AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಧರ ಜತೆ ದೀಪಾವಳಿ: ಜೈಸಲ್ಮೇರ್​ನಲ್ಲಿ ಯೋಧರಿಗೆ ಜೈ ಜೈ ಅನ್ನಲಿರುವ ಪ್ರಧಾನಿ ಮೋದಿ

ದೆಹಲಿ: ಪ್ರಧಾನಿ ನರೇಂದ್ರ ಮೋದಿಗೆ ಈ ಬಾರಿಯ ಬೆಳಕಿನ ಹಬ್ಬ ದೀಪಾವಳಿಯನ್ನು ಯೋಧರ ಜತೆ ಆಚರಿಸಲಿದ್ದಾರೆ. ಇಂದು ಜೈಸಲ್ಮೇರ್‌ಗೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಜೈಸಲ್ಮೇರ್‌ನಲ್ಲಿ ಬಿಎಸ್‌ಎಫ್ ಯೋಧರ ಜತೆ ದೀಪಾವಳಿ ಆಚರಿಸಲಿದ್ದಾರೆ. ಈ ವೇಳೆ ಪ್ರಧಾನಿಗೆ ಸಿಡಿಎಸ್ ಬಿಪಿನ್ ರಾವತ್, ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಸಾಥ್ ನೀಡಲಿದ್ದಾರೆ. ಸತತ ಏಳನೇ ವರ್ಷವೂ ತಮ್ಮ ಸಂಪ್ರದಾಯವನ್ನು ಅನುಸರಿಸಿ ಮೋದಿ ಅವರು ಇಂದು ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಸೈನಿಕರು ಮತ್ತು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧರೊಂದಿಗೆ […]

ಯೋಧರ ಜತೆ ದೀಪಾವಳಿ: ಜೈಸಲ್ಮೇರ್​ನಲ್ಲಿ ಯೋಧರಿಗೆ ಜೈ ಜೈ ಅನ್ನಲಿರುವ ಪ್ರಧಾನಿ ಮೋದಿ
ಆಯೇಷಾ ಬಾನು
| Edited By: |

Updated on: Nov 14, 2020 | 9:37 AM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿಗೆ ಈ ಬಾರಿಯ ಬೆಳಕಿನ ಹಬ್ಬ ದೀಪಾವಳಿಯನ್ನು ಯೋಧರ ಜತೆ ಆಚರಿಸಲಿದ್ದಾರೆ. ಇಂದು ಜೈಸಲ್ಮೇರ್‌ಗೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ.

ಜೈಸಲ್ಮೇರ್‌ನಲ್ಲಿ ಬಿಎಸ್‌ಎಫ್ ಯೋಧರ ಜತೆ ದೀಪಾವಳಿ ಆಚರಿಸಲಿದ್ದಾರೆ. ಈ ವೇಳೆ ಪ್ರಧಾನಿಗೆ ಸಿಡಿಎಸ್ ಬಿಪಿನ್ ರಾವತ್, ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಸಾಥ್ ನೀಡಲಿದ್ದಾರೆ.

ಸತತ ಏಳನೇ ವರ್ಷವೂ ತಮ್ಮ ಸಂಪ್ರದಾಯವನ್ನು ಅನುಸರಿಸಿ ಮೋದಿ ಅವರು ಇಂದು ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಸೈನಿಕರು ಮತ್ತು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧರೊಂದಿಗೆ ದೀಪಾವಳಿಯನ್ನು ಆಚರಿಸಲಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಹಲವಾರು ಪ್ರದೇಶಗಳಲ್ಲಿ ಪಾಕಿಸ್ತಾನದ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸುತ್ತಿದ್ದಾರೆ. ದಾಳಿ-ಪ್ರತಿದಾಳಿಯಲ್ಲಿ ಭಾತರದ ನಾಲ್ವರು ಸೈನಿಕರು ಹುತಾತ್ಮರಾಗಿದ್ದು, ಪಾಕಿಸ್ತಾನದ 11 ಸೈನಿಕರು ಮೃತಪಟ್ಟಿದ್ದಾರೆ.

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ