AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗ ಮಾರ್ಗಕ್ಕೆ ಪ್ರಧಾನಿ ಚಾಲನೆ

ಶಿಮ್ಲಾ: ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗ ಮಾರ್ಗವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಅಟಲ್ ಸುರಂಗ ಮನಾಲಿ-ಲೇಹ್‌ ಸಂಪರ್ಕಕ್ಕಾಗಿ 9 ಕಿ.ಮೀ. ಉದ್ದದ ಸುರಂಗ ಮಾರ್ಗವನ್ನು ಹೊಂದಿದೆ. ಇದು ವಿಶ್ವದಲ್ಲಿಯೇ ಅತಿ ಉದ್ದದ ಹೆದ್ದಾರಿ ಮಾರ್ಗ. ಈ ಸುರಂಗದಿಂದ 4-5 ಗಂಟೆ ಪ್ರಯಾಣದ ಅವಧಿ ಕಡಿತವಾಗುತ್ತೆ. ಮನಾಲಿಯಲ್ಲಿ ಭಾರಿ ಹಿಮಪಾತ ಸಂಭವಿಸುತ್ತೆ. ಹೀಗಾಗಿ ಹಿಮಪಾತ ಸಂಭವಿಸಿದ ಸಂದರ್ಭದಲ್ಲಿ ರಸ್ತೆ ಮುಚ್ಚಲಾಗುತ್ತಿತ್ತು. ಆರು ತಿಂಗಳು ಮಾತ್ರ ಸಂಚಾರವಿರುತ್ತಿತ್ತು. ಆದರೆ ಈಗ ಅಟಲ್ ಸುರಂಗ ಮಾರ್ಗದಿಂದಾಗಿ ವರ್ಷದ […]

ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗ ಮಾರ್ಗಕ್ಕೆ ಪ್ರಧಾನಿ ಚಾಲನೆ
ಆಯೇಷಾ ಬಾನು
ಆಯೇಷಾ ಬಾನು|

Updated on: Oct 03, 2020 | 7:54 AM

Share

ಶಿಮ್ಲಾ: ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗ ಮಾರ್ಗವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.

ಅಟಲ್ ಸುರಂಗ ಮನಾಲಿ-ಲೇಹ್‌ ಸಂಪರ್ಕಕ್ಕಾಗಿ 9 ಕಿ.ಮೀ. ಉದ್ದದ ಸುರಂಗ ಮಾರ್ಗವನ್ನು ಹೊಂದಿದೆ. ಇದು ವಿಶ್ವದಲ್ಲಿಯೇ ಅತಿ ಉದ್ದದ ಹೆದ್ದಾರಿ ಮಾರ್ಗ. ಈ ಸುರಂಗದಿಂದ 4-5 ಗಂಟೆ ಪ್ರಯಾಣದ ಅವಧಿ ಕಡಿತವಾಗುತ್ತೆ. ಮನಾಲಿಯಲ್ಲಿ ಭಾರಿ ಹಿಮಪಾತ ಸಂಭವಿಸುತ್ತೆ. ಹೀಗಾಗಿ ಹಿಮಪಾತ ಸಂಭವಿಸಿದ ಸಂದರ್ಭದಲ್ಲಿ ರಸ್ತೆ ಮುಚ್ಚಲಾಗುತ್ತಿತ್ತು. ಆರು ತಿಂಗಳು ಮಾತ್ರ ಸಂಚಾರವಿರುತ್ತಿತ್ತು. ಆದರೆ ಈಗ ಅಟಲ್ ಸುರಂಗ ಮಾರ್ಗದಿಂದಾಗಿ ವರ್ಷದ 365 ದಿನವೂ ಈ ಮಾರ್ಗದಲ್ಲಿ ಸಂಚಾರ ಸಾಧ್ಯವಾಗಿದೆ.

ಪ್ರತಿ 60 ಮೀಟರ್​ಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆಯಂತೆ. ಹಾಗೂ ಸುರಂಗದ ಒಳಗೆ ಪ್ರತಿ 500 ಮೀಟರ್​ನಲ್ಲಿ ತುರ್ತು ನಿರ್ಗಮನ ಸುರಂಗವನ್ನು ನಿರ್ಮಿಸಲಾಗಿದೆ. ಇನ್ನು ಈ ಸುರಂಗ ಸಮುದ್ರ ಮಟ್ಟದಿಂದ 10,000 ಅಡಿ ಎತ್ತರದಲ್ಲಿದೆ. 6 ವರ್ಷದ ಟಾರ್ಗೆಟ್ ಇದಾಗಿದ್ದು, ಮುಗಿದಿದ್ದು 10 ವರ್ಷಗಳ ನಂತರ.

Follow Us
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ