AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗ ಮಾರ್ಗಕ್ಕೆ ಪ್ರಧಾನಿ ಚಾಲನೆ

ಶಿಮ್ಲಾ: ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗ ಮಾರ್ಗವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಅಟಲ್ ಸುರಂಗ ಮನಾಲಿ-ಲೇಹ್‌ ಸಂಪರ್ಕಕ್ಕಾಗಿ 9 ಕಿ.ಮೀ. ಉದ್ದದ ಸುರಂಗ ಮಾರ್ಗವನ್ನು ಹೊಂದಿದೆ. ಇದು ವಿಶ್ವದಲ್ಲಿಯೇ ಅತಿ ಉದ್ದದ ಹೆದ್ದಾರಿ ಮಾರ್ಗ. ಈ ಸುರಂಗದಿಂದ 4-5 ಗಂಟೆ ಪ್ರಯಾಣದ ಅವಧಿ ಕಡಿತವಾಗುತ್ತೆ. ಮನಾಲಿಯಲ್ಲಿ ಭಾರಿ ಹಿಮಪಾತ ಸಂಭವಿಸುತ್ತೆ. ಹೀಗಾಗಿ ಹಿಮಪಾತ ಸಂಭವಿಸಿದ ಸಂದರ್ಭದಲ್ಲಿ ರಸ್ತೆ ಮುಚ್ಚಲಾಗುತ್ತಿತ್ತು. ಆರು ತಿಂಗಳು ಮಾತ್ರ ಸಂಚಾರವಿರುತ್ತಿತ್ತು. ಆದರೆ ಈಗ ಅಟಲ್ ಸುರಂಗ ಮಾರ್ಗದಿಂದಾಗಿ ವರ್ಷದ […]

ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗ ಮಾರ್ಗಕ್ಕೆ ಪ್ರಧಾನಿ ಚಾಲನೆ
ಆಯೇಷಾ ಬಾನು
|

Updated on: Oct 03, 2020 | 7:54 AM

Share

ಶಿಮ್ಲಾ: ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗ ಮಾರ್ಗವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.

ಅಟಲ್ ಸುರಂಗ ಮನಾಲಿ-ಲೇಹ್‌ ಸಂಪರ್ಕಕ್ಕಾಗಿ 9 ಕಿ.ಮೀ. ಉದ್ದದ ಸುರಂಗ ಮಾರ್ಗವನ್ನು ಹೊಂದಿದೆ. ಇದು ವಿಶ್ವದಲ್ಲಿಯೇ ಅತಿ ಉದ್ದದ ಹೆದ್ದಾರಿ ಮಾರ್ಗ. ಈ ಸುರಂಗದಿಂದ 4-5 ಗಂಟೆ ಪ್ರಯಾಣದ ಅವಧಿ ಕಡಿತವಾಗುತ್ತೆ. ಮನಾಲಿಯಲ್ಲಿ ಭಾರಿ ಹಿಮಪಾತ ಸಂಭವಿಸುತ್ತೆ. ಹೀಗಾಗಿ ಹಿಮಪಾತ ಸಂಭವಿಸಿದ ಸಂದರ್ಭದಲ್ಲಿ ರಸ್ತೆ ಮುಚ್ಚಲಾಗುತ್ತಿತ್ತು. ಆರು ತಿಂಗಳು ಮಾತ್ರ ಸಂಚಾರವಿರುತ್ತಿತ್ತು. ಆದರೆ ಈಗ ಅಟಲ್ ಸುರಂಗ ಮಾರ್ಗದಿಂದಾಗಿ ವರ್ಷದ 365 ದಿನವೂ ಈ ಮಾರ್ಗದಲ್ಲಿ ಸಂಚಾರ ಸಾಧ್ಯವಾಗಿದೆ.

ಪ್ರತಿ 60 ಮೀಟರ್​ಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆಯಂತೆ. ಹಾಗೂ ಸುರಂಗದ ಒಳಗೆ ಪ್ರತಿ 500 ಮೀಟರ್​ನಲ್ಲಿ ತುರ್ತು ನಿರ್ಗಮನ ಸುರಂಗವನ್ನು ನಿರ್ಮಿಸಲಾಗಿದೆ. ಇನ್ನು ಈ ಸುರಂಗ ಸಮುದ್ರ ಮಟ್ಟದಿಂದ 10,000 ಅಡಿ ಎತ್ತರದಲ್ಲಿದೆ. 6 ವರ್ಷದ ಟಾರ್ಗೆಟ್ ಇದಾಗಿದ್ದು, ಮುಗಿದಿದ್ದು 10 ವರ್ಷಗಳ ನಂತರ.

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ