Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿಯಿಂದ ಇಂದು ರಿವಾರಿ-ಮಾದರ್ ಮಾರ್ಗದ ಸರಕು ಸಾಗಣೆ ರೈಲು ಮಾರ್ಗದ ಲೋಕಾರ್ಪಣೆ

ರಿವಾರಿ-ಮಾದರ್ ಮಾರ್ಗದ ಸರಕು ಸಾಗಣೆ ರೈಲು ಮಾರ್ಗ ಇಂದು ಬೆಳಿಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಲೋಕಾರ್ಪಣೆಗೊಳಿಸಲಿದ್ದಾರೆ.

ಮೋದಿಯಿಂದ ಇಂದು ರಿವಾರಿ-ಮಾದರ್ ಮಾರ್ಗದ ಸರಕು ಸಾಗಣೆ ರೈಲು ಮಾರ್ಗದ ಲೋಕಾರ್ಪಣೆ
ಪ್ರಧಾನಿ ನರೇಂದ್ರ ಮೋದಿ
Follow us
shruti hegde
| Updated By: ಆಯೇಷಾ ಬಾನು

Updated on: Jan 07, 2021 | 9:31 AM

ದೆಹಲಿ: ರಿವಾರಿ-ಮಾದರ್ ಮಾರ್ಗದ ಸರಕು ಸಾಗಣೆ ರೈಲು ಮಾರ್ಗ ಇಂದು ಬೆಳಿಗ್ಗೆ 11 ಗಂಟೆಗೆ ಲೋಕಾರ್ಪಣೆಗೊಳ್ಳಿದೆ. ಪ್ರಧಾನಿ ನರೇಂದ್ರ ಮೋದಿ ಬೆಳಿಗ್ಗೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಸರಕು ಸಾಗಣೆ ರೈಲು ಮಾರ್ಗವನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಇದು ಹೊಸದಾಗಿ ನಿರ್ಮಿಸಲಾದ ಒಂಭತ್ತು ಡಿಎಫ್​ಸಿ ಕೇಂದ್ರಗಳನ್ನು ಒಳಗೊಂಡಿದೆ. ಆರು ನಿಲ್ದಾಣಗಳನ್ನು ಸಾಗಿ ರೈಲು ದಾಟುತ್ತದೆ. ರಾಜಸ್ಥಾನ ಮತ್ತು ಹರಿಯಾಣ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ರೈಲು ಪ್ರಯಾಣಿಕರಿಗೆ RPF ಮಾರ್ಗಸೂಚಿ.. ರೂಲ್ಸ್ ಬ್ರೇಕ್ ಮಾಡುದ್ರೆ ಜೈಲು ಗ್ಯಾರಂಟಿ

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ