AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viksit Bharat @2047: ನೀತಿ ಆಯೋಗದ ಎಂಟನೇ ಆಡಳಿತ ಮಂಡಳಿ ಸಭೆ ಅಧ್ಯಕ್ಷತೆ ವಹಿಸಿಕೊಳ್ಳಲಿರುವ ಪ್ರಧಾನಿ ಮೋದಿ

ಇಂದು ದೆಹಲಿಯ ಪ್ರಗತಿ ಮೈದಾನದಲ್ಲಿರುವ ಹೊಸ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿರುವ 'ವಿಕ್ಷಿತ್ ಭಾರತ್ @2047ನಲ್ಲಿ ಪ್ರಧಾನಿ ಮೋದಿ "ಟೀಮ್ ಇಂಡಿಯಾದ ಪಾತ್ರ" ವಿಷಯದ ಕುರಿತು ಮಾತನಾಡಲಿದ್ದು, ನೀತಿ ಆಯೋಗದ ಎಂಟನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

Viksit Bharat @2047: ನೀತಿ ಆಯೋಗದ ಎಂಟನೇ ಆಡಳಿತ ಮಂಡಳಿ ಸಭೆ ಅಧ್ಯಕ್ಷತೆ ವಹಿಸಿಕೊಳ್ಳಲಿರುವ ಪ್ರಧಾನಿ ಮೋದಿ
ಪ್ರಧಾನಿ ಮೋದಿ
ಅಕ್ಷಯ್​ ಪಲ್ಲಮಜಲು​​
|

Updated on: May 27, 2023 | 11:12 AM

Share

ದೆಹಲಿ: ಇಂದು ದೆಹಲಿಯ ಪ್ರಗತಿ ಮೈದಾನದಲ್ಲಿರುವ ಹೊಸ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿರುವ ‘ವಿಕ್ಷಿತ್ ಭಾರತ್ @2047ನಲ್ಲಿ ಪ್ರಧಾನಿ ಮೋದಿ “ಟೀಮ್ ಇಂಡಿಯಾದ ಪಾತ್ರ” ವಿಷಯದ ಕುರಿತು ಮಾತನಾಡಲಿದ್ದು, ನೀತಿ ಆಯೋಗದ ಎಂಟನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ನೀತಿ ಆಯೋಗದ ಅಧ್ಯಕ್ಷರಾಗಿ ಪ್ರಧಾನಿ ಮೋದಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಇನ್ನೂ ಈ ಕಾರ್ಯಕ್ರಮದಲ್ಲಿ 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿಯೊಂದಿಗೆ ಆರೋಗ್ಯ, ಕೌಶಲ್ಯ ಅಭಿವೃದ್ಧಿ, ಮಹಿಳಾ ಸಬಲೀಕರಣ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲಿದ್ದಾರೆ.

ವಿಕ್ಷಿತ್ ಭಾರತ್ @2047 ಕಾರ್ಯಕ್ರಮದಲ್ಲಿ Viksit Bharat@2047, MSMEಗಳ ಮೇಲೆ ಒತ್ತು, ಮೂಲಸೌಕರ್ಯ ಮತ್ತು ಹೂಡಿಕೆಗಳು, ಅನುಸರಣೆಗಳನ್ನು ಕಡಿಮೆಗೊಳಿಸುವುದು, ಮಹಿಳಾ ಸಬಲೀಕರಣ, ಸೇರಿದಂತೆ ಎಂಟು ಪ್ರಮುಖ ವಿಷಯಗಳನ್ನು ದಿನದ ಸಭೆಯಲ್ಲಿ ಚರ್ಚಿಸಲಾಗುವುದು. ಆರೋಗ್ಯ ಮತ್ತು ಪೋಷಣೆ, ಕೌಶಲ್ಯ ಅಭಿವೃದ್ಧಿ, ಪ್ರದೇಶಾಭಿವೃದ್ಧಿ ಮತ್ತು ಸಾಮಾಜಿಕ ಮೂಲಸೌಕರ್ಯಕ್ಕಾಗಿ ಗತಿ ಶಕ್ತಿ” ಬಗ್ಗೆ NITI ಆಯೋಗದ ಈ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು/ಲೆಫ್ಟಿನೆಂಟ್ ಗವರ್ನರ್‌ಗಳು, ಕೇಂದ್ರ ಮಂತ್ರಿಗಳು NITI ಆಯೋಗದ ಉಪಾಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸಲಿದ್ದಾರೆ. ಈಗಾಗಲೇ ಅನೇಕ ರಾಜ್ಯದ ಮುಖ್ಯಮಂತ್ರಿಗಳು ದೆಹಲಿಯತ್ತ ಪ್ರಯಾಣ ಮಾಡಿದ್ದಾರೆ.

ಇದನ್ನೂ ಓದಿ;9 Years Of PM Modi: ಹಿಂದೂ ದೇವಾಲಯಗಳನ್ನು ಪುನರುಜ್ಜೀವನಗೊಳಿಸುವ ಪ್ರಧಾನಿ ಮೋದಿ ಪ್ರಯತ್ನಗಳೆಡೆಗೆ ಒಂದು ನೋಟ

8ನೇ ಆಡಳಿತ ಮಂಡಳಿ ಸಭೆಯ ಪೂರ್ವಸಿದ್ಧತಾ ಪೂರ್ವಭಾವಿಯಾಗಿ, ಎರಡನೇ ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನವನ್ನು ಜನವರಿ 2023 ರಲ್ಲಿ ನಡೆಸಲಾಯಿತು, ಅಲ್ಲಿ ಈ ವಿಷಯಗಳನ್ನು ವ್ಯಾಪಕವಾಗಿ ಚರ್ಚಿಸಲಾಯಿತು. NITI ಆಯೋಗ, ಈ 8ನೇ ಆಡಳಿತ ಮಂಡಳಿ ಸಭೆಯನ್ನು ಭಾರತದ G20 ಪ್ರೆಸಿಡೆನ್ಸಿಯ ಹಿನ್ನೆಲೆಯಲ್ಲಿ ನಡೆಸಲಾಗುತ್ತಿದೆ. ಭಾರತದ G20 ಧ್ಯೇಯವಾಕ್ಯ ‘ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ’ ಅದರ ನಾಗರಿಕತೆಯ ಮೌಲ್ಯಗಳನ್ನು ಮತ್ತು ನಮ್ಮ ಗ್ರಹದ ಭವಿಷ್ಯವನ್ನು ರಚಿಸುವಲ್ಲಿ ಪ್ರತಿ ದೇಶದ ಪಾತ್ರದ ದೃಷ್ಟಿಕೋನವನ್ನು ತಿಳಿಸುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ