AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Agradoot Group Anniversary: ಅಗ್ರದೂತ್​ ಮಾಧ್ಯಮ ಸಂಸ್ಥೆಯ 50ನೇ ವಾರ್ಷಿಕೋತ್ಸವಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ

ಅಸ್ಸಾಂನ ಹಿರಿಯ ಪತ್ರಕರ್ತ ಕನಕ್ ಸೇನ್ ದೇಕಾ ಅವರು ಅಸ್ಸಾಮಿ ಭಾಷೆಯ ಪಾಕ್ಷಿಕವನ್ನು (ತಿಂಗಳಿಗೆ 2 ಸಂಚಿಕೆ) ಆರಂಭಿಸಿದ್ದರು.

PM Modi Agradoot Group Anniversary: ಅಗ್ರದೂತ್​ ಮಾಧ್ಯಮ ಸಂಸ್ಥೆಯ 50ನೇ ವಾರ್ಷಿಕೋತ್ಸವಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ
ಜರ್ಮನಿಯಲ್ಲಿ ನರೇಂದ್ರ ಮೋದಿ
TV9 Web
| Edited By: |

Updated on:Jul 06, 2022 | 8:27 AM

Share

ದೆಹಲಿ: ಅಸ್ಸಾಂನ ಜನಪ್ರಿಯ ದಿನಪತ್ರಿಕೆ ‘ಅಗ್ರದೂತ್’ (Agradoot) ಮಾಧ್ಯಮ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಬುಧವಾರ (ಜುಲೈ 6) ವಿಡಿಯೊ ಕಾನ್​ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ. ಪ್ರಧಾನಿ ಕಚೇರಿಯ ಪ್ರಕಟಣೆಯ ಪ್ರಕಾರ, ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಹಿಮಂತ ಶರ್ಮಾ ಅವರು ಅಗ್ರದೂತ್​ ಸುವರ್ಣ ಮಹೋತ್ಸವ ಕಾರ್ಯಕ್ರಮದ ಪ್ರಧಾನ ಪೋಷಕರಾಗಿದ್ದಾರೆ.

ಅಸ್ಸಾಂನ ಹಿರಿಯ ಪತ್ರಕರ್ತ ಕನಕ್ ಸೇನ್ ದೇಕಾ ಅವರು ಅಸ್ಸಾಮಿ ಭಾಷೆಯ ಪಾಕ್ಷಿಕವನ್ನು (ತಿಂಗಳಿಗೆ 2 ಸಂಚಿಕೆ) ಆರಂಭಿಸಿದ್ದರು. 1995ರಲ್ಲಿ ‘ದೈನಿಕ್ ಅಗ್ರದೂತ್’​ ದಿನಪತ್ರಿಕೆಯನ್ನು ಆರಂಭಿಸಲಾಯಿತು. ಇಂದಿಗೂ ಇದು ಅಸ್ಸಾಂನ ಅತ್ಯಂತ ವಿಶ್ವಾಸಾರ್ಹ ಹಾಗೂ ಪ್ರಭಾವಿ ದಿನಪತ್ರಿಕೆಯಾಗಿದೆ.

Published On - 8:27 am, Wed, 6 July 22

Follow Us
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!