದಿಯವರನ್ನು ಸ್ವಾಗತಿಸಲಿದ್ದಾರೆ. ಇದೇ […]

74ನೇ ಸ್ವಾತಂತ್ರ್ಯ ದಿನೋತ್ಸವ: ನಾಳೆ ಪ್ರಧಾನಿ ಮೋದಿ ಕಾರ್ಯಕ್ರಮ ಹೀಗಿದೆ
Guru
| Edited By: |

Updated on: Aug 14, 2020 | 4:31 PM

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನಾಳೆ ಆಗಸ್ಟ್‌ 15ರಂದು ಸ್ವಾತಂತ್ರ್ಯ ದಿನಾಚರಣೆಯಂಗವಾಗಿ ಕೆಂಪುಕೋಟೆಯಿಂದ ದೇಶವನ್ನುದೇಶಿಸಿ ಮಾತನಾಡಲಿದ್ದಾರೆ.

ಪ್ರಧಾನಿ ಮೋದಿಯ ನಾಳಿನ ಕಾರ್ಯಕ್ರಮಗಳ ವಿವರ ಹೀಗಿದೆ: ಬೆಳಿಗ್ಗೆ 7 ಗಂಟೆಗೆ ರಾಜಘಾಟ್‌ಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಮೋದಿ ಸುಮಾರು 8 ರಿಂದ 10 ನಿಮಿಷ ಮಹಾತ್ಮ ಗಾಂಧಿ ಸಮಾಧಿಗೆ ನಮನ ಸಲ್ಲಿಸುತ್ತಾರೆ.

ಇದಾದ ಬಳಿಕ ರಾಜಘಾಟ್ ದಿಂದ ಕೆಂಪುಕೋಟೆಯತ್ತ ಪ್ರಯಾಣ ಬೆಳೆಸಿ 7:18ಕ್ಕೆ ಕೆಂಪುಕೋಟೆಗೆ ಆಗಮಿಸುತ್ತಾರೆ. ಅಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರಧಾನಿ ಮೋದಿಯವರನ್ನು ಸ್ವಾಗತಿಸಲಿದ್ದಾರೆ. ಇದೇ ವೇಳೆ ಪ್ರಧಾನಿ ಮೋದಿ ಧ್ವಜವಂದನೆ ಸ್ವೀಕರಿಸಲಿದ್ದಾರೆ.

ಇದಾದ ಬಳಿಕ 7:30ಕ್ಕೆ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸುತ್ತಾರೆ. ಧ್ವಜಾರೋಹಣದ ಬಳಿಕ 21 ಫಿರಂಗಿ ಗುಂಡುಗಳನ್ನು ಸಿಡಿಸಲಾಗುತ್ತದೆ. ಅದಾದ ಮೇಲೆ 7:32ಕ್ಕೆ ಮೋದಿ ದೇಶವನ್ನು ಉದ್ದೇಶೀಸಿ ಭಾಷಣ ಮಾಡಲಿದ್ದಾರೆ.

ಧ್ವಜಾರೋಹಣದ ನಂತರ ಎನ್‌ಸಿಸಿ ಬಟಾಲಿಯನ್ ರಾಷ್ಟ್ರಗೀತೆ ಗಾಯನ ಮಾಡಲಿದೆ. ರಾಷ್ಟ್ರಗೀತೆ ಬಳಿಕ‌ ಪ್ರಧಾನಿ ಮೋದಿ ಅವರನ್ನು ರಕ್ಷಣಾ ಸಚಿವ, ಸೇನೆಯ ಮುಖ್ಯಸ್ಥ ಮತ್ತು ಮೂರು ಸೇನೆಯ ಮುಖ್ಯಸ್ಥರು ಕೆಂಪು ಕೋಟೆಯಿಂದ ಬೀಳ್ಕೊಡಲಿದ್ದಾರೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ