AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​​ ತಲುಪಿದ ಪ್ರಧಾನಿ ಮೋದಿ; ರಾಜ್​ಕೋಟ್​ನಲ್ಲಿ ಮಾರಿಷಸ್ ಪ್ರಧಾನಮಂತ್ರಿಗೆ ಭರ್ಜರಿ ಸ್ವಾಗತ, ರೋಡ್ ಶೋ​

ಏಪ್ರಿಲ್​ 19ರಂದು ಬೆಳಗ್ಗೆ 9.40ಕ್ಕೆ ಬನಸ್ಕಾಂತಾದ ಡಿಯೋಡರ್​​ನಲ್ಲಿರುವ ಬನಾಸ್​ ಡೇರಿ ಸಂಕುಲ್​​ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಾಗಿದ್ದಾರೆ. ಮಧ್ಯಾಹ್ನ 3.30ರ ಹೊತ್ತಿಗೆ ಜಮ್ನಗರ್​​ನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಸಾಂಪ್ರದಾಯಿಕ ಔಷಧ ಜಾಗತಿಕ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ.

ಗುಜರಾತ್​​ ತಲುಪಿದ ಪ್ರಧಾನಿ ಮೋದಿ; ರಾಜ್​ಕೋಟ್​ನಲ್ಲಿ ಮಾರಿಷಸ್ ಪ್ರಧಾನಮಂತ್ರಿಗೆ ಭರ್ಜರಿ ಸ್ವಾಗತ, ರೋಡ್ ಶೋ​
ನರೇಂದ್ರ ಮೋದಿ
TV9 Web
| Edited By: |

Updated on: Apr 18, 2022 | 9:46 PM

Share

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದಿನಿಂದ ಗುಜರಾತ್ ಪ್ರವಾಸದಲ್ಲಿದ್ದಾರೆ. ಇಂದು ಗುಜರಾತ್​ಗೆ ಹೋದ ಅವರು ಮೊದಲು ಗಾಂಧಿನಗರದಲ್ಲಿರುವ ಕಮಾಂಡ್​ ಮತ್ತು ಕಂಟ್ರೋಲ್ ಸೆಂಟರ್ ಫಾರ್ ಸ್ಕೂಲ್​​ಗೆ ಭೇಟಿ ಕೊಟ್ಟರು.  ಅಲ್ಲಿ ನಡೆಯುತ್ತಿದ್ದ ವಸ್ತುಪ್ರದರ್ಶನದಲ್ಲಿ ಪಾಲ್ಗೊಂಡು ಪರಿಶೀಲನೆ ನಡೆಸಿದ್ದಾರೆ. ಅದಕ್ಕೂ ಮೊದಲು ಪ್ರಧಾನಿ ಮೋದಿ ವೇದವ್ಯಾಸ ಮಹರ್ಷಿಗೆ ಪುಷ್ಪ ನಮನ ಸಲ್ಲಿಸಿ, ದೀಪ ಹಚ್ಚಿದರು.  ಪ್ರಧಾನಿ  ನರೇಂದ್ರ ಮೋದಿ ಏಪ್ರಿಲ್​ 20ರವರೆಗೆ ಗುಜರಾತ್​ನಲ್ಲಿಯೇ ಇರಲಿದ್ದಾರೆ.

ಏಪ್ರಿಲ್​ 19ರಂದು ಬೆಳಗ್ಗೆ 9.40ಕ್ಕೆ ಬನಸ್ಕಾಂತಾದ ಡಿಯೋಡರ್​​ನಲ್ಲಿರುವ ಬನಾಸ್​ ಡೇರಿ ಸಂಕುಲ್​​ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಾಗಿದ್ದಾರೆ. ಮಧ್ಯಾಹ್ನ 3.30ರ ಹೊತ್ತಿಗೆ ಜಮ್ನಗರ್​​ನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಸಾಂಪ್ರದಾಯಿಕ ಔಷಧ ಜಾಗತಿಕ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಈ ವೇಳೆ  ಡಬ್ಲ್ಯೂಎಚ್​ಒ ಮಹಾನಿರ್ದೇಶಕ ಟೆಡ್ರೊಸ್ ಘೆಬ್ರೆಯೆಸಸ್ ಕೂಡ ಇರಲಿದ್ದಾರೆ.

ಏಪ್ರಿಲ್​ 20ರಂದು ಬೆಲಗ್ಗೆ 10.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಗುಜರಾತ್​ನ ಗಾಂಧಿನಗರದಲ್ಲಿ ಜಾಗತಿಕ ಆಯುಷ್​ ಹೂಡಿಕೆ ಮತ್ತು ನಾವೀನ್ಯತೆ ಶೃಂಗಸಭೆ ಉದ್ಘಾಟಿಸುವರು. ಅಂದು ಮಧ್ಯಾಹ್ನ 3.30ಕ್ಕೆ ದಾಹೋದ್‌ನಲ್ಲಿ ಆದಿಜಾತಿ ಮಹಾ ಸಮ್ಮೇಳನ ಮತ್ತು ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.  ಇಂದು ಮಾರಿಷಸ್​ ಪ್ರಧಾನಮಂತ್ರಿ ಪ್ರವಿಂದ್ ಕುಮಾರ್ ಜುಗ್ನಾಥ್​ ಕೂಡ ಗುಜರಾತ್​ಗೆ ಆಗಮಿಸಿದ್ದು, ಅವರಿಗೆ ಭರ್ಜರಿ ಸ್ವಾಗತ ಕೋರಲಾಗಿದೆ. ಅಲ್ಲದೆ, ರಾಜ್​ಕೋಟ್​​ನಿಂದ ಎರಡು ಕಿಮೀ ದೂರದವರೆಗೆ ರೋಡ್​ ಶೋ ಮೂಲಕ ಕರೆದುಕೊಂಡು ಹೋಗಲಾಗಿದೆ.

ಇದನ್ನೂ ಓದಿ:  ಪುನೀತ್ ಜತೆ ಪ್ರಶಾಂತ್​ ನೀಲ್ ‘ಆಹ್ವಾನ’ ಚಿತ್ರ ಮಾಡಬೇಕಿತ್ತು; ಸಿನಿಮಾ ಟೇಕ್​ ಆಫ್ ಆಗದಿರಲು ಕಾರಣ ಇಲ್ಲಿದೆ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ