AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ 2ನೆ ಅಲೆ ಅಪ್ಪಳಿಸುವ ಬೆನ್ನಲ್ಲೇ ಪ್ರಧಾನಿ ಮೋದಿಯಿಂದ 3 ಕೊರೊನಾ ಲಸಿಕೆ ತಯಾರಿಕಾ ಘಟಕಗಳಿಗೆ ಭೇಟಿ

ಕೊರೊನಾ ಲಸಿಕೆ ತಯಾರಿಯ ಪ್ರಗತಿ ಪರಿಶೀಲಿಸಲು ಪ್ರಧಾನಿ ಮೋದಿ 3 ನಗರಗಳ ಲಸಿಕೆ ತಯಾರಿಕಾ ಘಟಕಗಳಿಗೆ ಭೇಟಿ ನೀಡಲಿದ್ದಾರೆ. ಈಗಾಗಲೇ ಅವರು, ಅಹಮದಾಬಾದ್ ತಲುಪಿದ್ದಾರೆ.

ಕೊರೊನಾ 2ನೆ ಅಲೆ ಅಪ್ಪಳಿಸುವ ಬೆನ್ನಲ್ಲೇ ಪ್ರಧಾನಿ ಮೋದಿಯಿಂದ 3 ಕೊರೊನಾ ಲಸಿಕೆ ತಯಾರಿಕಾ ಘಟಕಗಳಿಗೆ ಭೇಟಿ
ಸಾಂದರ್ಭಿಕ ಚಿತ್ರ
guruganesh bhat
| Edited By: ಸಾಧು ಶ್ರೀನಾಥ್​|

Updated on: Nov 28, 2020 | 10:43 AM

Share

ಅಹಮದಾಬಾದ್: ಕೊರೊನಾ ಲಸಿಕೆ ತಯಾರಿಯ ಪ್ರಗತಿ ಪರಿಶೀಲಿಸಲು ಇಂದು ಪ್ರಧಾನಿ ನರೇಂದ್ರ ಮೋದಿ ಅಹಮದಾಬಾದ್, ಪುಣೆ ಮತ್ತು ಹೈದರಾಬಾದ್ ನಗರಗಳಿಗೆ ಭೇಟಿ ನೀಡಲಿದ್ದಾರೆ. ಈಗಾಗಲೇ, ಅಹಮದಾಬಾದ್ ತಲುಪಿರುವ ಪ್ರಧಾನಿ ಮೋದಿ ನಗರದಿಂದ 20 ಕಿಮೀ ದೂರದ ಝೈಡಸ್ ಬಯೋಟೆಕ್ ಪಾರ್ಕ್​ಗೆ ತೆರಳಲಿದ್ದಾರೆ. ಝೈಕೋವಿಡ್ ಲಸಿಕೆ ತಯಾರಿಸಿರುವ ಝೈಡಸ್ ಬಯೋಪಾರ್ಕ್ ಸಂಸ್ಥೆ ಎರಡನೇ ಹಂತದ ಪ್ರಯೋಗ ನಡೆಸುವ ತಯಾರಿಯಲ್ಲಿದೆ.

ಮಧ್ಯಾಹ್ನದ ಹೊತ್ತಿಗೆ ಪ್ರಧಾನಿ ಮೋದಿ ಅಹಮದಾಬಾದ್​ನಿಂದ ಹೈದರಾಬಾದ್​ಗೆ ತೆರಳಲಿದ್ದಾರೆ. 3 ನೇ ಹಂತದ ಪ್ರಯೋಗದಲ್ಲಿರುವ ಹೈದರಾಬಾದ್​ನ ಭಾರತ್ ಬಯೋಟೆಕ್​ನ ಕೋವ್ಯಾಕ್ಸಿನ್ ಲಸಿಕೆ ತಯಾರಿಯ ಪರಿಶೀಲನೆ ನಡೆಸಲಿದ್ದಾರೆ. ನಂತರ, ಅಹಮದಾಬಾದ್​ನಿಂದ ಪುಣೆಗೆ ಭೇಟಿ ನೀಡಲಿರುವ ಅವರು, ಪುಣೆಯ ಸೆರಂ ಇನ್ಸ್​ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಆಸ್ಟ್ರೋಜೆನೆಕಾ ಮತ್ತು ಆಕ್ಸ್​ಫರ್ಡ್ ವಿವಿ ತಯಾರಿಸಿರುವ ಲಸಿಕೆ ಕುರಿತು ತಜ್ಞರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

ಈ ಮೂರು ಲಸಿಕೆ ತಯಾರಿಕಾ ಘಟಕಗಳಿಗೆ ಪ್ರಧಾನಿ ಮೋದಿ ಭೇಟಿ ನೀಡುತ್ತಿರುವುದು ಭಾರಿ ಕುತೂಹಲ ಕೆರಳಿಸಿದೆ. ಕೊರೊನಾ ಎರಡನೆ ಅಲೆ ಅಪ್ಪಳಿಸುವ ಬೆನ್ನಲ್ಲೆ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ:  ಕೊರೊನಾ ನಿರ್ಲಕ್ಷ್ಯ ಬೇಡ, ವೈರಸ್​ ಎದುರಿಸಲು ಸರ್ವಸನ್ನದ್ಧವಾಗಿರಿ: ಪ್ರಧಾನಿ ಮೋದಿ ಕರೆ

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ