AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ 2ನೆ ಅಲೆ ಅಪ್ಪಳಿಸುವ ಬೆನ್ನಲ್ಲೇ ಪ್ರಧಾನಿ ಮೋದಿಯಿಂದ 3 ಕೊರೊನಾ ಲಸಿಕೆ ತಯಾರಿಕಾ ಘಟಕಗಳಿಗೆ ಭೇಟಿ

ಕೊರೊನಾ ಲಸಿಕೆ ತಯಾರಿಯ ಪ್ರಗತಿ ಪರಿಶೀಲಿಸಲು ಪ್ರಧಾನಿ ಮೋದಿ 3 ನಗರಗಳ ಲಸಿಕೆ ತಯಾರಿಕಾ ಘಟಕಗಳಿಗೆ ಭೇಟಿ ನೀಡಲಿದ್ದಾರೆ. ಈಗಾಗಲೇ ಅವರು, ಅಹಮದಾಬಾದ್ ತಲುಪಿದ್ದಾರೆ.

ಕೊರೊನಾ 2ನೆ ಅಲೆ ಅಪ್ಪಳಿಸುವ ಬೆನ್ನಲ್ಲೇ ಪ್ರಧಾನಿ ಮೋದಿಯಿಂದ 3 ಕೊರೊನಾ ಲಸಿಕೆ ತಯಾರಿಕಾ ಘಟಕಗಳಿಗೆ ಭೇಟಿ
ಸಾಂದರ್ಭಿಕ ಚಿತ್ರ
guruganesh bhat
| Edited By: |

Updated on: Nov 28, 2020 | 10:43 AM

Share

ಅಹಮದಾಬಾದ್: ಕೊರೊನಾ ಲಸಿಕೆ ತಯಾರಿಯ ಪ್ರಗತಿ ಪರಿಶೀಲಿಸಲು ಇಂದು ಪ್ರಧಾನಿ ನರೇಂದ್ರ ಮೋದಿ ಅಹಮದಾಬಾದ್, ಪುಣೆ ಮತ್ತು ಹೈದರಾಬಾದ್ ನಗರಗಳಿಗೆ ಭೇಟಿ ನೀಡಲಿದ್ದಾರೆ. ಈಗಾಗಲೇ, ಅಹಮದಾಬಾದ್ ತಲುಪಿರುವ ಪ್ರಧಾನಿ ಮೋದಿ ನಗರದಿಂದ 20 ಕಿಮೀ ದೂರದ ಝೈಡಸ್ ಬಯೋಟೆಕ್ ಪಾರ್ಕ್​ಗೆ ತೆರಳಲಿದ್ದಾರೆ. ಝೈಕೋವಿಡ್ ಲಸಿಕೆ ತಯಾರಿಸಿರುವ ಝೈಡಸ್ ಬಯೋಪಾರ್ಕ್ ಸಂಸ್ಥೆ ಎರಡನೇ ಹಂತದ ಪ್ರಯೋಗ ನಡೆಸುವ ತಯಾರಿಯಲ್ಲಿದೆ.

ಮಧ್ಯಾಹ್ನದ ಹೊತ್ತಿಗೆ ಪ್ರಧಾನಿ ಮೋದಿ ಅಹಮದಾಬಾದ್​ನಿಂದ ಹೈದರಾಬಾದ್​ಗೆ ತೆರಳಲಿದ್ದಾರೆ. 3 ನೇ ಹಂತದ ಪ್ರಯೋಗದಲ್ಲಿರುವ ಹೈದರಾಬಾದ್​ನ ಭಾರತ್ ಬಯೋಟೆಕ್​ನ ಕೋವ್ಯಾಕ್ಸಿನ್ ಲಸಿಕೆ ತಯಾರಿಯ ಪರಿಶೀಲನೆ ನಡೆಸಲಿದ್ದಾರೆ. ನಂತರ, ಅಹಮದಾಬಾದ್​ನಿಂದ ಪುಣೆಗೆ ಭೇಟಿ ನೀಡಲಿರುವ ಅವರು, ಪುಣೆಯ ಸೆರಂ ಇನ್ಸ್​ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಆಸ್ಟ್ರೋಜೆನೆಕಾ ಮತ್ತು ಆಕ್ಸ್​ಫರ್ಡ್ ವಿವಿ ತಯಾರಿಸಿರುವ ಲಸಿಕೆ ಕುರಿತು ತಜ್ಞರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

ಈ ಮೂರು ಲಸಿಕೆ ತಯಾರಿಕಾ ಘಟಕಗಳಿಗೆ ಪ್ರಧಾನಿ ಮೋದಿ ಭೇಟಿ ನೀಡುತ್ತಿರುವುದು ಭಾರಿ ಕುತೂಹಲ ಕೆರಳಿಸಿದೆ. ಕೊರೊನಾ ಎರಡನೆ ಅಲೆ ಅಪ್ಪಳಿಸುವ ಬೆನ್ನಲ್ಲೆ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ:  ಕೊರೊನಾ ನಿರ್ಲಕ್ಷ್ಯ ಬೇಡ, ವೈರಸ್​ ಎದುರಿಸಲು ಸರ್ವಸನ್ನದ್ಧವಾಗಿರಿ: ಪ್ರಧಾನಿ ಮೋದಿ ಕರೆ

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್