AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗ ಮಾರ್ಗಕ್ಕೆ ಪ್ರಧಾನಿ ಚಾಲನೆ

ಶಿಮ್ಲಾ: ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗ ಮಾರ್ಗವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಅಟಲ್ ಸುರಂಗ ಮನಾಲಿ-ಲೇಹ್‌ ಸಂಪರ್ಕಕ್ಕಾಗಿ 9 ಕಿ.ಮೀ. ಉದ್ದದ ಸುರಂಗ ಮಾರ್ಗವನ್ನು ಹೊಂದಿದೆ. ಇದು ವಿಶ್ವದಲ್ಲಿಯೇ ಅತಿ ಉದ್ದದ ಹೆದ್ದಾರಿ ಮಾರ್ಗ. ಈ ಸುರಂಗದಿಂದ 4-5 ಗಂಟೆ ಪ್ರಯಾಣದ ಅವಧಿ ಕಡಿತವಾಗುತ್ತೆ. ಮನಾಲಿಯಲ್ಲಿ ಭಾರಿ ಹಿಮಪಾತ ಸಂಭವಿಸುತ್ತೆ. ಹೀಗಾಗಿ ಹಿಮಪಾತ ಸಂಭವಿಸಿದ ಸಂದರ್ಭದಲ್ಲಿ ರಸ್ತೆ ಮುಚ್ಚಲಾಗುತ್ತಿತ್ತು. ಆರು ತಿಂಗಳು ಮಾತ್ರ ಸಂಚಾರವಿರುತ್ತಿತ್ತು. ಆದರೆ ಈಗ ಅಟಲ್ ಸುರಂಗ ಮಾರ್ಗದಿಂದಾಗಿ ವರ್ಷದ […]

ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗ ಮಾರ್ಗಕ್ಕೆ ಪ್ರಧಾನಿ ಚಾಲನೆ
ಆಯೇಷಾ ಬಾನು
ಆಯೇಷಾ ಬಾನು|

Updated on: Oct 03, 2020 | 7:54 AM

Share

ಶಿಮ್ಲಾ: ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗ ಮಾರ್ಗವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.

ಅಟಲ್ ಸುರಂಗ ಮನಾಲಿ-ಲೇಹ್‌ ಸಂಪರ್ಕಕ್ಕಾಗಿ 9 ಕಿ.ಮೀ. ಉದ್ದದ ಸುರಂಗ ಮಾರ್ಗವನ್ನು ಹೊಂದಿದೆ. ಇದು ವಿಶ್ವದಲ್ಲಿಯೇ ಅತಿ ಉದ್ದದ ಹೆದ್ದಾರಿ ಮಾರ್ಗ. ಈ ಸುರಂಗದಿಂದ 4-5 ಗಂಟೆ ಪ್ರಯಾಣದ ಅವಧಿ ಕಡಿತವಾಗುತ್ತೆ. ಮನಾಲಿಯಲ್ಲಿ ಭಾರಿ ಹಿಮಪಾತ ಸಂಭವಿಸುತ್ತೆ. ಹೀಗಾಗಿ ಹಿಮಪಾತ ಸಂಭವಿಸಿದ ಸಂದರ್ಭದಲ್ಲಿ ರಸ್ತೆ ಮುಚ್ಚಲಾಗುತ್ತಿತ್ತು. ಆರು ತಿಂಗಳು ಮಾತ್ರ ಸಂಚಾರವಿರುತ್ತಿತ್ತು. ಆದರೆ ಈಗ ಅಟಲ್ ಸುರಂಗ ಮಾರ್ಗದಿಂದಾಗಿ ವರ್ಷದ 365 ದಿನವೂ ಈ ಮಾರ್ಗದಲ್ಲಿ ಸಂಚಾರ ಸಾಧ್ಯವಾಗಿದೆ.

ಪ್ರತಿ 60 ಮೀಟರ್​ಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆಯಂತೆ. ಹಾಗೂ ಸುರಂಗದ ಒಳಗೆ ಪ್ರತಿ 500 ಮೀಟರ್​ನಲ್ಲಿ ತುರ್ತು ನಿರ್ಗಮನ ಸುರಂಗವನ್ನು ನಿರ್ಮಿಸಲಾಗಿದೆ. ಇನ್ನು ಈ ಸುರಂಗ ಸಮುದ್ರ ಮಟ್ಟದಿಂದ 10,000 ಅಡಿ ಎತ್ತರದಲ್ಲಿದೆ. 6 ವರ್ಷದ ಟಾರ್ಗೆಟ್ ಇದಾಗಿದ್ದು, ಮುಗಿದಿದ್ದು 10 ವರ್ಷಗಳ ನಂತರ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ