AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Mandir: ಅಯೋಧ್ಯೆ ರಾಮಮಂದಿರ ಭೂಮಿಪೂಜೆ ವಾರ್ಷಿಕೋತ್ಸವ; ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಪ್ರಧಾನಿ ಮೋದಿ

Ram Temple Bhumi Puja Anniversary: ಭೂಮಿಪೂಜೆ ವಾರ್ಷಿಕೋತ್ಸವದ ನಿಮಿತ್ತ ಮಧ್ಯಾಹ್ನ 1 ಗಂಟೆಗೆ ಉಚಿತ ಪಡಿತರ ಯೋಜನೆ ಸಂಬಂಧಪಟ್ಟ ಸಮಾರಂಭದಲ್ಲಿ, ವರ್ಚ್ಯುವಲ್​ ಆಗಿ ಮಾತನಾಡಲಿದ್ದಾರೆ.

Ram Mandir: ಅಯೋಧ್ಯೆ ರಾಮಮಂದಿರ ಭೂಮಿಪೂಜೆ ವಾರ್ಷಿಕೋತ್ಸವ; ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಪ್ರಧಾನಿ ಮೋದಿ
ಅಯೋಧ್ಯೆ ರಾಮಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಿದ ಸಂದರ್ಭ
TV9 Web
| Updated By: Lakshmi Hegde|

Updated on:Aug 05, 2021 | 10:12 AM

Share

ದೆಹಲಿ: ಕೋಟ್ಯಂತರ ಹಿಂದುಗಳ ನಿರೀಕ್ಷೆಯಾಗಿದ್ದ ಅಯೋಧ್ಯಾ ಶ್ರೀರಾಮಮಂದಿರ (Ayodhya Ram Temple) ನಿರ್ಮಾಣಕ್ಕೆ ನಾಂದಿ ಹಾಡಿ ಇಂದಿಗೆ ಒಂದುವರ್ಷ. ಅಂದರೆ 2020ರ ಆಗಸ್ಟ್​ 5ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಯವರು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ (ಪ್ರತಿಷ್ಠಾಪನೆ) (Bhoomi Pujan ನೆರವೇರಿಸಿದ್ದರು. ಇಂದು ಅದರ ವಾರ್ಷಿಕೋತ್ಸವದ ನಿಮಿತ್ತ ಮಧ್ಯಾಹ್ನ 1 ಗಂಟೆಗೆ ಉಚಿತ ಪಡಿತರ ಯೋಜನೆ ಸಂಬಂಧಪಟ್ಟ ಸಮಾರಂಭದಲ್ಲಿ, ವರ್ಚ್ಯುವಲ್​ ಆಗಿ ಮಾತನಾಡಲಿದ್ದಾರೆ. ಈ ಸಮಾರಂಭದಲ್ಲಿ 500ಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಇನ್ನು ಭೂಮಿಪೂಜೆ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅಯೋಧ್ಯೆಗೆ ಭೇಟಿ ನೀಡಿ, ಅಲ್ಲಿನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಭೂಮಿಪೂಜೆ ವಾರ್ಷಿಕೋತ್ಸವ ಆಚರಣೆ ಹಿನ್ನೆಲೆಯಲ್ಲಿ ವಿಶೇಷವಾಗಿ ಪ್ರಾರ್ಥನೆ ಸಲ್ಲಿಸಲು, ಧಾರ್ಮಿಕ ಆಚರಣೆಗೆ ವ್ಯವಸ್ಥೆ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರೂ ಕೂಡ ಇಲ್ಲಿಗೆ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗಿದೆ.

ರಾಮಲಲ್ಲಾಗೆ ಹಳದಿ ರೇಷ್ಮೆ ಭೂಮಿಪೂಜೆ ವಾರ್ಷಿಕೋತ್ಸವ ನಿಮಿತ್ತ ಇಂದು ರಾಮಲಲ್ಲಾ ದೇವರಿಗೆ ಹಳದಿ ಬಣ್ಣದ ರೇಷ್ಮೆ ಬಟ್ಟೆಯಿಂದ ಅಲಂಕಾರ ಮಾಡಲಾಗಿದೆ. ಇದನ್ನು ಮನೀಶ್​ ತ್ರಿಪಾಠಿ ವಿನ್ಯಾಸ ಮಾಡಿದ್ದಾರೆ. ಇನ್ನು ಶ್ರೀರಾಮಮಂದಿರಕ್ಕೆ 2023ರಿಂದ ಭಕ್ತರಿಗೆ ಅವಕಾಶ ಸಿಗಲಿದೆ ಎಂದು ಬುಧವಾರ ಸರ್ಕಾರದ ಮೂಲಗಳು ತಿಳಿಸಿವೆ. ಆದಾಗ್ಯೂ ದೇವಾಲಯದ ಸುತ್ತ ಸುಮಾರು 70 ಎಕರೆ ಪ್ರದೇಶದಲ್ಲಿ ಕ್ಯಾಂಪಸ್​ ನಿರ್ಮಾಣ ಪೂರ್ಣಗೊಳ್ಳುವುದು 2025ರಲ್ಲಿ ಎಂದೂ ಹೇಳಲಾಗಿದೆ.

ಇದನ್ನೂ ಓದಿ: ಫೇಸ್‌ಬುಕ್ ಪೋಸ್ಟ್‌ಗೆ ಶಾಸಕಿ ಪೂರ್ಣಿಮಾ ಸ್ಪಷ್ಟನೆ, ಹಾಗಾದ್ರೆ ಬಿಜೆಪಿ ಬಗ್ಗೆ ಅವರು ಹೇಳಿದ್ದೇನು?

ಸಿಬಿಎಸ್‌ಇ 10ನೇ ತರಗತಿ ಫಲಿತಾಂಶದಲ್ಲಿ ಅಕ್ರಮ ಆರೋಪ; ಶ್ರೀ ಚೈತನ್ಯ ಶಾಲೆ ಬಳಿ ಪೋಷಕರ ಪ್ರತಿಭಟನೆ‌

PM Modi to virtually attend event ahead of Ayodhya bhoomi pujan anniversary

Published On - 9:59 am, Thu, 5 August 21

ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಕೋಲಾರ: ಬೆಳ್ಳಂಬೆಳಗ್ಗೆ ಬಸ್, ಕಾರುಗಳ ನಡುವೆ ಭೀಕರ ಸರಣಿ ಅಪಘಾತ
ಕೋಲಾರ: ಬೆಳ್ಳಂಬೆಳಗ್ಗೆ ಬಸ್, ಕಾರುಗಳ ನಡುವೆ ಭೀಕರ ಸರಣಿ ಅಪಘಾತ
ಆಳಂದ ಮತಗಳ್ಳತನ: ಚಾರ್ಜ್​ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ಆಳಂದ ಮತಗಳ್ಳತನ: ಚಾರ್ಜ್​ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?