AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗ ಮಾರ್ಗಕ್ಕೆ ಪ್ರಧಾನಿ ಚಾಲನೆ

ಶಿಮ್ಲಾ: ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗ ಮಾರ್ಗವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಅಟಲ್ ಸುರಂಗ ಮನಾಲಿ-ಲೇಹ್‌ ಸಂಪರ್ಕಕ್ಕಾಗಿ 9 ಕಿ.ಮೀ. ಉದ್ದದ ಸುರಂಗ ಮಾರ್ಗವನ್ನು ಹೊಂದಿದೆ. ಇದು ವಿಶ್ವದಲ್ಲಿಯೇ ಅತಿ ಉದ್ದದ ಹೆದ್ದಾರಿ ಮಾರ್ಗ. ಈ ಸುರಂಗದಿಂದ 4-5 ಗಂಟೆ ಪ್ರಯಾಣದ ಅವಧಿ ಕಡಿತವಾಗುತ್ತೆ. ಮನಾಲಿಯಲ್ಲಿ ಭಾರಿ ಹಿಮಪಾತ ಸಂಭವಿಸುತ್ತೆ. ಹೀಗಾಗಿ ಹಿಮಪಾತ ಸಂಭವಿಸಿದ ಸಂದರ್ಭದಲ್ಲಿ ರಸ್ತೆ ಮುಚ್ಚಲಾಗುತ್ತಿತ್ತು. ಆರು ತಿಂಗಳು ಮಾತ್ರ ಸಂಚಾರವಿರುತ್ತಿತ್ತು. ಆದರೆ ಈಗ ಅಟಲ್ ಸುರಂಗ ಮಾರ್ಗದಿಂದಾಗಿ ವರ್ಷದ […]

ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗ ಮಾರ್ಗಕ್ಕೆ ಪ್ರಧಾನಿ ಚಾಲನೆ
ಆಯೇಷಾ ಬಾನು
|

Updated on: Oct 03, 2020 | 7:54 AM

Share

ಶಿಮ್ಲಾ: ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗ ಮಾರ್ಗವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.

ಅಟಲ್ ಸುರಂಗ ಮನಾಲಿ-ಲೇಹ್‌ ಸಂಪರ್ಕಕ್ಕಾಗಿ 9 ಕಿ.ಮೀ. ಉದ್ದದ ಸುರಂಗ ಮಾರ್ಗವನ್ನು ಹೊಂದಿದೆ. ಇದು ವಿಶ್ವದಲ್ಲಿಯೇ ಅತಿ ಉದ್ದದ ಹೆದ್ದಾರಿ ಮಾರ್ಗ. ಈ ಸುರಂಗದಿಂದ 4-5 ಗಂಟೆ ಪ್ರಯಾಣದ ಅವಧಿ ಕಡಿತವಾಗುತ್ತೆ. ಮನಾಲಿಯಲ್ಲಿ ಭಾರಿ ಹಿಮಪಾತ ಸಂಭವಿಸುತ್ತೆ. ಹೀಗಾಗಿ ಹಿಮಪಾತ ಸಂಭವಿಸಿದ ಸಂದರ್ಭದಲ್ಲಿ ರಸ್ತೆ ಮುಚ್ಚಲಾಗುತ್ತಿತ್ತು. ಆರು ತಿಂಗಳು ಮಾತ್ರ ಸಂಚಾರವಿರುತ್ತಿತ್ತು. ಆದರೆ ಈಗ ಅಟಲ್ ಸುರಂಗ ಮಾರ್ಗದಿಂದಾಗಿ ವರ್ಷದ 365 ದಿನವೂ ಈ ಮಾರ್ಗದಲ್ಲಿ ಸಂಚಾರ ಸಾಧ್ಯವಾಗಿದೆ.

ಪ್ರತಿ 60 ಮೀಟರ್​ಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆಯಂತೆ. ಹಾಗೂ ಸುರಂಗದ ಒಳಗೆ ಪ್ರತಿ 500 ಮೀಟರ್​ನಲ್ಲಿ ತುರ್ತು ನಿರ್ಗಮನ ಸುರಂಗವನ್ನು ನಿರ್ಮಿಸಲಾಗಿದೆ. ಇನ್ನು ಈ ಸುರಂಗ ಸಮುದ್ರ ಮಟ್ಟದಿಂದ 10,000 ಅಡಿ ಎತ್ತರದಲ್ಲಿದೆ. 6 ವರ್ಷದ ಟಾರ್ಗೆಟ್ ಇದಾಗಿದ್ದು, ಮುಗಿದಿದ್ದು 10 ವರ್ಷಗಳ ನಂತರ.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ