AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಉತ್ತರಾಖಂಡ್​​ಗೆ ಪ್ರಧಾನಿ ಮೋದಿ ಭೇಟಿ; 35 ಪಿಎಸ್​ಎ ಆಮ್ಲಜನಕ ಸ್ಥಾವರಗಳ ಲೋಕಾರ್ಪಣೆ

2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ್​ಗೆ ಭೇಟಿ ನೀಡಿದ ಮೇಲೆ ಮತ್ತೆ ಆಗಮಿಸಿರಲಿಲ್ಲ. ಮುಂದಿನ ವರ್ಷ ಇಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಆ ದೃಷ್ಟಿಯಿಂದ ಪ್ರಧಾನಿ ಭೇಟಿ ಮಹತ್ವ ಪಡೆದುಕೊಂಡಿದೆ.

ಇಂದು ಉತ್ತರಾಖಂಡ್​​ಗೆ ಪ್ರಧಾನಿ ಮೋದಿ ಭೇಟಿ; 35 ಪಿಎಸ್​ಎ ಆಮ್ಲಜನಕ ಸ್ಥಾವರಗಳ ಲೋಕಾರ್ಪಣೆ
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on:Oct 07, 2021 | 9:50 AM

Share

ಪ್ರಧಾನಿ ನರೇಂದ್ರ ಮೋದಿ (PM Narendra Modi)ಯವರು ಇಂದು ಉತ್ತರಾಖಂಡ್​ಗೆ ಭೇಟಿ ನೀಡಲಿದ್ದು, ಪಿಎಂ ಕೇರ್ಸ್ ನಿಧಿ​ (PM CARES Fund) ಯಿಂದ ನಿರ್ಮಾಣ ಮಾಡಲಾಗಿರುವ 35 ಪ್ರೆಶರ್​ ಸ್ವಿಂಗ್ ಹೀರಿಕೊಳ್ಳುವಿಕೆಯ ಆಮ್ಲಜನಕ ಸ್ಥಾವರ (35 Pressure Swing Adsorption (PSA) oxygen plants)ಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಈ ಕಾರ್ಯಕ್ರಮ ರಿಶಿಕೇಶದಲ್ಲಿರುವ ಏಮ್ಸ್​​ನಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಪ್ರಧಾನಮಂತ್ರಿ ಕಚೇರಿ ಮಾಹಿತಿ ನೀಡಿದೆ.  

ಈ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕೂಡ ನಿನ್ನೆ ಟ್ವೀಟ್ ಮಾಡಿದ್ದರು. ನಾನು ನಾಳೆ (ಅಕ್ಟೋಬರ್​ 7) ದೇವಭೂಮಿ ಉತ್ತರಾಖಂಡ್​ಗೆ ತೆರಳುತ್ತಿದ್ದೇನೆ. ಅಲ್ಲಿ ನಡೆಯಲಿರುವ ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ನಿರ್ಮಾಣವಾಗಿರುವ 35 ಪಿಎಸ್​ಎ ಆಕ್ಸಿಜನ್​ ಸ್ಥಾವರಗಳನ್ನು ಲೋಕಾರ್ಪಣೆ ಮಾಡಲಾಗುವುದು. ಇದೊಂದು ಪ್ರಮುಖ ಆರೋಗ್ಯ ಸೌಕರ್ಯವಾಗಿದ್ದು, ಹೆಚ್ಚಿನ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದಿದ್ದರು.

2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ್​ಗೆ ಭೇಟಿ ನೀಡಿದ ಮೇಲೆ ಮತ್ತೆ ಆಗಮಿಸಿರಲಿಲ್ಲ. ಮುಂದಿನ ವರ್ಷ ಇಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಆ ದೃಷ್ಟಿಯಿಂದ ಪ್ರಧಾನಿ ಭೇಟಿ ಮಹತ್ವ ಪಡೆದುಕೊಂಡಿದೆ. ಅಂದಹಾಗೆ ಇಂದಿನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರ ಜತೆ ಕೇಂದ್ರ ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ, ಉತ್ತರಾಖಂಡ ರಾಜ್ಯಪಾಲ ಗುರ್ಮಿತ್​ ಸಿಂಗ್​, ಮುಖ್ಯಮಂತ್ರಿ ಪುಷ್ಕರ್​ ಸಿಂಗ್​ ಧಮಿ ಕೂಡ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಬಿಳಿಗಿರಿ ರಂಗನಾಥಸ್ವಾಮಿ ದೇವಸ್ಥಾನಕ್ಕೆ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿ; ಚಾಮರಾಜನಗರದಲ್ಲಿ ನೂತನ ಆಸ್ಪತ್ರೆ ಉದ್ಘಾಟನೆ

‘ಪುಷ್ಪ’ ಚಿತ್ರದ ಒಂದೇ ಹಾಡಿನಲ್ಲಿ ಡ್ಯಾನ್ಸ್​ ಮಾಡಲು 2 ಕೋಟಿ ರೂ. ಸಂಬಳ ಕೇಳಿದ ನೋರಾ ಫತೇಹಿ

Published On - 9:41 am, Thu, 7 October 21

Follow Us
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು